ಒಡನಾಡಿ ವಿಶೇಷ

ದಾಂಡೇಲಿಯ ಮಂಗಳಮುಖಿಗೀಗ ಮಂಗಳೂರಲ್ಲಿ “ಟ್ರಾನ್ಸ್‌ ಕ್ವೀನ್‌” ಸೌಂದರ್ಯ ಕಿರೀಟ

ಪ್ರತಿಭೆ ಯಾರ ಸ್ವತ್ತಲ್ಲ. ಸಮಾಜದಲ್ಲಿ ನಿರ್ಲಕ್ಷಕ್ಕೆ, ನಿಕೃಷ್ಠಕ್ಕೆ ಒಳಗಾದವರೂ ಕೂಡಾ ಅಚಲವಾದ ಗುರಿಯಿಟ್ಟುಕೊಂಡರೆ ಸಾಧನೆಯ ಮೆಟ್ಟಿಲೇರಿ ಮತ್ತದೇ ಸಮಾಜದೆದುರು ತಮ್ಮ ಗೆಲುವಿನ ನಗೆ ಬೀರಲು ಸಾದ್ಯವಿದೆ. ಹಾಗೆ ಮಾಡಿ ತೋರಿಸಿದವರೂ ಹಲವರಿದ್ದಾರೆ. ಅಂತಹವರ ಸಾಲಿನಲ್ಲಿ ದಾಂಡೇಲಿಯ ಕೋಗಿಲಬನದ ಮಂಗಳಮುಖಿ ಸಂಜನಾ ಚಲವಾದಿ ಒಬ್ಬರಾಗುತ್ತಾರೆ. ಮಂಗಳಮುಖಿಯರು ಎಂದರೆ ಜನ ತಮ್ಮವರು […]

ದಾಂಡೇಲಿ

ವ್ಯಾಪಾರಸ್ಥರಿಗೆ, ಸಾರ್ವಜನಿಕರಿಗೆ ಉಚಿತ ಮಾಸ್ಕ ವಿತರಿಸಿದ ದಾಂಡೇಲಿ ರೋಟರಿ ಕ್ಲಬ್

ಕೊರೊನಾ ಸೋಂಕು ಹರಡದಂತೆ ಮುಂಜಾಗೃತೆ ವಹಿಸುವ ನಿಟ್ಟಿನಲ್ಲಿ ದಾಂಡೇಲಿ ರೋಟರಿ ಕ್ಲಬ್‍ನವರು ನಗರದ ಮಾರ್ಕೆಟ್‍ನಲ್ಲಿಯ ವ್ಯಾಪಾರಸ್ಥರು ರವಿವಾರದ ಸಂತೆಗೆ ಬಂದ ಸಾರ್ವಜನಿಕರಿಗೆ ಉಚಿತವಾಗಿ ಮಾಸ್ಕ್ ವಿತರಿಸಿದರು. ತಹಶೀಲ್ದಾರ್ ಶೈಲೇಶ ಪಾರಮಾನಂದರವರು ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈಸಂದರ್ಭದಲ್ಲಿ ಮಾತನಾಡಿದ ಅವರು ಇದು ಪರಿಣಾಮಕಾರಿಯಾದ ಕಾರ್ಯಕ್ರಮ, ಸಾರ್ವಜನಿಕರು […]

ಫೀಚರ್

ವೆಸ್ಟ್‌ಕೋಸ್ಟ್‌ ಪೇಪರ್‌ ಮಿಲ್‌ ನಿಂದ 85 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್: ಜಿಲ್ಲಾ ಆರೋಗ್ಯಾಧಿಕಾರಿ ಪರಿಶೀಲನೆ

ದಾಂಡೇಲಿಯ ಕಾಗದ ಕಂಪನಿಯ ಕ್ಯಾಂಪಸ್‍ನಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ, ಸೋಂಕಿತರಿಗೆ ಚಿಕಿತ್ಸೆ ನೀಡುವ ಸದುದ್ದೇಶದಿಂದ ವೆಸ್ಟ್‍ಕೋಸ್ಟ್ ಪೇಪರ್ ಮಿಲ್‍ನವರು ತಮ್ಮ ಕಂಪನಿ ಸ್ವಾಮಿತ್ವದ ಬಂಗೂರನಗರ ಪದವಿ ಕಾಲೇಜಿನ ಮಹಿಳಾ ಹಾಸ್ಟೇಲ್‍ನಲ್ಲಿ 85 ಹಾಸಿಗೆಗಳ ಕೋವಿಡ್ ಕೇರ್ ಸೆಂಟರನ್ನು ಆರಂಭಿಸಲಿದ್ದಾರೆ. ಶನಿವಾರ ತಹಶೀಲ್ದಾರ್ ಶೈಲೇಶ ಪರಮಾನಂದ, ತಾಲೂಕು ವೈದ್ಯಾಧಿಕಾರಿ […]

ಫೀಚರ್

ದಾಂಡೇಲಿಯಲ್ಲಿ ಸೋಮವಾರ ಮತ್ತೆ 17 ಜನರಲ್ಲಿ ಕೊರೊನಾ ಸೋಂಕು…

ದಾಂಡೇಲಿಯಲ್ಲಿ ಸೋಮವಾರ ಮತ್ತೆ 17 ಜನರಲ್ಲಿ ಕೊರೊನಾ ಸೋಂಕು ದೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ರವಿವಾರ ಒಟ್ಟೂ ಸುಮಾರು 290 ರಷ್ಟು ಜನರ ಗಂಟಲು ದ್ರವದ ಪರೀಕ್ಷೆ ಮಾಡಿಸಿದ್ದು ಅವರಲ್ಲಿ 17 ಜನರಲ್ಲಿ ಪಾಸಿಟಿವ್ ಬಂದಿದೆ ಎಂಬ ಮಾಹಿತಿಯಿದೆ. ಇಲ್ಲಿಯವರೆಗೆ ದಾಂಡೇಲಿಯಲ್ಲಿ 391 ಜನರು ಸೋಂಕಿಗೊಳಗಾಗಿದ್ದು, ರವಿವಾರ ಗುಣಮುಖರಾಗಿ […]