ದಾಂಡೇಲಿ

ದಾಂಡೇಲಿ ಪ್ರೆಸ್‌ ಕ್ಲಬ್‌ಗೆ ನೂತನ ಸಾರಥಿಗಳು

ದಾಂಡೇಲಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸಂಯೋಜಿತ ದಾಂಡೇಲಿ ಪ್ರೆಸ್‍ಕ್ಲಬ್‍ನ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಯು.ಎಸ್. ಪಾಟೀಲ, ಕಾರ್ಯದರ್ಶಿಗಳಾಗಿ ಗುರುಶಾಂತ ಜಡೆಹಿರೇಮಠ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಬಿ.ಪಿ. ಮಹೇಂದ್ರಕುಮಾರ, ಖಜಾಂಚಿಯಾಗಿ ಕೃಷ್ಣಾ ಪಾಟೀಲ, ಸದಸ್ಯರಾಗಿ ಬಿ.ಎನ್. ವಾಸರೆ, ಸಂದೇಶ ಜೈನ್ ಆಯ್ಕೆಯಾಗಿದ್ದಾರೆ. ಹಾಲಿ ಅಧ್ಯಕ್ಷ ಬಿ.ಎನ್. ವಾಸರೆಯವರ ಅಧ್ಯಕ್ಷತೆಯಲ್ಲಿ […]

ಉತ್ತರ ಕನ್ನಡ

ಉತ್ತರ ಕನ್ನಡದಲ್ಲಿ ಇಂದು 80 ಪಾಸಿಟಿವ್: ದಾಂಡೇಲಿ ಸೇಫ್

ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ 80 ಕೊರೊನಾ ಪಾಸಿಟಿವ್ ಪ್ರಕರಣ ದೃಢವಾಗಿದ್ದು, ದಾಂಡೇಲಿ ಸೇಪ್ ಆಗಿದೆ. ಜಿಲ್ಲೆಯ ಭಟ್ಕಳದಲ್ಲಿ 40, ಕುಮಟಾದಲ್ಲಿ 20, ಹೊನ್ನಾವರದಲ್ಲಿ 9, ಕಾರವಾರದಲ್ಲಿ 5, ಸೇರಿದಂತೆ 80 ಕೊರೊನಾ ಸೋಂಕು ಖಚಿತವಾಗಿದೆ. ಇವರಲ್ಲಿ ಹೆಚ್ಚಿನವರು ಹೊರ ದೇಶದಿಂದ ಮರಳಿದವರೇ ಹೆಚ್ಚಿನವರಾಗಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ […]