ಈ ಕ್ಷಣದ ಸುದ್ದಿ

ಬೊಮ್ನಳ್ಳಿ ಡ್ಯಾಂನಿಂದ ಆಯತಪ್ಪಿ ಬಿದ್ದು ಮೃತಪಟ್ಟ ಹಂಗಾಮಿ ಕಾರ್ಮಿಕ !

ದಾಂಡೇಲಿ: ಬೊಮ್ನಳ್ಳಿ ಡ್ಯಾಂನಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸುತ್ತಿದ್ದ ಹಂಗಾಮಿ ಕಾರ್ಮಿಕನೋರ್ವ ಡ್ಯಾಂನಿಂದ ಆಯತಪ್ಪಿ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಬೊಮ್ನಳ್ಳಿಯ ಸುಭಾಷ ಬಸಪ್ಪ ಹರಿಜನ್ (35) ಎಂಬಾತನೇ ಈ ದುರಂತಕ್ಕೊಳಗಾಗಿರುವ ದುರ್ದೈವಿಯಾಗಿದ್ದು, ಈ ಬಗ್ಗೆ ಅವರ ಸಹೋದರ ರಮೇಶ ಹರಿಜನ್‍ರವರು ಮುಂಜಾವುಗೆ ಮಾಹಿತಿ ನೀಡಿದ್ದಾರೆ. ಶುಕ್ರವಾರ ಮದ್ಯಾಹ್ನದ ಸುಮಾರಿಗೆ […]

ಈ ಕ್ಷಣದ ಸುದ್ದಿ

ಮಾಸ್ಕ್ ಧರಿಸದ ಕಾರಣ… ನಾಲ್ಕು ಲಕ್ಷ ರು. ದಂಡ ಭರಣ…

ಕಾರವಾರ : ಕೊರೊನಾ ನಿಯಂತ್ರಣಕ್ಕಾಗಿ ಸರಕಾರ ಹಾಗೂ ಅರೋಗ್ಯ ಇಲಾಖೆಯ ನಿಯಮಾವಳಿಯಂತೆ ಮಾಸ್ಕ ಧರಿಸಿಲ್ಲ ಎಂಬ ಕಾರಣಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಲಾಕ್ಡೌನ್ ನಿಂದ ಈವರೆಗೆ ಸರಿ ಸುಮಾರು ನಾಲ್ಕು ಲಕ್ಷ ರು. ದಂಡ ಸಂಗ್ರಹವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಎಲ್ಲೆಲ್ಲಿ ಎಸ್ಟೆಷ್ಟು ನೋಡಿ… ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ […]