ಈ ಕ್ಷಣದ ಸುದ್ದಿ

ಶೃದ್ಧಾ-ಭಕ್ತಿಯೊಂದಿಗೆ ಸರಳವಾಗಿ ನಡೆದ ಸತ್ಪುರುಷ ದಾಂಡೇಲಪ್ಪಾ ಜಾತ್ರೆ

ದಾಂಡೇಲಿ: ಪ್ರತಿ ವರ್ಷವೂ ವಿಜಯದಶಮಿಯಂದು ವಿಜ್ರಂಬಣೆಯಿಂದ ನಡೆಯಲ್ಪಡುತ್ತಿದ್ದ ಜಿಲ್ಲೆಯ ಅತೀ ದೊಡ್ಡ ಜಾತ್ರೆಗಳಲ್ಲೊಂದಾದ ದಾಂಡೇಲಿಯ ಜನರ ಆರಾಧ್ಯ ದೈವ “ಸತ್ಪುರುಷ ದಾಂಡೇಲಪ್ಪಾ ಜಾತ್ರೆ” ಈ ವರ್ಷ ಕೊರೊನಾ ಕಾರಣಕ್ಕೆ ಶೃದ್ಧಾ-ಭಕ್ತಿಯೊಂದಿಗೆ ಅತ್ಯಂತ ಸರಳವಾಗಿ ಆಚರಿಸಲ್ಪಟ್ಟಿತು. ರವಿವಾರ ನಸುಕಿನ ಜಾವ ದಾಂಡೇಲಪ್ಪನ ಪಾದುಕಾ ಪಲ್ಲಕ್ಕಿಯು ಪಾದುಕಾ ಸ್ಥಾನ ಮಿರಾಶಿಗಲ್ಲಿಯಿಂದ ಕೆರವಾಡಾ […]