ಈ ಕ್ಷಣದ ಸುದ್ದಿ

ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯ್ಯದ್ ತಂಗಳ ಇನ್ನಿಲ್ಲ

ದಾಂಡೇಲಿ: ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಉದ್ಯಮಿ ಸೈಯ್ಯದ್ ತಂಗಳ (57) ಬುಧವಾರ ಬೆಳಗಾವಿಯ ಕೆ.ಎಲ್. ಇ. ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕೆಲ ದಿನಗಳ ಹಿಂದೆ ಕೊರೊನಾ ಸೋಂಕಿಗೊಳಗಾಗಿದ್ದ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿರಸಿ ಪಂಡಿತ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿಯೂ ಆಕ್ಸಿಜನ್ ಸಮಸ್ಯೆಯಾದಾಗ ಬೆಳಗಾವಿಯ ಕೆ.ಎಲ್.ಇ.ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಸುಮಾರು ಒಂದು […]

ಈ ಕ್ಷಣದ ಸುದ್ದಿ

ಕೊರೊನಾ ಸೋಂಕಿಗೆ ದಾಂಡೇಲಿಯಲ್ಲಿ 15 ಜೀವ ಬಲಿ

ದಾಂಡೇಲಿ: ಕೋವಿಡ್ ಎರಡನೇ ಅಲೆಗೆ ದಾಂಡೇಲಿಯಲ್ಲಿ (ಸರಕಾರಿ ಆಸ್ಪತ್ರೆಯಲ್ಲಿ) ಒಟ್ಟೂ 15 ಜೀವ ಬಲಿಯಾಗಿದೆ.ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಬುಧವಾರ ಬಿಡುಗಡೆ ಮಾಡಿರುವ ಬುಲೆಟಿನ್ ನಲ್ಲಿ ದಾಖಲಾಗಿದೆ. ದಾಂಡೇಲಿಯಲ್ಲಿ ಕೊರೊನಾ ಎರಡನೇ ಅಲೆ ಅಲೆ ಆತಂಕಕಾರಿಯಾಗಿ ಹರಡುತ್ತಿದೆ. ಇತ್ತೀಚಿನ ದಿನಗಳಲ್ಲಿ ದಾಂಡೇಲಿ ಸರಕಾರಿ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ […]