ಫೀಚರ್

ದಾಂಡೇಲಿಯಲ್ಲಿ ಮಂಗಳವಾರ ಮತ್ತೊಂದು ಕೊರೊನಾ: ಜಿಲ್ಲೆಯಲ್ಲಿ 33 ಪ್ರಕರಣ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 33 ಕೊರೊನಾ ಪಾದಿಟಿವ್ ಪ್ರಕರಣ ದೃಢವಾಗಿದ್ದು, ಇದರಲ್ಲಿ ದಾಂಡೇಲಿಯದ್ದೂ ಒಂದು ಪ್ರಕರಣ ಸೇರಿದೆ. ನಗರದ ಹಳಿಯಾಳ ರಸ್ತೆಯ ಅಲೈಡ ಏರಿಯಾದ ವ್ಯಕ್ತಿಯಲ್ಲಿ ಕೊರೊನಾ ಸೊಂಕು ದೃಢವಾಗಿರುವ ಮಾಹಿತಿ ಲಭ್ಯವಾಗಿದ್ದು, ಈತ ಗದಗದಿಂದ ಸೋಂಕಿತ ತಾಯಿ ಮಗುವನ್ನು ತನ್ನ ಖಾಸಗಿ ವಾಹನದಲ್ಲಿ ಕರೆತಂದಿದ್ದ ಸೋಂಕಿತ […]

ದಾಂಡೇಲಿ

ದಾಂಡೇಲಿ ಪ್ರೆಸ್‌ ಕ್ಲಬ್‌ಗೆ ನೂತನ ಸಾರಥಿಗಳು

ದಾಂಡೇಲಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸಂಯೋಜಿತ ದಾಂಡೇಲಿ ಪ್ರೆಸ್‍ಕ್ಲಬ್‍ನ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಯು.ಎಸ್. ಪಾಟೀಲ, ಕಾರ್ಯದರ್ಶಿಗಳಾಗಿ ಗುರುಶಾಂತ ಜಡೆಹಿರೇಮಠ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಬಿ.ಪಿ. ಮಹೇಂದ್ರಕುಮಾರ, ಖಜಾಂಚಿಯಾಗಿ ಕೃಷ್ಣಾ ಪಾಟೀಲ, ಸದಸ್ಯರಾಗಿ ಬಿ.ಎನ್. ವಾಸರೆ, ಸಂದೇಶ ಜೈನ್ ಆಯ್ಕೆಯಾಗಿದ್ದಾರೆ. ಹಾಲಿ ಅಧ್ಯಕ್ಷ ಬಿ.ಎನ್. ವಾಸರೆಯವರ ಅಧ್ಯಕ್ಷತೆಯಲ್ಲಿ […]

ಉತ್ತರ ಕನ್ನಡ

ಉತ್ತರ ಕನ್ನಡದಲ್ಲಿ ಇಂದು 80 ಪಾಸಿಟಿವ್: ದಾಂಡೇಲಿ ಸೇಫ್

ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ 80 ಕೊರೊನಾ ಪಾಸಿಟಿವ್ ಪ್ರಕರಣ ದೃಢವಾಗಿದ್ದು, ದಾಂಡೇಲಿ ಸೇಪ್ ಆಗಿದೆ. ಜಿಲ್ಲೆಯ ಭಟ್ಕಳದಲ್ಲಿ 40, ಕುಮಟಾದಲ್ಲಿ 20, ಹೊನ್ನಾವರದಲ್ಲಿ 9, ಕಾರವಾರದಲ್ಲಿ 5, ಸೇರಿದಂತೆ 80 ಕೊರೊನಾ ಸೋಂಕು ಖಚಿತವಾಗಿದೆ. ಇವರಲ್ಲಿ ಹೆಚ್ಚಿನವರು ಹೊರ ದೇಶದಿಂದ ಮರಳಿದವರೇ ಹೆಚ್ಚಿನವರಾಗಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ […]

ವರ್ತಮಾನ

ಅಗಲಿದ ಉದಯೋನ್ಮುಖ ನೃತ್ಯ ಗುರು ಅನಿಲ್ ಎಸ್.ಕೆ.

ದಾಂಡೇಲಿ: ನಗರದ ಉದಯೋನ್ಮುಖ ನೃತ್ಯ ಗುರು, ಕಲಾವಿದ ಅನಿಲ್ ಎಸ್.ಕೆ. (40) ರವಿವಾರ ಹೃದಯಾಘಾತದಿಂದ ಕೊನೆಯುಸಿರೆಳೆದರು. ನಗರದಲ್ಲಿ ತನ್ನದೇ ಆದ ನೃತ್ಯ ಆಕಾಡೆಮಿ ಪ್ರಾರಂಭಿಸಿದ್ದ ನೂರಾರು ಶಿಷ್ಯರನ್ನು ಹೊಂದಿದ್ದರು. ಹಲೆವೆಡೆ ನೃತ್ಯ ಪ್ರದರ್ಶನ ನೀಡಿದ್ದ ಇವರು ಬಹುಮಾನವನ್ನೂ ಪಡೆದಿದ್ದರು. ಸಾಹಸಮಯ ನೃತ್ಯ ಪ್ರದರ್ಶನಕ್ಕೆ ಪ್ರಾವೀಣ್ಯತೆ ಹೊಂದಿದ್ದರು. ಸರಳ ವ್ಯಕ್ತಿತ್ವದ […]

ಒಡನಾಡಿ ವಿಶೇಷ

ಸಿದ್ದರಾಮೇಶ್ವರ ವಚನಗಳಲ್ಲಿ ‘ವಿಭೂತಿ’ ತತ್ವ…

ಅಷ್ಟಾವರಣದ ಶರಣತತ್ವಗಳಾದ; ಗುರು ಲಿಂಗ ಜಂಗಮ ವಿಭೂತಿ ರುದ್ರಾಕ್ಷಿ ಮಂತ್ರ ಪ್ರಸಾದ ಪಾದೋದಕ ಇವುಗಳ ತಾತ್ವಿಕ ಗುಣಸ್ವರೂಪ ಮತ್ತು ಸೈದ್ಧಾಂತಿಕ ಮಹತ್ವದ ಬಗ್ಗೆ ಬಹುತೇಕ ಶರಣರು ತಮ್ಮ ವಚನಗಳಲ್ಲಿ ಚಿಂತನೆಯನ್ನು ಮಾಡಿದ್ದಾರೆ. ಅವರುಗಳ ಅನುಭಾವಿಕ ನೆಲೆಯ ತಾತ್ವಿಕ ವಿವೇಚನೆಯ ಒಳನೋಟಗಳು ಹೆಚ್ಚಿನ ಆಯಾಮದ ವಿನ್ಯಾಸಗಳಲ್ಲಿ ಚರ್ಚಿಸಲ್ಪಟ್ಟಿದೆ. ತನ್ಮೂಲಕ ಉಪಲಬ್ಧವಾದ […]

ಒಡನಾಡಿ ವಿಶೇಷ

ಗುರುವಿನ ಮಹಿಮೆಯ ಬಗ್ಗೆ ಪಿ.ಆರ್.‌ ನಾಯ್ಕರು ಏನಂತಾರೆ…!!

ಆಷಾಢ ಮಾಸದ ಹುಣ್ಣಿಮೆಯ ದಿನ ನಾವು ಆಚರಿಸುವ, ಶ್ರೇಷ್ಠವಾದ ಹಬ್ಬವೆಂದರೆ “ಗುರು ಪೂರ್ಣಿಮೆ”. ಈ ದಿನ ನಾವು ನಮ್ಮ ಗುರುಗಳಿಗೆ ವಂದನೆ ಸಲ್ಲಿಸುವ ದಿನ.ಗುರುವಿನ ಮಹತ್ವವನ್ನು ಸಾರುವ ದಿನ. ಗುರು ನಮಗೆ ಜೀವನದಲ್ಲಿ ಸರಿಯಾದ ದಿಕ್ಕು ಸೂಚಿಸುವ, ನಮ್ಮ ಕೈ ಹಿಡಿದು ನಡೆಸುವ, ಪರಮಾತ್ಮನ ಅರಿವನ್ನು ತಿಳಿಯಲು ನಮ್ಮೊಳಗಿರುವ […]

ಒಡನಾಡಿ ವಿಶೇಷ

ಕಾವ್ಯ ಎಲ್ಲಿದೆ ಇಲ್ಲಿ…?

ವಿಮರ್ಶಾ ಲೇಖನ “ಕಾವ್ಯ ಎಲ್ಲಿದೆ ಇಲ್ಲಿ?” ವಿಮರ್ಶೆ ಕುಟಿಲ ನೋಟದಿಂದ ಪ್ರಶ್ನಿಸಿತು. ಅದರ ನೀಲಿ ಕಣ್ಣಿನಲ್ಲಿ ಅಡಗಿದ್ದ ಛಾಯೆಯಿಂದಾಗಿ ಜೊತೆಗೆ ಅಲ್ಲಲ್ಲಿ ಹೇರಡೈ ಮೀರಿಯೂ ಹಣಿಕಿಕ್ಕುತ್ತಿದ್ದ ಬಿಳಿಯ ಕೂದಲಿನಿಂದಾಗಿ ಅದರ ಕುಟಿಲತೆ ಮತ್ತೂ ಗಾಢವಾಗಿಯೇ ತೋರುತ್ತಿತ್ತು. ಇಲ್ಲಿ ಬಾ, ಈ ತೋಟ, ಈ ಗದ್ದೆ, ಇದೀಗ ತಾನೆ ಅರಳಲು […]

ಒಡನಾಡಿ ವಿಶೇಷ

ನಮ್ಮ ಯೋಧರಿಗೊಂದು ಸಲಾಂ

ಕಲಿಗಳು ಹುಲಿಗಳು ವೀರರು ಧೀರರುನಮ್ಮನು ಕಾಯುವ ಯೋಧರುದೇಶವ ಕಾಯುತ ತಮ್ಮನು ಮರೆವರುನಾಡಿನ ಹೆಮ್ಮೆಯ ರಕ್ಷಕರು ಸನಿಹವಿಲ್ಲ ಬಂಧು ಬಳಗದೇಶವೆ ಅವರಿಗೆ ಸರ್ವ ಬಳಗದೇಶ ಸೇವೆಯ ತ್ಯಾಗದಲ್ಲಿತಮ್ಮ ಹಿತವ ಮರೆವರು ಸಹಿಸುತ್ತಾರೆ ಕೊರೆವ ಚಳಿಯಒಡ್ಡುತ್ತಾರೆ ಮಳೆಗೆ ಎದೆಯಪೊರೆಯುತ್ತಾರೆ ನಾಡ ಗಡಿಯಮೆಟ್ಟುತ್ತಾರೆ ವೈರಿ ಪಡೆಯ ನಾಡಿಗಾಗಿ ದುಡಿವರುರಾಷ್ಟ್ರಕ್ಕಾಗಿ ಮಡಿವರುಶತಶತಾದಿ ಯೋಧರುಹರಿಸಿದರು ನೆತ್ತರು […]

ಒಡನಾಡಿ ವಿಶೇಷ

ಬಲ್ಲವನೇ….ಬಲ್ಲ..!

ಅರಿವಿನ ಬೆನ್ನ ಹತ್ತದವಗೆ ಅರಗೋಲುಮುತ್ತಾಗದೇ ವ್ಯರ್ಥ ಸುರಿದ ಇಳೆಗೆ ಹನಿಮರೆವಿನ ಹೊದಿಕೆಯ ಚಿಪ್ಪಿನೋಳುನಭದ ಸುಖಗಳೆಲ್ಲ ರೆಕ್ಕೆ ಮುರಿದುನೆಲಕೆ ಉದುರಿದ ನಕ್ಷತ್ರಗಳಂತೆಮೋಡಗಳ ಹೆರಳಲ್ಲಿ ನರಳುತ್ತಗುರಿ ಕಾಣದಾ ಪಂಜರದ ಕಂಬಿಯೋಳುಮಡುಗಟ್ಟಿ ನಿಂತಿವೆ ಸುಂದರ ಕನಸುಗಳುಭವದೆಲ್ಲೆಡೆ ಆವರಿಸಿದ ಅಜ್ಞಾನದಲಿದಿವ್ಯಾನುಭವ ಗೋಚರಿಸದ ಕ್ಷಣಗಳುಅಂಧಕಾರ ಕರಗದ ಲಕ್ಷಣಗಳುಅದು ಹೇಗೆ ಒಲಿಯುವುದೆಂಬ ಚಿಂತೆಬುದ್ದನ ಮಾರ್ಗ ಬಲ್ಲವನೇ ಬಲ್ಲಬಸವನ […]

ಫೀಚರ್

ದಾಂಡೇಲಿಯಲ್ಲಿ 500 ರ ಗಡಿ ದಾಟಿದ ಹಳದಿ ಕಾಮಾಲೆ ಪೀಡಿತರು: ಆತಂಕದಲ್ಲಿ ಸಾರ್ವಜನಿಕರು

ದಾಂಡೇಲಿ:  ನಗರದಲ್ಲಿ ದಿನದಿಂದ ದಿನಕ್ಕೆ ಹಳದಿ ಕಾಮಾಲೆಯ ಸೋಂಕು ಹೆಚ್ಚುತ್ತಿದ್ದು,  ಇಲಾಖಾ ವರದಿಯ ಪ್ರಕಾರವೇ ರವಿವಾರದವರೆಗೆ ದಾಂಡೇಲಿಯಲ್ಲಿ ಕಾಮಾಲೆ ಪೀಡಿತರ ಸಂಖ್ಯೆ  500ರ ಗಡಿಯನ್ನು ದಾಟಿದೆ.  ಇದು ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗುತ್ತಿದೆ.           ಕಳೆದೊಂದು ತಿಂಗಳಿನಿಂದ ದಾಂಡೇಲಿಯಲ್ಲಿ ಕಾಮಾಲೆಯ ಸೋಂಕು ಕಾಣಿಸಿಕೊಳ್ಳುತ್ತಿದೆ. ಈ ಬಗ್ಗೆ ಮಾದ್ಯಮಗಳು ವರದಿ […]