Uncategorized

ಭಗತ್ ಸಿಂಗ್ ಸ್ಮರಣಾರ್ಥ ಸೆ. 28ರಂದು ರಕ್ತದಾನ ಶಿಬಿರ

ಭಗತ್ ಸಿಂಗ್ ಯುವ ಬಳಗ, ರೋಟರಿ ಮತ್ತು ಲಯನ್ಸ್ ಕ್ಲಬ್, ರಾಜ್ಯ ಸರಕಾರಿ ನೌಕರರ ಸಂಘ, ಬಂಗೂರನಗರ ಪದವಿ ಕಾಲೇಜಿನ NSS ಘಟಕ ಹಾಗೂ ಹುಬ್ಬಳ್ಳಿಯ ರಾಷ್ಟ್ರೋತ್ಥಾನ ರಕ್ತ ಭಂಡಾರದ ಸಂಯುಕ್ತ ಆಶ್ರಯದಲ್ಲಿ ಸೆಪ್ಟಂಬರ್ 28 ರಂದು ದಾಂಡೇಲಿಯ ವೀರಭದ್ರೇಶ್ವರ ದೇವಸ್ಥಾನದ ಸಭಾಭವನದಲ್ಲಿ ಹುತಾತ್ಮ ಭಗತ್ ಸಿಂಗ್ 123 […]

ಈ ಕ್ಷಣದ ಸುದ್ದಿ

ಗಾನ ಗಾರುಡಿಗ ಎಸ್.ಪಿ.ಬಿ. ಇನ್ನಿಲ್ಲ

ಬಹುಭಾಷಾ ಗಾಯಕ, ಸಿನಿ ಲೋಕದ ಗಾನ ತಾರೆ, ಗಾನ ಗಾರುಡಿಗ ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಇಹಲೋಕ ತ್ಯಜಿಸಿದರು. ಅನಾರೋಗ್ಯದಿಂದ ಬಳಲುತ್ತಿದ್ದ ಈವರು ಅಗಸ್ಟ 5 ರಿಂದ ಚನೈನ ಎಮ್.ಜಿ.ಎಮ್. ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ಬಾಲು ಚೇತರಿಸಿಕೊಳ್ಳುತ್ತಿದ್ದಾರೆಂದು ಹೇಳಲಾಗಿತ್ತು. ಶುಕ್ರವಾರ ಮದ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು. ಗಾಯನ ರಂಗದಲ್ಲಿ […]