ದಾಂಡೇಲಿ

ದಾಂಡೇಲಿಯಲ್ಲಿ ಏಳು ದಿನ ಕಟ್ಟುನಿಟ್ಟಿನ ಲಾಕ್‍ಡೌನ್ ಮಾಡಿ…

ದಾಂಡೇಲಿ; ನಗರದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ಹೆಚ್ಚುತ್ತಿರುವುದರಿಂದ ಅದರ ನಿಯಂತ್ರಣಕ್ಕಾಗಿ, ನಗರದ ಹಿತದೃಷ್ಠಿಯಿಂದ ಏಳುದಿನಗಳ ಕಾಲ ಕಟ್ಟುನಿಟ್ಟಿನ ಲಾಕ್‍ಡೌನ್ ಮಾಡುವುದೊಳಿತು. ಅದಕ್ಕೆ ನಮ್ಮೆಲ್ಲರ ಸಹಕಾರವಿರುತ್ತದೆ ಎಂದು ನಗರಸಭೆಯ ಸರ್ವಪಕ್ಷದ ಸದಸ್ಯರು ಸಭೆ ಸೇರಿ ತಹಶೀಲ್ದಾರ ಹಾಗೂ ಪೌರಾಯುಕ್ತರನ್ನು ಒತ್ತಾಯಿಸಿದರು. ತಹಶಿಲ್ದಾರ್ ಶೈಲೇಶ ಪರಮಾನಂದ, ಹಾಗೂ ಪೌರಾಯುಕ್ತ ಡಾ. ಸಯ್ಯದ್ […]

ದಾಂಡೇಲಿ

ಅ.ಭಾ.ಸಾ.ಪ. ಸಂಚಾಲಕರಾಗಿ ರೋಶನ್ ನೇತ್ರಾವಳಿ ಪುನರಾಯ್ಕೆ

ದಾಂಡೇಲಿ : ಅಖಿಲ ಭಾರತೀಯ ಸಾಹಿತ್ಯ ಪರಿಷತ್‍ನ ದಾಂಡೇಲಿ ತಾಲೂಕು ಘಟಕದ ಸಂಚಾಲಕರಾಗಿ ಅರಿವು ಪೌಂಡೇಷನ್‍ನ ಅಧ್ಯಕ್ಷ ರೋಶನ್ ನೇತ್ರಾವಳಿ ಪುನರಾಯ್ಕೆಯಾಗಿದ್ದಾರೆ. ಸಹ ಸಂಚಾಲಕರಾಗಿ ಪತ್ರಕರ್ತ ಸಂದೇಶ್ ಎಸ್.ಜೈನ್ ಅವರು ಆಯ್ಕೆಯಾಗಿದ್ದಾರೆ. ಅ.ಭಾ.ಸಾ.ಪ. ಪ್ರಾಂತ ಉಪಾಧ್ಯಕ್ಷ ಹರಿಪ್ರಕಾಶ ಕೋಣೆಮನೆ, ಪ್ರಾಂತ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆಯವರ ಉಪಸ್ಥಿತಿಯಲ್ಲಿ ಭಾನುವಾರ […]

ವರ್ತಮಾನ

ದಾಂಡೇಲಿಯಲ್ಲಿ ಗುರುವಾರ 11 ಪಾಸಿಟಿವ ಪ್ರಕರಣ!

ದಾಂಡೇಲಿಯಲ್ಲಿ ಗುರುವಾರ ಮತ್ತೆ 11 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢವಾಗಿರುವ ಮಾಹಿತಿಯಿದ್ದು, ಇದರಿಂದ ದಾಂಡೇಲಿಯಲ್ಲಿ 84 ಪ್ರಕರಣಗಳು ದಾಖಲಾದಂತಾಗಿವೆ. ಸೋಂಕಿಗೊಳಗಾಗಿ ಹುಬ್ಬಳ್ಳಿಯ ಕಿಮ್ಸ ಗೆ ದಾಖಲಾಗಿ ಮನೆ ಸೇರಿರುವ ದಾಂಡೇಲಿಯ ಕುಟುಂಭ ಸದಸ್ಯರು ಸೇರಿ ಗುರುವಾರ 11 ಪ್ರಕರಣಗಳು ಪಾಸಿಟಿವ ಬಂದಿರುವ ಮಾಹಿತಿದೆ. ಇನ್ನೂ ಸೋಂಕಿತರ ಸಂಪರ್ಕದಲ್ಲಿದ್ದ 15೦ […]

ದಾಂಡೇಲಿ

ಬುಧವಾರ ದಾಂಡೇಲಿಯಲ್ಲಿ 12 ಜನರಲ್ಲಿ ಪಾಸಿಟಿವ್ !!

