ಒಡನಾಡಿ ವಿಶೇಷ

ನಮ್ ಕಥೆ…. ನಮ್ ವ್ಯಥೆ….ಪಿ.ಆರ್. ನಾಯ್ಕರ ಬರಹ ಮಾಲಿಕೆ – ೭

‘ವೆಂಕ್ಟೇಶ ನಿನ್ನಾಗೆ ಇಡಿ ಊರ್ತುಂಬಾ ಹುಡ್ಕದೆ. ಎಲ್ಲೂ ನೀ ಸಿಗ್ಲಿಲ್ಲ. ಕಾಡಿಗೆ ನಾನು ಗಾಳ ಹಾಕುಕೆ ಹೊಗ್ಬೇಕು ಹೇಳಿ ಗಾಳ್ಸೇಡಿ ಹುಡ್ಕದೆ. ಸಿಗ್ಲೇಲಾ. ಕಾಡಿಗೆ ಆಬ್ಬಿ ಹೇಳ್ತು , ಅಣ್ಣ ತಾಕಂಡೊಗ್ಯ ಅಂತು. ನಾನು ಮತ್ತೊಂದ ಸೇಡಿ ರೆಡಿ ಮಾಡಿ ಎರಿ ಹುಡ್ಕದೆ. ಎಲ್ಲೂ ಎರಿ ಸಿಗ್ಲಿಲ್ಲ. ಕಾಡಿಗೆ […]

ಈ ಕ್ಷಣದ ಸುದ್ದಿ

ವೃತ್ತಿ ಬದುಕಿನ ಸಾಧಕ, ಪ್ರಾಧ್ಯಾಪಕ ಹೊನ್ನಾವರದ ಡಾ. ಎಂ. ಆರ್. ನಾಯಕ

ತಮ್ಮ ಪ್ರಾಧ್ಯಾಪಕ ವೃತ್ತಿ ಬದುಕಿನಲ್ಲಿ ಬೆಳ್ಳಿ ತಾರೆಯಂತೆ ಮಿನುಗುತ್ತಾ, ಅಧ್ಯಯನಶೀಲ ಪ್ರವೃತ್ತಿಯಿಂದಾಗಿ ಹೊಸ ಹೊಸ ಆಲೋಚನೆಗಳಿಗೆ ತೆರೆದುಕೊಳ್ಳುತ್ತಾ ಒಬ್ಬ ಅತ್ಯುತ್ತಮ ಗುರುಗಳಾಗಿ, ಯಕ್ಷಗಾನ ಕಲಾವಿದರಾಗಿ ಗುರುತಿಸಿಕೊಂಡವರು ಹೊನ್ನಾವರದ ಎಸ್. ಡಿ.ಎಂ. ಕಾಲೇಜಿನ ಡಾ. ಮಾರುತಿ ರಾಮ ನಾಯಕರವರು. ಮೂಲತ: ಅಂಕೋಲಾ ತಾಲೂಕಿನ ಹಿಚ್ಕಡದ ಸ್ವಾತಂತ್ರ್ಯ ಹೋರಾಟಗಾರ ರಾಮ ವೆಂಕಟ […]

ಈ ಕ್ಷಣದ ಸುದ್ದಿ

ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನಿಂದ ಆಕ್ಸಿಜನ್ ಪ್ಲಾಂಟ್: ಕೊರೊನಾತಂಕದಲ್ಲಿ ದಾಂಡೇಲಿಗರಿಗೆ ಕಾಗದ ಕಂಪನಿಯ ಗಿಪ್ಟ್…

ದಾಂಡೇಲಿಯ ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನವರು ಸರಿ ಸುಮಾರು 90 ಲಕ್ಷ ರುಪಾಯಿಗಳ ವೆಚ್ಚದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕವನ್ನು ನಿರ್ಮಿಸುವ ಮೂಲಕ ಕೊರೊನಾತಂಕದ ಕಾಲದಲ್ಲಿ ದಾಂಡೇಲಿಯ ಜನರಿಗೆ ಅಮೂಲ್ಯವಾದ ಗಿಪ್ಟ್ ನ್ನು ನೀಡಿದ್ದಾರೆ. ಆಮೂಲಕ ಅವರ ಸಾಮಾಜಿಕ ಬದ್ದತೆ ಹಲವರ ಮೆಚ್ಚುಗೆಗೆ ಪಾತ್ರವಾಗಿದೆ. ದಾಂಡೇಲಿಯ ಸರಕಾರಿ ಆಸ್ಪತ್ರೆಯ […]

