ಒಡನಾಡಿ ವಿಶೇಷ

ಸರ್ಕಲ್ ಗಾಂಧೀ…

ಟ್ರಾಫಿಕ್ ಗೌಜು ಗದ್ದಲದ ನಡುವೆಕಾಗೆ ಪಕ್ಷಿಯ ಪಿಚಕಾರಿಯ ಸಿಂಪಡನೆಯ ಜಾಗದಲ್ಲಿಮಳೆ ಬಿಸಿಲು ಚಳಿ ಗಾಳಿಯ ನಡುವೆಮಳೆಯ ಮಿಂಚಿಗೆ ಕನ್ನಡಕ ಸರಿಮಾಡಿಕೊಂಡು ಕೋಲನ್ನು ಆಣಿಸಿಕೊಂಡು ನಿಂತಿದ್ದಾನೆ ನಮ್ಮ ಸರ್ಕಲ್ ಗಾಂಧೀ…! ಇಲ್ಲಿ ನಾಲ್ಕು ಬೀದಿ ಕೂಡಿದ್ದು ನಿಜನಾಲ್ಕು ಮತ ಕೊಡುವುದು ಕಷ್ಟ… ಹಲವು ನಮೂನೆಯ ಹಾರ್ನ್ ಸದ್ದಿಗೂಬಂದ್ ಪ್ರತಿಭಟನೆ ಸದ್ದಿಗೂಜಗಳ […]

ಒಡನಾಡಿ ವಿಶೇಷ

ಅಸಾಮಾನ್ಯನಾಗುವುದು ಸುಲಭವೇ…?

“ರಘುಪತಿ ರಾಘವ ರಾಜಾರಾಮ್ ಪತಿತಪಾವನ ಸೀತಾರಾಮ್” ………ಎಂಬ ಆಧ್ಯಾತ್ಮಿಕ ಮನಸೂರೆಗೊಳ್ಳುವ ಪ್ರಾರ್ಥನೆಯು ದುರ್ಬಲ ಮನಸ್ಸುಗಳನ್ನು ಸಬಲಗೊಳಿ ಸುವ ಆತ್ಮಶಕ್ತಿಯ ಉತ್ಪಾದನಾ ಕೇಂದ್ರಗಳು.‌ ಸಾಬರಮತಿ ಆಶ್ರಮ ಗಾಂಧೀಜಿಯವರಿಗೆ ಆತ್ಮ ಸ್ಥೈರ್ಯ ಬೆಳಗುವ ಸ್ವರ್ಗದಂತೆ. ನೈತಿಕ ಸದೃಢತೆಯನ್ನು ನೀಡಿದ ತಾಣವದು. ಜಗತ್ತಿಗೆ ಮೂಲ ಶಿಕ್ಷಣ ನೀಡಲು ಮುನ್ನುಡಿ ಬರೆದುದು. ಅಂತಹ ಸೂಕ್ಷ್ಮ […]