ಒಡನಾಡಿ ವಿಶೇಷ

ಆದಿವಾಸಿ ಕುಣಬಿಗಳ ಕಂಬಳಿಪ್ರಿಯ ಖಾಪ್ರಿ ದೇವರು

ಬುಡಕಟ್ಟುಗಳ ಬದುಕು, ಅವರ ಉಡಿಗೆ-ತೊಡಿಗೆ, ಅವರ ಆಹಾರ ಪದ್ದತಿ, ಅವರ ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕøತಿಕ ಆಚರಣೆಗಳೇ ವಿಶಿಷ್ಠವಾದುದು. ಒಂದು ರೀತಿಯಲ್ಲಿ ಬಡಕಟ್ಟುಗಳದ್ದು ಜನಪದೀಯ ಸೊಗಡು ಹಾಗೂ ಸಂಸ್ಕøತಿಗಳನ್ನು ಮೇಳೈಸಿಕೊಂಡಿರುವ ಒಟ್ಟಂದದ ಬದುಕು. ಭಾಗಶಃ ಕಾಡ ನಡುವೆಯೇ ವಾಸಿಸುವ ಈ ಆದಿವಾಸಿಗಳು ಸಾಮಾಜಿಕವಾಗಿ ಒಂದಿಷ್ಟು ಬಡವರಾಗಿದ್ದರೂ, ಸಂಸ್ಕøತಿಯಿಂದ ಶ್ರೀಮಂತರು […]

ಈ ಕ್ಷಣದ ಸುದ್ದಿ

ದಾಂಡೇಲಿ ಲಾಯನ್ಸ್‌ ಕ್ಲಬ್‌ಗೆ ಝೋನ್‌ ಚೇರಮನ್‌ ಭೇಟಿ

ದಾಂಡೇಲಿ : ಲಯನ್ಸ್ ಸಂಸ್ಥೆ ಮಾನವ ಕಲ್ಯಾಣಕ್ಕಾಗಿ ವಿಶ್ವದಲ್ಲೆ ಗುರುತಿಸಿಕೊಂಡ ಒಂದು ಅಂತರಾಷ್ಟ್ರೀಯ ಮಟ್ಟದ ಅತಿದೊಡ್ಡ ಸೇವಾ ಸಂಸ್ಥ್ಥೆಯಾಗಿದೆ, ಪರರಿಗೆ ಉಪಕಾರ ಮಾಡಿ ಸೇವೆ ಸಲ್ಲಿಸುವುದೇ ಈ ಸಂಸ್ಥೆಯ ಸದಸ್ಯರ ಮುಖ್ಯಗುರಿಯಾಗಿದೆ ಎಂದು ಜಿಲ್ಲೆಯ ಜೋನ್ ಚೇರಮನ್ ಜ್ಯೋತಿ ಭಟ್ ನುಡಿದರು. ಅವರು ನಗರದ ಲಯನ್ಸ್ ಕ್ಲಬ್‍ನ ಶಾಲೆಯಲ್ಲಿ […]

ಈ ಕ್ಷಣದ ಸುದ್ದಿ

ಗ್ರಾಮ ಪಂಚಾಯತ ಚುನಾವಣೆ ನಿಮಿತ್ತ ಅಧಿಕಾರಿಗಳಿಗೆ ತರಬೇತಿ ನೀಡಿದ ಅಪರ ಜಿಲ್ಲಾಧಿಕಾರಿ

ದಾಂಡೇಲಿ: ಗ್ರಾಮ ಪಂಚಾಯತ ಚುನಾವಣೆ ನಿಮಿತ್ತ ಹಳಿಯಾಳ, ದಾಂಡೇಲಿ, ಜೋಯಿಡಾದ ಎಲ್ಲ ಗ್ರಾಮ ಪಂಚಾಯತಗಳ ಚುನಾವಣಾಧಿಕಾರಿಗಳಿಗೆ ಹಾಗೂ ಸಹಯಕ ಚುನಾವಣಾಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿಯವರು ದಾಂಡೇಲಿ ನಗರಸಭೆ ಸಭಾಭವನದಲ್ಲಿ ಸಭೆ ನಡೆಸಿ ತರಬೇತಿ ನೀಡಿದರು. ಗ್ರಾಮ ಪಂಚಾಯತಗಳ ಚುನಾವಣೆಯಲ್ಲಿ ನಿರ್ವಹಿಸಬೇಕಾದ ಕಾರ್ಯಗಳು ಹಾಗೂ ಪಾಲಿಸಬೇಕಾದ ಚುನಾವಣಾ ಆಯೋಗದ ನಿಯಮಗಳ […]