ಒಡನಾಡಿ ವಿಶೇಷ

ಧಾರವಾಡದ ಖ್ಯಾತ ಹೃದಯ ತಜ್ಞ ಡಾ. ಪ್ರಕಾಶ ಎಸ್. ರಾಮನಗೌಡ ಅವರೊಂದಿಗೆ ಕೊರೊನಾದ ಬಗ್ಗೆ ಜಾಗೃತಿ ಮಾಹಿತಿಗಳು

ವೈದ್ಯೋ ನಾರಾಯಣೋ ಹರಿ ಎಂಬ ನಾಣ್ಣುಡಿಯಂತೆ ಪ್ರಸ್ತುತ ದಿನಗಳಲ್ಲಿ ದೇವರ ಧೂತರಂತೆ ನಮ್ಮನ್ನು ರಕ್ಷಿಸುತ್ತಿರುವ ಸಮಸ್ತ ವೈದ್ಯ ವೃಂದಕ್ಕೆ ನಮಿಸುತ್ತಾ ಇಂದಿನ ನಮ್ಮ ವೈದ್ಯರೊಂದಿಗೆ ಮಾತುಗಳನ್ನು ಪ್ರಾರಂಭಿಸುವ ಮುನ್ನ ಅವರ ಒಂದು ಚಿಕ್ಕ ಪರಿಚಯ ತಮ್ಮೆಲ್ಲರ ಮುಂದೆ. ತಂದೆ ಎಸ್. ಆರ್. ರಾಮನಗೌಡರ ತಾಯಿ ಗಂಗಮ್ಮ ಇವರ ಪುತ್ರರಾಗಿ […]

ಒಡನಾಡಿ ವಿಶೇಷ

ವಚನ-ವಿಜ್ಞಾನ : ಪುಟ್ಟು ಕುಲಕರ್ಣಿಯವರ ಕಾವ್ಯ

1ಸಾವ ತೊಟ್ಟಿಲಿನಲ್ಲಿ ಜೀವ ಶಿಶುವಿರಿಸಿಆಗಸದ ತುಂಬೆಲ್ಲ ತೂಗಿ ತೂಗಿಕಟ್ಟಿರುವ ಗುಬ್ಬಿಚಿಟ್ಟಿನ ತುಂಬ ಹೆಣೆದ ಮಣಿ ತಾರೆ-ಮಾಲೆಚಂದ್ರಕಾಂತಿಯ ಗುಂಡು, ಹೊಳೆಹಿಳೆವ ಸೂರ್ಯ-ರತ್ನಹಗಲು-ಇರುಳುಗಳ ಹಗ್ಗಕ್ಕೆ ಜರಿಯ ಲೇಪಭರವಸೆಯ ಲಾಲಿ-ಜೋಗುಳದಲ್ಲಿ ಕಂಡ ಕಿರಣಅರಳಗಣ್ಣಿಗೆ ಕಂಡು ಹಿಡಿಯ ಹೊರಟಿಹ ಬೆರಳು-ಮುಷ್ಠಿಬೊಚ್ಚು ಬಾಯಿಗೆ ಸಿಕ್ಕರೂ ಜೊಲ್ಲುದಕ್ಕದಿದ್ದರೂ ಸುರಿದಿತ್ತು ಸತತ ಸೊಲ್ಲುತೂಗುತಿಹ ಕರವೆಲ್ಲೋ ವಿಜ್ಞಾನ-ದಾಸ? 2ಸಂಗಮಿಸಬಲ್ಲವನ ಅಂಗ […]

ಉತ್ತರ ಕನ್ನಡ

ಕುಂಚ ಕಲೆಯ ಮೋಡಿಗಾರ ಸಂಜಯ ಗುಡಿಗಾರ

ಕಲ್ಲನ್ನು ಕೆತ್ತಿ ಸುಂದರ  ಸುಂದರ ವಿಗ್ರಹ ಗಳನ್ನು ಮಾಡುವ ಶಿಲ್ಪಕಲೆ, ಬೆಂಡಿನಿಂದ ಬಾಸಿಂಗ, ಹೂ ಹಾರಗಳನ್ನು, ಮಣ್ಣಿನಿಂದ ಗಣಪತಿ ವಿಗ್ರಹ, ದೇವಸ್ಥಾನ, ಮಠಗಳು ಇದ್ದ ಸ್ಥಳಗಳಲ್ಲಿ ತೇರಿನ ಗೆಡ್ಡೆ, ಪಲ್ಲಕ್ಕಿ, ತಟ್ಟಿ ಬರೆಯುವ ಕೆಲಸ, ದಿನ ಬಳಕೆಗೆ ಬೇಕಾಗುವ ಬಾಚಣಿಕೆ, ಕಡಗೋಲು ,ಲಟ್ಟಣಿಗೆ, ಬೀಸಣಿಗೆ, ರೊಟ್ಟಿ ಹಾಕುವ ತೊಟ್ಟಿಗಳು, […]