ದಾಂಡೇಲಿಯಲ್ಲಿ ಕೊರೋನಾ ಆಕ್ರಮಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಬುಧವಾರ ಲಭ್ಯವಾಗಿರುವ ಮಾಹಿತಿಯ ಪ್ರಕಾರ ನಗರದ 12 ಜನರಲ್ಲಿ ಪಾಸಿಟಿವ್ ವರದಿ ಬಂದಿದೆ ಎನ್ನಲಾಗಿದೆ. ಸೊಂಕಿತರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸುವ ಕಾರ್ಯ ನಡೆಯುತ್ತಿದೆ. ಬುಧವಾರ ಸೋಂಕು ದೃಢ ಪಟ್ಟವರಲ್ಲಿ ಹೆಚ್ಚಿನವರು ಸೋಂಕಿತ ನ್ಯಾಯವಾದಿಯ ಸಂಪರ್ಕಕ್ಕೆ ಬಂದವರೆನ್ನಲಾಗಿದೆ. ಕೆಲವರು ನ್ಯಾಯವಾದಿಗಳ ಹಾಗೂ […]

ದಾಂಡೇಲಿ

ದಾಂಡೇಲಿಯಲ್ಲಿಂದು 22 ಕೊರೊನಾ ಪಾಸಿಟಿವ್ ? ಸಾವಿನಲ್ಲೂ ಸೋಂಕು ದೃಢ ?

ದಾಂಡೇಲಿಯಲ್ಲಿ ಮಂಗಳವಾರ ಕೊರೊನಾ ತನ್ನ ರೌದ್ರಾವತಾರ ತೋರಿಸಿದ್ದು… ಲಭ್ಯವಾಗಿರುವ ಮಾಹಿತಿಯ ಪ್ರಕಾರ ಮಂಗಳವಾರ ಒಂದೇ ದಿನ 22 ಜನರಲ್ಲಿ ಸೋಂಕು ದೃಢ ಪಟ್ಟಿದೆ ಎನ್ನಲಾಗಿದೆ. ಇವರಲ್ಲಿ ಟೌನ್ ಶಿಪ್ ಸ್ವೀಪರ್ ಕ್ವಾಟ್ರಸ್ ನ ಒಂದೇ ಪ್ರದೇಶದ 12 ಜನರಲ್ಲಿ ಸೋಂಕು ದೃಢವಾಗಿದ್ದು, ಈ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ. […]

ದಾಂಡೇಲಿ

ಅಂಬಿಕಾನಗರ ಅರಣ್ಯದಲ್ಲಿ ಕರಡಿ ದಾಳಿ: ಪ್ರಾಣಾಪಾಯದಿಂದ ಪಾರು

ದಾಂಡೇಲಿ: ತಾಲೂಕಿನ ಅಂಬಿಕಾನಗರದ ಅರಣ್ಯ ಪ್ರದೇಶದಲ್ಲಿ ಉರುವಲು ಕಟ್ಟಿಗೆ ತರಲೆಂದು ಕಾಡಿಗೆ ಹೋಗಿದ್ದ ವ್ಯಕ್ತೊಯೋರ್ವನ ಮೇಲೆ ಕರಡಿಗಳು ದಾಳಿ ನಡೆಸಿದ್ದು, ಪ್ರಾಣಾಪಾಯಿಂದ ಪಾರಾಗಿರುವ ವ್ಯಕ್ತಿಯನ್ನು ದಾಂಡೇಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಬಿಕಾನಗರ ಮಾರ್ಕೆಟ್ ಪ್ರದೇಶದ ನಿವಾಸಿ ಮಾದೇವ ಕಳಗೊಳ (40) ಎಂಬ ವ್ಯಕ್ತಿಯೇ ಕರಡಿ ದಾಳಿಗೆ ಒಳಗಾಗಿರುವ ವ್ಯಕ್ತಿಯಾಗಿದ್ದಾನೆ. […]

ಒಡನಾಡಿ ವಿಶೇಷ

ರಾಜಧಾನ್ಯಾಗ ಏನ ಉಳದದೋ… ತಮ್ಮಾ…!!!

ರಾಜಧಾನ್ಯಾಗ ಏನ ಉಳದದೋ ತಮ್ಮಾರಾಜಧಾನ್ಯಾಗ ಉಳಿಯೋ ಅಂತಾದ್ದು ಏನಿದೆಯೊ ತಮ್ಮಾ, ಒಳಗಿನ ಹೊಗಿ ಕೆರೀsತದಹೊರಗಿನ ಉಗಿ ಉರೀsತದಹೋದವ್ರನ್ನಂತೂ ಮರೀsತದಬಂದವ್ರನ್ನೆಲ್ಲಾ ಕರೀsತದಅಪ್ಪು ಹಾಕ್ಕೊಂಡು ಮುರೀsತದಅವುಚಿ ಅವುಚಿ ಮೆರೀsತದ ಬೆಂದ ಕಾಳಾಗಿದ್ರೂsಪ್ಲಾಸ್ಟಿಕ್ದದ ಮೊಳಕಿ ಸಿಗ್ಸಿssಮ್ಯಾಲೊಂದಿಷ್ಟು ಬ್ಯಾಗಡಿ ಸುತ್ತಿಮೇಕಪ್ ಮಾಡಿ ನಿಲ್ಲಿಸಿ ಬಿಟ್ರsಡಿಸ್ಕೌಂಟ್ ಚೀಟೀಗ ಸೇಂಟ್ ಹೊಡದೂsಮಾಲ್ ಮಾಡೀ ಮಾಲ್ ನ್ಯಾಗ ಇಟ್ರss […]

