ವರ್ತಮಾನ

ದಾಂಡೇಲಿಯಲ್ಲಿ ಶತಕ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ: ಗ್ರಾಮೀಣ ಭಾಗಕ್ಕೂ ಎಂಟ್ರಿ ಕೊಟ್ಟ ಮಹಾಮಾರಿ

ಉದ್ಯಮ ನಗರ, ಪ್ರವಾಸೋದ್ಯಮ ನಗರ ಖ್ಯಾತಿಯ ದಾಂಡೇಲಿಯಲ್ಲಿ ಕೊರೊನಾ ಸೋಮಖಿತರ ಸಂಖ್ಯೆ ನೂರರ ಗಡಿ ದಾಟಿದೆ. ಶನಿವಾರದವರೆಗೂ ಇಲ್ಲಿ 107 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಎಷ್ಟು ಪಾಸಿಟಿವ್‌- ನೆಗೆಟಿವ್‌? ದಾಂಡೇಲಿಯಲ್ಲಿ ಕೊರೊನಾ ಆರಂಭವಾದಾಗಿನಿಂದ ಇಲ್ಲಿಯವರೆಗೆ 1956 ಜನರ ಗಂಟಲುದ್ರವ ಪರೀಕ್ಷೆ ಮಾಡಲಾಗಿದೆ. ಅವರಲ್ಲಿ1665 ಜನರ ವರದಿ ಬಂದಿದೆ. […]

ದಾಂಡೇಲಿ

ದಾಂಡೇಲಿಯಲ್ಲಿ ರವಿವಾರದ ರಜಾ ಪಡೆದ ಕೊರೊನಾ…!

ಕೆಲ ದಿನಗಳಿಂದ ದಿನದಿಂದ ದಿನಕ್ಕೆ ಹೆಚ್ಚುತ್ತ, ನೂರ (107) ಗಡಿ ದಾಟದ್ದ ಕೊರೊನಾ ದಾಂಡೇಲಿಯಲ್ಲಿ ರವಿವಾರ ರಜಾ ಪಡೆದುಕೊಂಡಂತಿದೆ. ಶನಿವಾರದ ದಾಂಡೇಲಿಯಲ್ಲಿ 22 ಪಾಸಿಟಿವ್‌ ಪ್ರಕರಣಗಳು ದಾಖಲಾಗಿದ್ದವು. ಸಂಜೆಯ ಹೊತ್ತಿಗೆ ಮತ್ತೊಂದು (ಸದ್ಯ ಧಾರವಾಡದಲ್ಲಿರುವ ದಾಂಡೇಲಿಯ ಟೌನ್‌ಶಿಪ್‌ನ 74 ವರ್ಷದ ಪುರುಷ) ಪ್ರಕರಣ ಸೇರ್ಪಡೆಯಾಗಿ 23 ಆಗಿತ್ತು. ಆದರೆ […]

ಒಡನಾಡಿ ವಿಶೇಷ

ಮರಳಿ ಬಂದ ಲಕೋಟೆ…

ಆ ಕ್ಷಣ ನನಗಾದ ಆನಂದ ಅಷ್ಟಿಷ್ಟಲ್ಲ. ಆ ಘಳಿಗೆ ನನ್ನನು ನಾನೆ ನಂಬದಾದೆ. ಅದು ನನ್ನ ಕಥೆಯೇ..?ನಾ ಬರೆದು ಕಳಿಸಿದ ಕಥೆಯೇ… ? ಕಣ್ಣರಳಿಸಿ ನೋಡಿದೆ. ನಿಸ್ಸಂದೇಹ, ನನ್ನ ಕಥೆಯೇ ವಾರಪತ್ರಿಕೆ ಯೊಂದರಲ್ಲಿ ಪ್ರಕಟಗೊಂಡಿತ್ತು. ಮತ್ತೆ ಮತ್ತೆ ನೋಡಿದೆ. ಅನುಮಾನವೆ ಇರಲಿಲ್ಲಾ. ಸುತ್ತಲೂ ದೃಷ್ಟಿ ಹಾಯಿಸಿದೆ, ಎಲ್ಲರೂ ಓದುವುದರಲ್ಲಿ […]

