ಫೀಚರ್

ತಾಲೂಕಾಗಿ ಮೂರು ವರ್ಷವಾದರೂ ಹಳಿಯಾಳದಲ್ಲೇ ಸೇರಿಕೊಂಡಿರುವ ದಾಂಡೇಲಿ: ಕೊರೊನಾ ಹೆಲ್ತ್ ಬುಲೆಟಿನ್‍ನಲ್ಲಿಯೂ ಇದೇ ಆವಾಂತರ

ದಾಂಡೇಲಿ ತಾಲೂಕೆಂದು ಘೋಷಣೆಯಾಗಿ ಮೂರು ವರ್ಷಗಳೆ ಕಳೆದು ಹೋಗಿದ್ದರೂ ಕೆಲ ಸರಕಾರಿ ಕಡತ ಹಾಗೂ ಕಾರ್ಯಕ್ರಮಗಳಲ್ಲಿ ದಾಂಡೇಲಿ ಈಗಲೂ ಹಳಿಯಾಳದೊಳಗೇ ಸೇರಿಕೊಳ್ಳುತ್ತಿರುವುದು ವಿಪರ್ಯಾಸವೆನಿಸುತ್ತಿದೆ. 2017ರ ಮಾರ್ಚ 15ರಂದು ನಡೆದ ನಡೆದ ರಾಜ್ಯ ಬಜೆಟ್ ಅಧಿವೇಶನದಲ್ಲಿ ದಾಂಡೇಲಿ ನೂತನ ತಾಲೂಕಾಗಿ ಘೋಷಣೆಯಾಗಿತ್ತು. ಅಂದರೆ ಇಲ್ಲಿಗೆ ಸರಿಯಾಗಿ ಮೂರು ವರ್ಷ ಮೂರು […]

ಪರಿ‍ಚಯ

ಪತಂಜಲಿಗೆ ಬಂದಿದೆ ಕೊರೊನಾ ‘ಯೋಗ’

ಹಿಂದೆಲ್ಲಾ ಪತಂಜಲಿ ಔಷಧಿಗಳೆಂದರೆ ಅಷ್ಟಕಷ್ಟೇ ಆಗಿತ್ತು. ಅದನ್ನು ಬಳಸುವವರು ಸೀಮಿತವಾಗಿದ್ದರು. ಕೆಲವರು ಪತಂಜಲಿ ಎಂದರೆ ಮೂಗು ಮುರಿಯುತ್ತಿದ್ದರು. ಒಂದು ನಗರದಲ್ಲಿ ಒಂದೋ ಎರಡೋ ಪತಂಜಲಿ ಮಳಿಗೆಗಳಿದ್ದರೂ ವ್ಯಾಪಾರ ಅಷ್ಟಕಷ್ಟೆ ಆಗಿತ್ತು. ಆದರೆ ಈಗ ಹಾಗಿಲ್ಲ. ಕೊರೊನಾ ಕಾರಣಕ್ಕೆ ಜನ ಅದ್ಯಾಕೋ ಪತಂಜಲಿ ಹಾಗೂ ಮನೆ ಔಷಧಿಯತ್ತ ಹೆಚ್ಚಿನ ಆಸಕ್ತಿ […]

ಒಡನಾಡಿ ವಿಶೇಷ

ಪೇಪರ್ ಹುಡುಗನ ಸೈಕಲ್ ಮೇಲಿನ ಸ್ಪೀಕರ್ ಮೋಹ

ಒಬೊಬ್ಬರಲ್ಲಿ ಒಂದೊಂದು ರೀತಿಯ ಹವ್ಯಾಸ. ಬಗೆ ಬಗೆಯ ಆಸಕ್ತಿ. ಅದರಲ್ಲಿಯೇ ಅವರು ಸುಖ ಕಾಣುತ್ತಾರೆ. ಈತನನ್ನು ನೋಡಿ. ಈತ ನಿತ್ಯ ಮನೆ ಮನೆಗೆ ಪೇಪರ್ ಹಾಕುವ ಹುಡುಗ. ಹೆಸರು ಆಶಿಶ್ ಅಜಿತ್ ಬಸಲಿಂಗೋಳ. ದಾಂಡೇಲಿಯ ಗಾಂಧೀನಗರದ ನಿವಾಸಿ. ಓದಿನಲ್ಲೇನೂ ಹಿಂದೆ ಇಲ್ಲ. ಸದ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ. […]