ಒಡನಾಡಿ ವಿಶೇಷ

ಓ ಮನುಜಾ, ಸುಮ್ಮನೆ ಅಲೆಯುವೆ ಏಕೆ

ಓ ಮನುಜಾ…, ಸುಮ್ಮನೆ ಅಲೆಯುವೆ ಏಕೆ  ಮನೆಯಲ್ಲೇ ಇದ್ದು  ನಿನ್ನ ದೇಶಭಕ್ತಿ ತೋರಿಸಬಾರದ್ಯಾಕೆ!! ಈಗಿಲ್ಲ ಮೊದಲಿನಂತೆ ಧಾವಂತದ ಓಟ,ಪ್ರತಿ ಗಳಿಗೆಯೂ ನಮ್ಮವರ ಒಡನಾಟ,ಕಾಣ ಸಿಗುತಿಹುದು ಎಂದೋ ಸೂರ್ಯಾಸ್ತ ,  ಉದಯದ ನೋಟ,ಕಲಿಸ ಹೊರಟಿರಬಹುದೆ ಪ್ರಕೃತಿ ನಾವು ಮರೆತಿಹ ಪರಿಪಾಠ…..!!!! ಬಂದಿರಬಹುದೆ ಕೊರೊನ ಹೆಸರಲಿ ಮಹಾ ಮಾರಿ,ತಿದ್ದಿ ತಿಳಿಸಲು ನಾವು ಮರೆತಿಹ […]

ಒಡನಾಡಿ ವಿಶೇಷ

ಶಿವಲೀಲಾ ಹುಣಸಗಿಯವರ ʼಟಂಕಾʼಗಳು…

ಕಳೆದು ಹೋದೆಗೊತ್ತುಗುರಿಯಿಲ್ಲದ..ಸಮಾಧಿಯಂತೆನಿಟ್ಟುಸಿರುಗಳಲಿಬಿಕ್ಕಳಿಕೆಗಳಲ್ಲಿ. ನಿನ್ನ ಪ್ರೀತಿಸಿಮುದ್ದುಮಾಡಿದ್ದೆ ಬಂತುಮತ್ತಿನಲಂದುಹೊತ್ತಿಲ್ಲದ ಹೊತ್ನಲ್ಲಿಬಿಟ್ಟಕೊಂಡಾತು ಮುತ್ನ ಕರುಳ ಹಿಂಡಿರಕ್ತ ಹರಿಸಿದರುಬಿಡದಾ ನಂಟುಕತ್ತ ನಿವಾಳಿಸಿದೆಗೋರಿಯ ಸುತ್ತಮುತ್ತ. ನನ್ನದೇನಿದೆನಿನ್ನದೆ ಅಂದವನುಜಿಪುಣನಾದಮೊಬೈಲ್ ಕೊಡಿಸಿಲ್ಲಕರೆನ್ಸಿ ಹಾಕಿಸಿಲ್ಲ.. ಮಾತು ಮಾತಿಗೆಬಿಸಿಯುಸಿರು ಮಾಗಿಮೋಡ ಕವಿದುಇರುಳು ಹೊದ್ದಂಗಾತುಮಿಂಚಿನ ದೀಪದಾಂಗ

ವರ್ತಮಾನ

ದಾಂಡೇಲಿಯಲ್ಲಿ ಇಂದು ಮತ್ತೆ ಐದು ಪಾಸಿಟಿವ್

ದಾಂಡೇಲಿಯಲ್ಲಿ ಸೋಮವಾರ ಮತ್ತೆ ಐದು ಜನರಲ್ಲಿ ಕೊರೊನಾ ಪಾಸಿಟಿವ್ ವರದಿ ಬಂದಿರುವ ಮಾಹಿತಿಯಿದೆ. ಇದರಿಂದಾಗಿ ದಾಂಡೇಲಿಯಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 37 ಕ್ಕೆ ಏರಿಕೆಯಾದಂತಾಗಿದೆ. ಸೋಮವಾರ ಬಂದಿರುವ ಮಾಹಿತಿಯಂತೆ ನಗರದ ಹಳಿಯಾಳ ರಸ್ತೆಯ ಅಲೈಡ್ ಏರಿಯಾದ ನಾಲ್ವರು ಹಾಗೂ ಮಾರುತಿ ನಗರದ ಓರ್ವರಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಇವರಲ್ಲಿ […]