ವರ್ತಮಾನ

ದಾಂಡೇಲಿಯಲ್ಲಿ 10 ದಿನ ಲಾಕ್‍ಡೌನ್ ಮಾಡಿ: ಭಾ.ಜ.ಪ ಮನವಿ

ದಾಂಡೇಲಿ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದಾಂಡೇಲಿ ನಗರವನ್ನು ಕನಿಷ್ಠ 10 ದಿನವಾದರೂ ಲಾಕ್‍ಡೌನ್ ಮಾಡುವ ಮೂಲಕ ಹೆಚ್ಚುತ್ತಿರುವ ಸೋಂಕನ್ನು ತಡೆಯಲು ಕ್ರಮಕೈಗೊಳ್ಳಬೇಕು ಎಂದು ದಾಂಡೇಲಿಯ ಭಾರತೀಯ ಜನತಾ ಪಕ್ಷ ಒತ್ತಾಯಿಸಿದೆ.ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ ಶೈಲೇಶ ಪರಮಾನಂದ ಅವರ ಮೂಲಕ […]

ದಾಂಡೇಲಿ

ದಾಂಡೇಲಿಯಲ್ಲಿ ಏಳು ದಿನ ಕಟ್ಟುನಿಟ್ಟಿನ ಲಾಕ್‍ಡೌನ್ ಮಾಡಿ…

ದಾಂಡೇಲಿ; ನಗರದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ಹೆಚ್ಚುತ್ತಿರುವುದರಿಂದ ಅದರ ನಿಯಂತ್ರಣಕ್ಕಾಗಿ, ನಗರದ ಹಿತದೃಷ್ಠಿಯಿಂದ ಏಳುದಿನಗಳ ಕಾಲ ಕಟ್ಟುನಿಟ್ಟಿನ ಲಾಕ್‍ಡೌನ್ ಮಾಡುವುದೊಳಿತು. ಅದಕ್ಕೆ ನಮ್ಮೆಲ್ಲರ ಸಹಕಾರವಿರುತ್ತದೆ ಎಂದು ನಗರಸಭೆಯ ಸರ್ವಪಕ್ಷದ ಸದಸ್ಯರು ಸಭೆ ಸೇರಿ ತಹಶೀಲ್ದಾರ ಹಾಗೂ ಪೌರಾಯುಕ್ತರನ್ನು ಒತ್ತಾಯಿಸಿದರು. ತಹಶಿಲ್ದಾರ್ ಶೈಲೇಶ ಪರಮಾನಂದ, ಹಾಗೂ ಪೌರಾಯುಕ್ತ ಡಾ. ಸಯ್ಯದ್ […]

ದಾಂಡೇಲಿ

ಅ.ಭಾ.ಸಾ.ಪ. ಸಂಚಾಲಕರಾಗಿ ರೋಶನ್ ನೇತ್ರಾವಳಿ ಪುನರಾಯ್ಕೆ

ದಾಂಡೇಲಿ : ಅಖಿಲ ಭಾರತೀಯ ಸಾಹಿತ್ಯ ಪರಿಷತ್‍ನ ದಾಂಡೇಲಿ ತಾಲೂಕು ಘಟಕದ ಸಂಚಾಲಕರಾಗಿ ಅರಿವು ಪೌಂಡೇಷನ್‍ನ ಅಧ್ಯಕ್ಷ ರೋಶನ್ ನೇತ್ರಾವಳಿ ಪುನರಾಯ್ಕೆಯಾಗಿದ್ದಾರೆ. ಸಹ ಸಂಚಾಲಕರಾಗಿ ಪತ್ರಕರ್ತ ಸಂದೇಶ್ ಎಸ್.ಜೈನ್ ಅವರು ಆಯ್ಕೆಯಾಗಿದ್ದಾರೆ. ಅ.ಭಾ.ಸಾ.ಪ. ಪ್ರಾಂತ ಉಪಾಧ್ಯಕ್ಷ ಹರಿಪ್ರಕಾಶ ಕೋಣೆಮನೆ, ಪ್ರಾಂತ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆಯವರ ಉಪಸ್ಥಿತಿಯಲ್ಲಿ ಭಾನುವಾರ […]

ವರ್ತಮಾನ

ದಾಂಡೇಲಿಯಲ್ಲಿ ಗುರುವಾರ 11 ಪಾಸಿಟಿವ ಪ್ರಕರಣ!

ದಾಂಡೇಲಿಯಲ್ಲಿ ಗುರುವಾರ ಮತ್ತೆ 11 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢವಾಗಿರುವ ಮಾಹಿತಿಯಿದ್ದು, ಇದರಿಂದ ದಾಂಡೇಲಿಯಲ್ಲಿ 84 ಪ್ರಕರಣಗಳು ದಾಖಲಾದಂತಾಗಿವೆ. ಸೋಂಕಿಗೊಳಗಾಗಿ ಹುಬ್ಬಳ್ಳಿಯ ಕಿಮ್ಸ ಗೆ ದಾಖಲಾಗಿ ಮನೆ ಸೇರಿರುವ ದಾಂಡೇಲಿಯ ಕುಟುಂಭ ಸದಸ್ಯರು ಸೇರಿ ಗುರುವಾರ 11 ಪ್ರಕರಣಗಳು ಪಾಸಿಟಿವ ಬಂದಿರುವ ಮಾಹಿತಿದೆ. ಇನ್ನೂ ಸೋಂಕಿತರ ಸಂಪರ್ಕದಲ್ಲಿದ್ದ 15೦ […]