ಒಡನಾಡಿ ವಿಶೇಷ

ಉಚ್ಛನ್ಯಾಯಾಲಯದ ನ್ಯಾಯದೀಶರಾಗಿ ಭಟ್ಕಳದ ಆರ್. ನಾಗೇಂದ್ರ : ಉನ್ನತ ಹದ್ದೆ ಅಂಕರಿಸಿದ ಅಪ್ಪಟ ಗ್ರಾಮೀಣ ಪ್ರತಿಭೆ

‘ಮಣಿಯದಿಹ ಮನವೊಂದುಸಾಧಿಸುವ ಹಠವೊಂದುನಿಜದ ನೇರಕೆಅನ್ಯಾಯಕೆಂದೆಂದು ಬಾಗದೆಚ್ಚರವೊಂದುಮರುಕಕ್ಕೆ ಪ್ರೇಮಕ್ಕೆ ಚಿರ ತೆರೆದ ಎದೆಯೊಂದು’ ವಿ. ಸೀತಾರಾಮಯ್ಯನವರ ಈ ಕವನದ ಸಾಲುಗಳು ಯಾವುದೇ ವ್ಯಕ್ತಿ ಸಾಧಿಸುವ ಛಲದೊಂದಿಗೆ ಮುನ್ನಡೆದರೆ ಖಂಡಿತ ಅದರಲ್ಲಿ ಯಶಸ್ಸುಗಳಿಸಬಹುದು ಎಂಬುದನ್ನು ಸಾಕ್ಷೀಕರಿಸುವಂತಿದೆ. ಸಾಮಾನ್ಯ ಕುಟುಂಬದಲ್ಲಿ ಜನಿಸಿದ ವ್ಯಕ್ತಿಯೋರ್ವ ತನ್ನ ಸಾಧನೆಯ ಮೂಲಕ ಅತ್ಯುನ್ನತ ಸ್ಥಾನಕ್ಕೇರಿ ಹೈಕೋರ್ಟ್ ನ್ಯಾಯಾಧೀಶರಾದವರು […]