ಈ ಕ್ಷಣದ ಸುದ್ದಿ

ಬೊಮ್ನಳ್ಳಿ ಡ್ಯಾಂ ನಲ್ಲಿ ಬಿದ್ದು ಸಾವಿಗೀಡಾದ ಪ್ರಕರಣ: ಮೃತ ದೇಹ ಇಟ್ಟು ಪ್ರತಿಭಟನೆ: ಪರಿಹಾರದ ಭರವಸೆ

ದಾಂಡೇಲಿ: ತಾಲೂಕಿನ ಬೊಮ್ನಳ್ಳಿ ಆಣೆಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದ ಗುತ್ತಿಗೆ ಕಾರ್ಮಿಕನ ಮೃತದೇಹ ರವಿವಾರ ಮುಂಜಾನೆ ದೊರೆತಿದ್ದು, ನ್ಯಾಯಕ್ಕಾಗಿ ಒತ್ತಾಯಿಸಿ ಬೊಮ್ನಳ್ಳಿಯ ಗ್ರಾ.ಪಂ. ಮಾಜಿ ಸದಸ್ಯ ಹಿಮ್ರಾನ್ ಕೆ.ಎಮ್. ಅಬ್ದುಲ್ಲಾ ನೇತೃತ್ವದಲ್ಲಿ ಗ್ರಾಮಸ್ಥರು ಹಾಗೂ ದಲಿತ ಸಂಘಟನೆಗಳ ಮುಖಂಡರು ಮೃತ ದೇಹ ಇಟ್ಟು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು […]

ಈ ಕ್ಷಣದ ಸುದ್ದಿ

ಮೂರು ದಿನಗಳ ನಂತರ ಜಲಾಶಯದಲ್ಲಿ ತೇಲಿಬಂದ ಕಾರ್ಮಿಕನ ಶವ

ದಾಂಡೇಲಿ: ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಯತಪ್ಪಿ ಡ್ಯಾಂ ನಿಂದ ಕೆಳಗಡೆ ಬಿದ್ದ ಸ್ವಚ್ಚತಾ ಕಾರ್ಯ ನಿರ್ವಹಿಸುತ್ತಿದ್ದ ಬೊಮ್ನಳ್ಳಿಯ ಸುಭಾಶ ಬಸಪ್ಪ ಹರಿಜನ್ ಎಂಬ ಹಂಗಾಮಿ ಕಾರ್ಮಿಕನ ಮೃತ ದೇಹ ಘಟನೆ ನಡೆದ ಮೂರು ದಿನಗಳ ನಂತರ ರವಿವಾರ ಮುಂಜಾನೆ ಜಲಾಶಯದ ನೀರಿನಿಂದ ಮೇಲಕ್ಕೆ ತೇಲಿ ಬಂದಿದೆ. ಸೆಪ್ಟಂಬರ 25 […]

ಈ ಕ್ಷಣದ ಸುದ್ದಿ

ಲಿಂಗೈಖ್ಯರಾದ ಹಳಿಯಾಳದ ಆಧ್ಯಾತ್ಮ ಚಿಂತಕ ಎಮ್. ಎನ್. ತಳವಾರ : ಕೊರೊನಾಕ್ಕೆ ಪ್ರಾಣತೆತ್ತ ಶರಣ…

ಹಳಿಯಾಳ: ತಾಲೂಕಿನ ಆದ್ಯಾತ್ಮ ಚಿಂತಕರೆಂದೇ ಪರಿಚಿತರಾಗಿರುವ ಎಮ್.ಎನ್. ತಳವಾರವರು ಶನಿವಾರ ರಾತ್ರಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಲಿಂಗಖ್ಯರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮೂಲತಹ ಧಾರವಾಡದ ಉಪ್ಪಿನ ಬೆಳಗಾವಿಯವರಾಗಿದ್ದ ಮಾರುತಿ ನಿಂಗಪ್ಪ ತಳವಾರವರು ತಮ್ಮ ವೃತ್ತಿ ಬದುಕಿಗಾಗಿ ಹಳಿಯಾಳಕ್ಕೆ ಬಂದು ಇಲ್ಲಿಯೇ ನೆಲೆ ಕಂಡುಕೊಂಡವರು. ವೃತ್ತಿಯಲ್ಲಿ ಅಭಿಯಂತರರಾಗಿದ್ದರೂ (ಸಣ್ಣ […]