ಒಡನಾಡಿ ವಿಶೇಷ

ಬಳಪದಲ್ಲಿ ಹೊಳಪು ಮೂಡಿಸುವ ಕಲಾವಿದ ಸಂತೋಷ ರಾಣೆ

ಭಾವನೆ ಅಥವಾ ಅರಿವಿನ ಮೇಲೆ ಪರಿಣಾಮವಾಗುವ ಹಾಗೆ ಬಣ್ಣ ಅಥವಾ ರೇಖೆಗಳಿಂದ ಜೋಡಿಸಲಾದ ಅಂಶಗಳ ರೂಪವೇ ಕಲೆ ಎನ್ನುತ್ತಾರೆ. ಇದು ಸಂಗೀತ, ಸಾಹಿತ್ಯ, ಸಿನಿಮಾ, ಪೋಟೋಗ್ರಾಫಿ, ಶಿಲ್ಪಕಲೆ ಅಷ್ಟೇ ಅಲ್ಲ ವರ್ಣಚಿತ್ರಕಲೆ (ಪೇಂಟಿಂಗ್) ಗಳ ಮೂಲಕ ಅಭಿವೈಕ್ತಿಸಬಹುದಾಗಿದೆ. ಕಲೆಯಲ್ಲಿ ಕಲಾವಿದ ತನ್ನ ಉದ್ದೇಶಗಳನ್ನು ಸ್ಪಷ್ಟವಾಗಿ ಚಿತ್ರಿಸಿರುತ್ತಾನೆ. ಕಲೆಗಳಲ್ಲಿ ಸೂಕ್ಷ್ಮವಾದ […]

ಈ ಕ್ಷಣದ ಸುದ್ದಿ

ಶುಕ್ರವಾರ ದಾಂಡೇಲಿಯಲ್ಲಿ ಎಷ್ಟು ಪಾಸಿಟಿವ್‌ ಪ್ರಕರಣ ಗೊತ್ತಾ…?

ಕಳೆದ ಕೆಲದಿನಗಳಿಂದ ದಾಂಡೇಲಿಯಲ್ಲಿ ಹೆಚ್ಚುತ್ತಲಿದ್ದ ಕೊರೊನಾ ಸೋಂಕಿತರ ಸಂಖ್ಯೆಯಿಂದ ಆತಂಕಗೊಂಡಿದ್ದ ದಾಂಡೇಲಿಗರು ಶುಕ್ರವಾರ ಒಂದಿಷ್ಟು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಶುಕ್ರವಾರ ಬಂದ ಕೊರರೊನಾ ಹೆಲ್ತ್‌ ಬುಲೆಟಿನ್‌ ವರದಿಯಲ್ಲಿ ನಗರದ ಟೌನ್‌ಶಿಪ್‌ನ 46 ವರ್ಷದ ಪುರಷನೋರ್ವನಲ್ಲಿ ಮಾತ್ರ ಕೊರೊನಾ ಪಾಸಿಟಿವ್‌ ದೃಢವಾಗಿದೆ.‌ ಉಳಿದಂತೆ ಸೋಂಕಿಗೊಳಗಾಗಿ ಗುಣಮುಖನಾಗಿ ಮನೆ ಸೇರಿರುವ ನ್ಯಾಯವಾದಿಯ […]

ದಾಂಡೇಲಿ

ದಾಂಡೇಲಿಯಲ್ಲಿ ಸೋಮವಾರದಿಂದ ‘ಫುಲ್ ಡೇ ವಾಲೆಂಟರಿ ಲಾಕ್‍ಡೌನ್’: ಮಾರ್ಕೆಟ್‌ಗೆ ಶನಿವಾರ 3 ಗಂಟೆಯೇ ಡೆಡ್‌ಲೈನ್‌

ದಾಂಡೇಲಿ: ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ನಗರಸಭಾ ಸದಸ್ಯರ ಮನವಿಯ ಮೇರೆಗೆ ದಾಂಡೇಲಿಯಲ್ಲಿ ಸೋಮವಾರದಿಂದ ಫುಲ್ ಡೇ ವಾಲೆಂಟರಿ ಲಾಕ್‍ಡೌನ್ ಮಾಡಲಾಗುವುದು ಎಂದು ತಹಶೀಲ್ದಾರ್ ಶೈಲೇಶ ಪರಮಾನಂದ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಿಸುವುದಕ್ಕಾಗಿ ನಗರಸಭೆಯ ಸರ್ವ ಪಕ್ಷಗಳ […]

ವರ್ತಮಾನ

ದಾಂಡೇಲಿಯಲ್ಲಿ 10 ದಿನ ಲಾಕ್‍ಡೌನ್ ಮಾಡಿ: ಭಾ.ಜ.ಪ ಮನವಿ

ದಾಂಡೇಲಿ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದಾಂಡೇಲಿ ನಗರವನ್ನು ಕನಿಷ್ಠ 10 ದಿನವಾದರೂ ಲಾಕ್‍ಡೌನ್ ಮಾಡುವ ಮೂಲಕ ಹೆಚ್ಚುತ್ತಿರುವ ಸೋಂಕನ್ನು ತಡೆಯಲು ಕ್ರಮಕೈಗೊಳ್ಳಬೇಕು ಎಂದು ದಾಂಡೇಲಿಯ ಭಾರತೀಯ ಜನತಾ ಪಕ್ಷ ಒತ್ತಾಯಿಸಿದೆ.ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ ಶೈಲೇಶ ಪರಮಾನಂದ ಅವರ ಮೂಲಕ […]

