ಈ ಕ್ಷಣದ ಸುದ್ದಿ

ಸರ್ವೀಸಿಂಗ್ ಸೆಂಟರ್‌ನಲ್ಲಿ ಕೂಲಿಯಾಗಿದ್ದ ಬಾಲಕ ಈಗ ನಗರಸಭೆಯ ಉಪಾಧ್ಯಕ್ಷ

ದಾಂಡೇಲಿ ನಗರಸಭೆಯ ಉಪಾಧ್ಯಕ್ಷರಾಗಿ ಸಂಜಯ ನಂದ್ಯಾಳಕರ ಎಂಬ ಕ್ರಿಯಾಶೀಲ ಯುವಕ ಆಯ್ಕೆಯಾಗಿದ್ದು, ಕಾಂಗ್ರೆಸ್ ಪಕ್ಷವೂ ಸೇರಿದಂತೆ ದಾಂಡೇಲಿಯ ಜನತೆ ಇವರ ಮೇಲೆ ಬಹು ನಿರೀಕ್ಷೆಯನ್ನಿಟ್ಟುಕೊಂಡಿದೆ. ಅತ್ಯಂತ ಬಡತನದಿಂದ ಬಂದಿರುವ ಸಂಜಯ ನಂದ್ಯಾಳಕರ ಚಿಕ್ಕಂದಿನಿAದಲೇ ಮಹತ್ವಾಕಾಂಕ್ಷೆಯ ಕನಸು ಕಂಡವರು. ತಂದೆ ಕೂಲಿ ಕೆಲಸ ಮಾಡಿ ಸಂಸಾರದ ಹೊಣೆ ನಿರ್ವಹಿಸುತ್ತಿರುವಾಗಲೇ ಸಂಜಯ […]

ದಾಂಡೇಲಿ

ಸಾಕ್ಷರತಾ ಸ್ವಯಂ ಸೇವಕಿಯಾಗಿದ್ದ ಸರಸ್ವತಿಗೊಲಿದ ನಗರಸಭಾ ಅಧ್ಯಕ್ಷತೆಯ ಗದ್ದುಗೆ

ದಾಂಡೇಲಿ: ಅಧಿಕಾರ ವಿಕೇಂದ್ರೀಕರಣ ಮತ್ತು ಮೀಸಲಾತಿ ನೀತಿಯಿಂದಾಗಿ ಸಮಾನ್ಯ ಜನರೂ ಕೂಡಾ ಆಡಳಿತದ ಚುಕ್ಕಣಿ ಹಿಡಿಯಬಹುದೆಂಬುದಕ್ಕೆ ದಾಂಡೇಲಿ ನಗರಸಭೆಯ ನೂತನ ಅದ್ಯಕ್ಷರಾಗಿ ಆಯ್ಕೆಯಾಗಿರುವ ಸರಸ್ವತಿ ರಜಪೂತರವರೇ ಒಂದು ತಾಜಾ ನಿದರ್ಶನ. ಒಂದು ಕಾಲದಲ್ಲಿ ಸಾಕ್ಷರತಾ ಸಂಯೋಜಕಿಯಾಗಿ, ನೊಡೆಲ್ ಅಧಿಕಾರಿಯಾಗಿ, ಟ್ಯೂಶನ್ ಶಿಕ್ಷಕಿಯಾಗಿ ಕಾರ್ಯ ನಿವೃಹಿಸಿದ್ದ ಸರಸ್ವತಿ ಇಂದು ದಾಂಡೇಲಿ […]