ಈ ಕ್ಷಣದ ಸುದ್ದಿ

ವಿಚಾರಣೆಯ ಹೆಸರಲ್ಲಿ ದಲಿತನ ಎದೆಯ ಮೇಲೆ ಬೂಟುಗಾಲಿಟ್ಟು ಅಮಾನೀಯವಾಗಿ ಥಳಿಸಿದ ಅರಣ್ಯಾಧಿಕಾರಿಗಳು

ಜೋಯಿಡಾ ತಾಲೂಕಿನ ವಿರ್ನೋಲಿ ವಲಯ ಅರಣ್ಯ ವ್ಯಾಪ್ತಿಯ ಪಣಸೋಲಿಯಲ್ಲಿ ಉಸುಕು ದಾಸ್ತಾನು ಮಾಡಿದ ಪ್ರಕರಣಕ್ಕೆ ಸಂಬಂದಿಸಿ ಅರಣ್ಯ ಸಿಬ್ಬಂದಿಗಳು ವ್ಯಕ್ತಿಗಳೀರ್ವರ ಮೇಲೆ ನಡೆಸಿದ ದೌರ್ಜನ್ಯ ಪ್ರಕರಣ ಇನ್ನೂ ಚರ್ಚೆಯಲ್ಲಿರುವಾಗಲೇ ಇದೇ ಅರಣ್ಯ ವಲಯದಲ್ಲಿ ಮತ್ತೊಂದು ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ಜಿಂಕೆ ಬೇಟೆ ಮಾಡಿದ್ದಾರೆಂಬ ಆರೋಪದಡಿ ಬಂಧಿಸಲ್ಪಟ್ಟ ಆರೋಪಿಗಳನ್ನು […]

ಈ ಕ್ಷಣದ ಸುದ್ದಿ

ಬಂಧಿಸಿದ್ದು ನಾಲ್ವರನ್ನು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮೂವರನ್ನು: ಜಿಂಕೆ ಬೇಟೆ ಪ್ರಕರಣದಲ್ಲಿ ವಿರ್ನೋಲಿ ಅರಣ್ಯಾಧಿಕಾರಿಗಳ ಎಡಬಿಡಂಗಿತನ

ಜೋಯಿಡಾ: ಶ್ವಾನ ದಾಳಿಯಿಂದ ಸತ್ತ ಜಿಂಕೆಯ ಮಾಂಸ ಬಳಸಿದ ಪ್ರಕರಣಕ್ಕೆ ಸಂಬಂದಿಸಿ ಆರೋಪಿಗಳನ್ನು ಬಂಧಿಸುವಲ್ಲಿ ವಿರ್ನೋಲಿ ಅರಣ್ಯಾಧಿಕಾರಿಗಳು ಕರ್ತವ್ಯಲೋಪವೆಸಗಿರುವುದು ಇದೀಗ ದಾಖಲೆ ಸಹಿತ ಬಯಲಾಗಿದೆ. ದಾಂಡೇಲಿಗೆ ಸಮೀಪದ ಜನತಾ ಕಾಲನಿಯಲ್ಲಿ ಸೆಪ್ಟಂಬರ 23 ರಂದು ಶ್ವಾನವೊಂದು ಜಿಂಕೆಯನ್ನು ಬೇಟೆಯಾಡಿ ಸಾಯಿಸಿತ್ತು. ಇದು ಗ್ರಾಮಸ್ಥರ ಕಣ್ಣೆದುರೇ ನಡೆದಿದ್ದು, ಗ್ರಾಮಸ್ಥರು ಜಿಂಕೆಯನ್ನು […]