ಈ ಕ್ಷಣದ ಸುದ್ದಿ

ನೊಂದಾಯಿತ ಎಲ್ಲಾ ಕಾರ್ಮಿಕರಿಗೂ ಸರಕಾರದ ಕಿಟ್ ಸಿಗುವಂತಾಗಲಿ: ದೇಶಪಾಂಡೆ

ಬೆವರ ಸುರಿಸಿಯೇ ಬದುಕು ಕಂಡುಕೊಳ್ಳುವ ಹಲವು ವಿಭಾಗದ ಕಾರ್ಮಿಕರೇ ಈ ದೇಶದ ನಿಜವಾದ ಆಧಾರಸ್ಥಂಬಗಳು. ಕಾರ್ಮಿಕರ ದುಡಿಮೆಯೇ ಈದೇಶವನ್ನು ಮುನ್ನಡೆಸುತ್ತಿದೆ. ಹಾಗಾಗಿ ಯಾವುದೇ ಕಾರ್ಮಿಕರೂ ಕೂಡಾ ಸರಕಾರದ ಸವಲತ್ತುಗಳಿಂದ ವಂಚಿತರಾಗಬಾರದು. ಇದೀಗ ಕೋವಿಡ್ ಸಂದರ್ಭದಲ್ಲಿ ಸರಕಾರ ನೀಡುತ್ತಿರುವ ಕಿಟ್‍ಗಳೂ ಕೂಡಾ ನೊಂದಾಯಿತ ಎಲ್ಲಾ ಕಾರ್ಮಿರಿಗೂ ಸಿಗುವಂತಾಗಬೇಕು  ಎಂದು ಶಾಸಕ […]

ದಾಂಡೇಲಿ

ಅಂಬೇಡ್ಕರರ ಪುತ್ಥಳಿ ಪ್ರತಿಷ್ಠಾಪಿಸೋದು ನನ್ನ ಬದುಕಿನ ಭಾಗ್ಯ ಅಂದುಕೊಂಡಿದ್ದೇನೆ: ದೇಶಪಾಂಡೆ

ಡಾ. ಬಿ.ಆರ್. ಅಂಬೇಡ್ಕರವರು ನಮ್ಮ ದೇಶಕ್ಕೆ ಸಂವಿದಾನ ಕೊಟ್ಟವರು. ಅವರು ಈ ದೇಶದ ಆಸ್ತಿ.  ಅಂತಹ ಮಹಾನ್ ವ್ಯಕ್ತಿಯ  ಪುತ್ಥಳಿ ಪ್ರತಿಷ್ಠಾಪಿಸುವುದು ನನ್ನ ಬದುಕಿನ ಭಾಗ್ಯ ಎಂದು ನಾನು ತಿಳಿದುಕೊಂಡಿದ್ದೇನೆ.  ಅತೀ ಶಿಘ್ರವಾಗಿ ಈ ಕಾರ್ಯ ಪೂರ್ಣಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಶಾಸಕ ಆರ್.ವಿ. ದೇಶಪಾಂಡೆ ನುಡಿದರು.  ಅವರು […]

ಈ ಕ್ಷಣದ ಸುದ್ದಿ

ದಾಂಡೇಲಿಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕ ದೇಶಪಾಂಡೆ

ಕಳೆದೆರಡು ದಿನಗಳ ಹಿಂದೆ  ಎಡಬಿಡದೇ ಸುರಿದ ಮಳೆ ಹಾಗೂ ತುಂಬಿ ಹರಿದ ಕಾಳಿ ನದಿಯಿಂದ ಹಾನಿಗೊಳಗಾದ ದಾಂಡೇಲಿಯ ಹಲವು ಸ್ಥಳಗಳಿಗೆ ರವಿವಾರ ಶಾಸಕ ಆರ್.ವಿ. ದೇಶಪಾಂಡೆ ಅಧಿಕಾರಿಗಳ ಜೊತೆಯಲ್ಲಿ ಬೇಟಿ ನೀಡಿ ಪರಿಶೀಲಿಸಿದರು.   ತುಂಬಿ ಹರಿದ ಆಲೂರು ಕೆರೆ, ಕೆರವಾಡಾ ಕೆರೆಗಳನ್ನು ವೀಕ್ಷಿಸಿದ ಆರ್.ವಿ ದೇಶಪಾಂಡೆಯವರು ದಾಂಡೇಲಪ್ಪ […]

ಉತ್ತರ ಕನ್ನಡ

ನಮ್ ಕಥೆ…. ನಮ್ ವ್ಯಥೆ….ಪಿ.ಆರ್. ನಾಯ್ಕರ ಬರಹ ಮಾಲಿಕೆ– ೬

‘ಸರ್, ಮಾನಿಲಿ ಉಳ್ದುಳ್ದಿ ಬ್ಯಾಜಾರ್ ಬಂದ್ಬಿಟ್ಟದೆ. ಅದ್ಕೆ ನಿನ್ನಾಗೆ ಆಬ್ಬಿ ಸಂಗ್ತಿಗೆ ಒಡಿನ ಮಾನಿಗೆ ಹೋಗಿದ್ದೆ.ಅವ್ರ ಮಾನಿ ಎಷ್ಟು ದೊಡ್ದಾದೆ. ನಂಗೆ ಖುಷಿ ಆಯ್ತು. ಒಂದ್ನಾಯಿ, ಒಂದ್ ಬೆಕ್ಕು,ದನ್ಕರು, ತೋಂಟ ಎಲ್ಲಾ ಆದೆ. ಅವ್ರ ಮಾನಿ ಅಂಗಳ ಎಷ್ಟು ದೊಡ್ಕೆ ಆದೆ. ನಂಗೆ ಆಟ ಆಡುಕೆ ಲಾಯ್ಕ ಆಗ್ತದೆ. […]

ಈ ಕ್ಷಣದ ಸುದ್ದಿ

ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ; ಜಾತ್ರೆ, ಉತ್ಸವಕ್ಕಿಲ್ಲ ಸಮ್ಮತಿ…!

ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಸರಕಾರ ಅನುಮತಿ ನೀಡಿದೆ. ಆದರೆ ಜಾತ್ರೆ, ಹಾಗೂ ಉತ್ಸವ, ಮೆರವಣಿಗೆಗಳಿಗೆ ಸದ್ಯ ಸಮ್ಮತಿಯಿರುವುದಿಲ್ಲ. ರಾಜ್ಯದಲ್ಲಿ ಜು.19ರಿಂದ ಅನ್ಲಾಕ್ 4.0 ಜಾರಿಯಾಗಿತ್ತು. ನೈಟ್ ಕರ್ಫ್ಯೂವನ್ನು 1 ಗಂಟೆ ಕಡಿತಗೊಳಿಸಲಾಗಿತ್ತು. ಜೊತೆಗೆ ಸಿನಿಮಾ ಥಿಯೇಟರ್ಗಳನ್ನು ತೆರೆಯಲು ಅವಕಾಶ ನೀಡಲಾಗಿತ್ತು.ಇದೀಗ […]

ಈ ಕ್ಷಣದ ಸುದ್ದಿ

ಎಡ ಬಿಡದೇ ಸುರಿದ ಮಳೆ: ದಾಂಡೇಲಿಯಲ್ಲಿ ತುಂಬಿ ಹರಿದ ನದಿ-ನಾಲಾಗಳು: ಮನೆಗಳಿಗೆ ನುಗ್ಗಿದ ನೀರು: ಕಾಳಜಿ ಕೇಂದ್ರದಲ್ಲಿ ಸಂತ್ರಸ್ಥ ಜನರು

ಕಳೆದೆರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆಯ ಕಾರಣದಿಂದಾಗಿ ದಾಂಡೇಲಿಯಲ್ಲಿ ಕಾಳಿ ನದಿ ಸೇರಿದಂತೆ ಸಣ್ಣ ಪುಟ್ಟ ನಾಲಾಗಳೂ ಸಹ ತುಂಬಿ ಹರಿದಿದ್ದು, ಮನೆಗಳೊಳಗೆ ನೀರು ನುಗ್ಗಿ ನೂರಾರು ಜನರು ಸಂಕಷ್ಠಕ್ಕೊಳಗಾಗಿದ್ದು ಸಂಜೆಯ ಹೊತ್ತಿಗೆ ವಾತಾವರಣ ಸಹಜ ಸ್ಥಿತಿಗೆ ಮರಳಿದೆ. ದಾಂಡೇಲಿಯಲ್ಲಿ ಗುರುವಾರದಿಂದಲೇ ಮಳೆ ನಿರಂತವಾಗಿ ಭೋರ್ಗರೆಯುತ್ತಿದೆ. ಪರಿಣಾಮವೆಂವಂತೆ ಜಲಪ್ರವಾಹವೇ […]

ಈ ಕ್ಷಣದ ಸುದ್ದಿ

ಪ್ರಸ್ತುತ ರಾಜಕಾರಣ: ಸನ್ಯಾಸಿಯ ಎದುರು ಹಾದು ಹೋದ ಜಿಂಕೆಯ ಕಥೆ ಹೇಳಿದ ಕೋಡಿಮಠದ ಶ್ರೀಗಳು

ಶಿರಸಿ,: ” ಜಿಂಕೆಯೊಂದು ಬೇಟೆಗಾರನಿಂದ ತಪ್ಪಿಸಿಕೊಂಡು  ಸನ್ಯಾಸಿಯೊಬ್ಬನ ಎದುರಿನಿಂದ ಹಾದು ಓಡಿಹೋಗಿತ್ತು. ಹಾಗೆ ಹಾದು ಹೋದ ಜಿಂಕೆಯ ಬಗ್ಗೆ ಸನ್ಯಾಸಿಯಲ್ಲಿ ಬೇಟೆಗಾರ ಕೇಳಿದಾಗ ಸನ್ಯಾಸಿ ದ್ವಂದ್ವದಲ್ಲಿ ಸಿಲುಕಿರುತ್ತಾನೆ.  ಜಿಂಕೆ ಓಡಿಹೋದ ದಿಕ್ಕು ಹೇಳಿದರೆ ಆ ಜಿಂಕೆಯ ಸಾವಿಗೆ ಕಾರಣವಾದಂತಾಗುತ್ತದೆ, ಹೇಳದಿದ್ದರೆ ಸುಳ್ಳು ನುಡಿದಂತಾಗುತ್ತದೆ ಎಂಬ ಸಂಕಟ ಸನ್ಯಾಸಿಯದ್ದಾಗಿರುತ್ತದೆ….”    […]