ದಾಂಡೇಲಿ

ವಾಲೆಂಟರಿ ಲಾಕ್‌ ಡೌನ್‌ ಶಾಂತಿಯುತವಾಗಿರಲಿ- ಜಿಲ್ಲಾಧಿಕಾರಿ

ದಾಂಡೇಲಿ: ಲಾಕ್‍ಡೌನ್ ಇದು ಕೊರೊನಾ ನಿಯಂತ್ರಣಕ್ಕೆ ಶಾಶ್ವತವಾದ ಪರಿಹಾರವಲ್ಲ. ಆದರೆ ಲಾಕ್ಆ‌ ಡೌನ್‌ ಆಗುವುದರಿಂದ ಸೋಂಕಿನಲ್ಲಿ ನಿಯಂತ್ರಣವಾಗುವ ಸಾದ್ಯತೆಯಿರುತ್ತದೆ. ಸ್ವಯಂ ಲಾಕ್‍ಡೌನ್ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಲಾಕ್‌ಡೌನ್‌ ಶಾಂತಿಯುತವಾಗಿರಲಿ ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ ತಿಳಿಸಿದರು.ದಾಂಡೇಲಿಯ ಇಡೀದಿನದ ಸ್ವಯಂ ಪ್ರೇರಿತ ಲಾಕ್‍ಡೌನ್ ಕುರಿತಾಗಿ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು […]

ದಾಂಡೇಲಿ

ಇನ್ನು ಮುಂದೆ ಕೊರೊನಾ ಹೆಲ್ತ ಬುಲೆಟಿನ್‍ನಲ್ಲಿ ದಾಂಡೇಲಿ ಪ್ರತ್ಯೇಕವಾಗಿರುತ್ತದೆ- ಜಿಲ್ಲಾಧಿಕಾರಿ

ದಾಂಡೇಲಿ; ಜಿಲ್ಲೆಯ ಕೊರೊನಾ ಹೆಲ್ತ ಬುಲೆಟಿನ್‍ನಲ್ಲಿ ದಾಂಡೇಲಿಯ ಹೆಸರು ಹಳಿಯಾಳ ತಾಲೂಕಿನಲ್ಲಿ ಸೇರ್ಪಡೆಗೊಳ್ಳುತ್ತಿದ್ದು, ಅದನ್ನು ಪ್ರತ್ಯೇಕಿಸಿ ದಾಂಡೇಲಿ ತಾಲೂಕನ್ನೇ ಬೇರ್ಪಡಿಸಿ ನೀಡುವಂತೆ ಇಲಾಖಾ ಅಧಿಕಾರಿಗಳ ಹಾಗೂ ಜನರ ಮನವಿಯಿದೆ. ಮುಂದೆ ದಾಂಡೇಲಿಯ ಅಂಖ್ಯೆ ಸಂಖ್ಯೆನ್ನು ಹೆಲ್ತ ಬುಲೆಟಿನ್‍ನಲ್ಲಿ ಪ್ರತ್ಯೇಕಿಸಿ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ […]

ಈ ಕ್ಷಣದ ಸುದ್ದಿ

ಜಿಲ್ಲೆಯಲ್ಲಿ ಕೊರೊನಾ ಸಮುದಾಯದೊಳಗೆ ಹರಡಿಲ್ಲ: ಅನಗತ್ಯ ಪ್ರಚಾರ ಒಪ್ಪುವುದಿಲ್ಲ- ಡಿ.ಸಿ.

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ನಿಜ. ಈ ಸಂಖ್ಯೆಗಳ ಆಧಾರದಲ್ಲಿ ಜನ ಆತಂಕಗೊಳ್ಳುವ ಅಗತ್ಯವಿಲ್ಲ. ಕೊರೊನಾ ಈಗಾಗಲೇ ಸಮುದಾಯದೊಳಗೆ ಹರಡಿದೆ ಎಂದು ಹೇಳುವುದನ್ನು ಹಾಗೂ ಅದಕ್ಕೆ ಸಂಬಂಧಿಸಿ ಆಗುವ ಅನಗತ್ಯ ಪ್ರಚಾರಗಳನ್ನು ಒಪ್ಪುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ ತಿಳಿಸಿದರು. ದಾಂಡೇಲಿ ನಗರಸಭೆಯಲ್ಲಿ ಹಳಿಯಾಳ-ದಾಂಡೇಲಿ-ಜೋಯಿಡಾ ಅಧಿಕಾರಿಗಳ ಸಭೆ […]

ಫೀಚರ್

ಪಡಿತರ ವಿತರಣೆ ಸರಳೀಕರಿಸಿ: ಜಿಲ್ಲಾಧಿಕಾರಿಗಳಿಗೆ ಮನವಿ

  ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಪಡಿತರ ವಿತರಕರಾದ ನಮಗೂ ಕೂಡಾ ಭಯ ಹೆಚ್ಚಾಗುತ್ತಿದೆ. ಕಾರಣ  ಥಂಬ್ ಹಾಗೂ ಓಟಿಪಿ ವ್ಯವಸ್ಥೆಯ ಬದಲು ಮ್ಯಾನ್ಯವೆಲ್ ಕ್ರಮದಲ್ಲಿ ಪಡಿತರ ವಿತರಿಸಲು ಅವಕಾಶ ಮಾಡಿಕೊಡುವಂತೆ ದಾಂಡೇಲಿಯ ನ್ಯಾಯಬೆಲೆ ಅಂಗಡಿಕಾರರು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.   ಈ ಬಗ್ಗೆ ದಾಂಡೇಲಿ ತಹಶಿಲ್ದಾರ ಮೂಲಕ […]