ದಾಂಡೇಲಿ

ದಾಂಡೇಲಿಯಲ್ಲಿ ಏಳು ದಿನ ಕಟ್ಟುನಿಟ್ಟಿನ ಲಾಕ್‍ಡೌನ್ ಮಾಡಿ…

ದಾಂಡೇಲಿ; ನಗರದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ಹೆಚ್ಚುತ್ತಿರುವುದರಿಂದ ಅದರ ನಿಯಂತ್ರಣಕ್ಕಾಗಿ, ನಗರದ ಹಿತದೃಷ್ಠಿಯಿಂದ ಏಳುದಿನಗಳ ಕಾಲ ಕಟ್ಟುನಿಟ್ಟಿನ ಲಾಕ್‍ಡೌನ್ ಮಾಡುವುದೊಳಿತು. ಅದಕ್ಕೆ ನಮ್ಮೆಲ್ಲರ ಸಹಕಾರವಿರುತ್ತದೆ ಎಂದು ನಗರಸಭೆಯ ಸರ್ವಪಕ್ಷದ ಸದಸ್ಯರು ಸಭೆ ಸೇರಿ ತಹಶೀಲ್ದಾರ ಹಾಗೂ ಪೌರಾಯುಕ್ತರನ್ನು ಒತ್ತಾಯಿಸಿದರು. ತಹಶಿಲ್ದಾರ್ ಶೈಲೇಶ ಪರಮಾನಂದ, ಹಾಗೂ ಪೌರಾಯುಕ್ತ ಡಾ. ಸಯ್ಯದ್ […]

ದಾಂಡೇಲಿ

ಅ.ಭಾ.ಸಾ.ಪ. ಸಂಚಾಲಕರಾಗಿ ರೋಶನ್ ನೇತ್ರಾವಳಿ ಪುನರಾಯ್ಕೆ

ದಾಂಡೇಲಿ : ಅಖಿಲ ಭಾರತೀಯ ಸಾಹಿತ್ಯ ಪರಿಷತ್‍ನ ದಾಂಡೇಲಿ ತಾಲೂಕು ಘಟಕದ ಸಂಚಾಲಕರಾಗಿ ಅರಿವು ಪೌಂಡೇಷನ್‍ನ ಅಧ್ಯಕ್ಷ ರೋಶನ್ ನೇತ್ರಾವಳಿ ಪುನರಾಯ್ಕೆಯಾಗಿದ್ದಾರೆ. ಸಹ ಸಂಚಾಲಕರಾಗಿ ಪತ್ರಕರ್ತ ಸಂದೇಶ್ ಎಸ್.ಜೈನ್ ಅವರು ಆಯ್ಕೆಯಾಗಿದ್ದಾರೆ. ಅ.ಭಾ.ಸಾ.ಪ. ಪ್ರಾಂತ ಉಪಾಧ್ಯಕ್ಷ ಹರಿಪ್ರಕಾಶ ಕೋಣೆಮನೆ, ಪ್ರಾಂತ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆಯವರ ಉಪಸ್ಥಿತಿಯಲ್ಲಿ ಭಾನುವಾರ […]

ವರ್ತಮಾನ

ದಾಂಡೇಲಿಯಲ್ಲಿ ಗುರುವಾರ 11 ಪಾಸಿಟಿವ ಪ್ರಕರಣ!

ದಾಂಡೇಲಿಯಲ್ಲಿ ಗುರುವಾರ ಮತ್ತೆ 11 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢವಾಗಿರುವ ಮಾಹಿತಿಯಿದ್ದು, ಇದರಿಂದ ದಾಂಡೇಲಿಯಲ್ಲಿ 84 ಪ್ರಕರಣಗಳು ದಾಖಲಾದಂತಾಗಿವೆ. ಸೋಂಕಿಗೊಳಗಾಗಿ ಹುಬ್ಬಳ್ಳಿಯ ಕಿಮ್ಸ ಗೆ ದಾಖಲಾಗಿ ಮನೆ ಸೇರಿರುವ ದಾಂಡೇಲಿಯ ಕುಟುಂಭ ಸದಸ್ಯರು ಸೇರಿ ಗುರುವಾರ 11 ಪ್ರಕರಣಗಳು ಪಾಸಿಟಿವ ಬಂದಿರುವ ಮಾಹಿತಿದೆ. ಇನ್ನೂ ಸೋಂಕಿತರ ಸಂಪರ್ಕದಲ್ಲಿದ್ದ 15೦ […]