ವರ್ತಮಾನ

ದಾಂಡೇಲಿ ರೋಟರಿಗೆ ನೂತನ ಸಾರಥಿಗಳು

ದಾಂಡೇಲಿ: ನಗದ ರೋಟರಿ ಕ್ಲಬ್‍ನ ಪ್ರಸಕ್ತ ಸಾಲಿನ ಅಧ್ಯಕ್ಷರಾಗಿ ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಯು.ಡಿ. ನಾಯ್ಕರು ಆಯ್ಕೆಗೊಂಡಿದ್ದಾರೆ. ಕಾರ್ಯದರ್ಶಿಗಳಾಗಿ ಪ್ರಕಾಶ ಕಣ್ವೇಹಳಿ ಆಯ್ಕೆಯಾದರೆ ಖಜಾಂಚಿಯಾಗಿ ಸುಧಾಕರ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ. ಉಳಿದಂತೆ ಉಪಾಧ್ಯಕ್ಷರಾಗಿ ಗಣೇಶ ಕಾಮತ, ಮುಂಬರುವ ವರ್ಷದ ನಿಯೋಜಿತ ಅಧ್ಯಕ್ಷರಾಗಿ ರಾಜಕುಮಾರ ಕಾಮತ, ಸಹ ಸಲೀಂ ಅಂಕೋಲೆಕರ್ […]

ಫೀಚರ್

ಕೊರೊನಾ ಸ್ಕ್ರೀನಿಂಗ್ ಸೆಂಟರ್‍ಗೆ ಕಾಗದ ಕಂಪನಿಯಿಂದ ಶೆಡ್ ಕೊಡುಗೆ

ದಾಂಡೇಲಿ: ನಗರದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ನಡೆಯುತ್ತಿರುವ ಕೊರೊನಾ ಥರ್ಮಲ್ ಸ್ಕ್ರೀನಿಂಗ್ ಸೆಂಟರ್‌ ಗೆ ನಗರದ ವೆಸ್ಟ್‌ ಕೋಸ್ಟ್ ಪೇಪರ್ ಮಿಲ್‍ನವರು ಉದ್ಯಮಗಳ ಸಾಮಾಜಿಕ ಹೊಣೆಗಾರಿಕೆಯಡಿಯಲ್ಲಿ ಸರಿ ಸುಮಾರು 2 ಲಕ್ಷ ರೂ. ವೆಚ್ಚದಲ್ಲಿ ಶೇಡ್ ನಿರ್ಮಿಸಿ ಕೊಟ್ಟಿದ್ದಾರೆ. ತಹಶಿಲ್ದಾರ ಶೈಲೇಶ ಪರಮಾನಂದರವರು ಈ ಶೆಡ್ ನಿರ್ಮಿಸಿಕೊಡುವಂತೆ ಕಾಗದ […]

ವರ್ತಮಾನ

ಬ್ಯಾಂಕ್, ಸಹಕಾರಿ ಸಂಘಗಳಿಂದ ಪಡೆದ ಸಾಲವನ್ನು ಬಡ್ಡಿ ಸಹಿತ ಮನ್ನಾ ಮಾಡಿ

ದಾಂಡೇಲಿ: ಕೊರೊನಾ ಸಂಕಷ್ಠ ಕಾಲ ಇರುವುದಿಂದ ಸ್ತ್ರೀ ಶಕ್ತಿ, ಸ್ವ-ಸಹಾಯ ಸಂಘಗಳು ರಾಷ್ಟ್ರೀಕೃತ ಹಾಗೂ ಸಹಕಾರ ಬ್ಯಾಂಕುಗಳು, ಧರ್ಮಸ್ಥಳ ಸಂಸ್ಥೆ ಕಿರುಸಾಲ ಸಂಸ್ಥೆಗಳು ಮುಂತಾದವುಗಳಿಂದ ಪಡೆದ ಸಾಲಗಳನ್ನು ಬಡ್ಡಿ ಸಹಿತ ಮನ್ನಾ ಮಾಡುವಂತೆ ಜನವಾದಿ ಮಹಿಳಾ ಸಂಘಟನೆ ಹಾಗೂ ಡಿ.ವೈ.ಎಪ್.ಐ. ಜಂಟಿಯಾಗಿ ಮುಖ್ಯಮಂತ್ರ್ರಿಗಳಲ್ಲಿ ಒತ್ತಾಯಿಸಿದೆ. ತಹಶೀಲ್ದಾರ ಮೂಲಕ ಮನವಿ […]

ವರ್ತಮಾನ

ನಿವೃತ್ತಿಗೊಂಡ ಡಿ.ವೈ.ಎಸ್.ಪಿ. ಮೋಹನ ಪ್ರಸಾದರಿಗೆ ಬೀಳ್ಕೊಡುಗೆ

ದಾಂಡೇಲಿ: ಕಳೆದ ಎರಡುವರೆ ವರ್ಷಗಳಿಂದ ದಾಂಡೇಲಿ ಪೊಲೀಸ್ ಉಪ ವಿಭಾಗದಲ್ಲಿ ಆರಕ್ಷಕ ಉಪ ಅಧಿಕ್ಷರಾಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಪಿ. ಮೋಹನಪ್ರಸಾದರನ್ನು ಬೀಳ್ಕೊಡುವ ಕಾರ್ಯಕ್ರಮ ಪೊಲೀಸ್ ಇಲಾಖೆಯ ಆಶ್ರಯದಲ್ಲಿ ನಗರದ ಜನತಾ ವಿದ್ಯಾಲಯದ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನಗರದ ಪೊಲೀಸ್ ಇಲಾಖೆಯವರು ಹಾಗೂ ಸಂಘ ಸಂಸ್ಥೆಯ ಪ್ರಮುಖರು […]

ಫೀಚರ್

ಮೂರು ಕರಡಿಗಳ ಜೊತೆ ಗುದ್ದಾಡಿ ಗೆದ್ದು ಬಂದ ಬಾಲಮಣಿ

ಮನುಷ್ಯ ಒಬ್ಬಂಟಿಯಿರುವಾಗ ಒಂದು ಕರಡಿ ದಾಳಿ ನಡೆಸಿದರೇ ಬದುಕುಳಿಯುವುದು ಕಷ್ಟ. ಅಂತದ್ದರಲ್ಲಿ ಒಂದಲ್ಲ, ಎರಡಲ್ಲ, ಮೂರು ಕರಡಿಗಳು ಜೊತೆಯಾಗಿ ದಾಳಿ ನಡೆಸಿದ ಸಂದರ್ಭದಲ್ಲಿಯೂ ಅವುಗಳೊಂದಿಗೆ ದೈರ್ಯದಿಂದ ಗುದ್ದಾಡಿ ಗೆದ್ದು ಬಂದ ವ್ಯಕ್ತಿಯೊಬ್ಬನಿದ್ದಾನೆ. ಅವರೇ ದಾಂಡೇಲಿ ಟಿ.ವಿ.ಎಸ್. ಷೋರೂಮ್‍ನ ಮಾಲಕ, ಕುಳಗಿಯ ನಿವಾಸಿ ಟಿ.ಎಸ್. ಬಾಲಮಣಿ ಅಲಿಯಾಸ ಬೇಟಾ… ನಡೆದಿದ್ದೇನು?: […]