ದಾಂಡೇಲಿ

ಫುಲ್‌‌ ಡೇ ಲಾಕ್ ಡೌನ್‌ಗೆ ಸ್ವಯಂ ಪ್ರೇರಣೆಯಿಂದ ಸಹಕರಿಸಿ : ನಗರಸಭಾ ಸದಸ್ಯರ ಮನವಿ

ದಾಂಡೇಲಿಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಪ್ರಕರಣದಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ.  ನಗರದ ಹಿತ ದೃಷ್ಠಿಯಿಂದ ಹಾಗೂ ಕೊರೊನಾ ನಿಯಂತ್ರಿಸುವ ಉದ್ದೇಶದಿಂದ  ಜುಲೈ 20 ಸೋಮವಾರದಿಂದ ಕರೆನೀಡಿರುವ ಏಳು ದಿನಗಳ ಲಾಕ್‍ಡೌನ್‍ಗೆ ನಗರದ ಜನತೆ ಸ್ವಯಂ ಪ್ರೇರಣೆಣೆಯಿಂದ ಸಹಕರಿಸಬೇಕು ಎಂದು ನಗರಸಭೆಯ ಆಡಳಿತ ಹಾಗೂ ಪ್ರತಿಪಕ್ಷದ ಸದಸ್ಯರ […]

ದಾಂಡೇಲಿ

ದಾಂಡೇಲಿಯಲ್ಲಿ ಆತಂಕದ ಶನಿವಾರ…. ದಾಖಲೆಯ ಪಾಸಿಟಿವ್ ಪ್ರಕರಣ…???

ದಾಂಡೇಲಿಯಲ್ಲಿ ಶನಿವಾರ 22 ಜನರಲ್ಲಿ ಕೊರೊನಾ ಪಾಸಿಟಿವ್ ವರದಿ ಬಂದಿರುವ ಮಾಹಿತಿ ಲಭ್ಯವಾಗಿದ್ದು, ಇದರಿಂದಾಗಿ ದಾಂಡೇಲಿಯಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ ನೂರರ ಗಡಿ ದಾಟಿದಂತಾಗಿದೆ. ಶನಿವಾರದ ವರದಿಯಂತೆ ದಾಂಡೇಲಿಯ ಸರಕಾರಿ ಆಸ್ಪತ್ರೆಯ ಕೆಲ ಸಿಬ್ಬಂದಿಗಳಿಗೂ ಪಾಸಿಟಿವ್ ಬಂದಿರುವ ಮಾಹಿತಿಯಿದೆ. ಜೊತೆಗೆ ವೆಸ್ಟಕೋಸ್ಟ ಪೇಪರ್ ಮಿಲ್ ನೊಳಗಿನ ಕೆಲ ಕಾರ್ಮಿಕರಲ್ಲಿಯೂ […]

ಒಡನಾಡಿ ವಿಶೇಷ

ಕೊರೊನಾ ಸೋಂಕಿಗೊಳಗಾಗಿ ಗುಣಮುಖರಾದ ನ್ಯಾಯವಾದಿ ಎಚ್.ಎಸ್.‌ ಕುಲಕರ್ಣಿಯವರು ಏನಂತಾರೆ…!!

“ಕೊರೊನಾ ಸೋಂಕು, ಪಾಸಿಟಿವ್ ಪ್ರಕರಣ, ಪಿಪಿಟಿ ಕಿಟ್ ಎನ್ನುತ್ತ ಜನರನ್ನು ಇದ್ದಕ್ಕಿಂತ ಹೆಚ್ಚಾಗಿ ಭಯಭೀತಗೊಳಿಸಲಾಗುತ್ತಿದೆ. ಒಬ್ಬರಿಂದ ಒಬ್ಬರಿಗೆ ಹರಡುವ ಅಪಾಯವೊಂದನ್ನು ಬಿಟ್ಟರೆ ಕೊರೊನಾ ಅಷ್ಟೊಂದು ಭೀಕರವಾಗಿಲ್ಲ. ಕೊರೊನಾ ಪಾಸಿಟಿವ್ ಬಂದಿದೆ ಎಂದು ಯಾರೂ ಕೂಡಾ ದೃತಿಗೆಡಬೇಕಾಗಿಲ್ಲ. ಇದೊಂದು ವಾಸಿಯಾಗಬಲ್ಲಂತಹ ಕಾಯಿಲೆಯಾಗಿದೆ…”ಹೀಗೆಂದವರು ಯಾರೋ ವೈದ್ಯರೋ, ಅಥವಾ ತಜ್ಞರೋ ಅಲ್ಲ. ಇದು […]