ಉತ್ತರ ಕನ್ನಡ

ಹೊಸತನದ ಹಂಬಲದ ನಡಿಗೆಯಲ್ಲಿ ಹೆಜ್ಜೆಯಿಡುತ್ತಿರುವ ಬಹುಮುಖ ಪ್ರತಿಭೆಯ ಶಿಕ್ಷಕಿ ಭಟ್ಕಳದ ಜಯಶ್ರೀ ಆಚಾರಿ

ಕರ್ನಾಟಕ ರಾಜ್ಯ ಶಿಕ್ಷಕರ ಪರಿಷತ್ತು ತನ್ನ ಹಲವು ಕಾರ್ಯ ಸಾಧನೆಯ ಮೂಲಕ ನಾಡಿನ ಗಮನ ಸೆಳೆದ ಮಹತ್ವದ ಸಂಘಟನೆಯಾಗಿದೆ. ಶಿಕ್ಷಕರಲ್ಲಿರುವ ಸುಪ್ತ ಪ್ರತಿಭೆಗೆ ಸೂಕ್ತ ವೇದಿಕೆ ನಿರ್ಮಿಸಿ ಅವರ ಪ್ರತಿಭೆಯನ್ನು ಪರಿಚಯಿಸುವುದರ ಮೂಲಕ ವೃತ್ತಿ ಪಾವಿತ್ರ್ಯತೆಗೆ ಗೌರವ ತಂದುಕೊಟ್ಟ ಪರಿಷತ್ತು ತನ್ನ ವಿಭಿನ್ನ ಆಲೋಚನೆ ಮೂಲಕ ಶಿಕ್ಷಣ ಇಲಾಖೆಯ […]

ಉತ್ತರ ಕನ್ನಡ

ಸದ್ದಿಲ್ಲದೆ ದುಡಿದ ಕಾಯಕಯೋಗಿ ಕುಮಟಾ ಹೊಲನಗದ್ದೆ ಕೇಂದ್ರದ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರದೀಪ ರಾಮಚಂದ್ರ ನಾಯಕ

ನಾಡಿನ ತುಂಬೆಲ್ಲ ಅಡಗಿರುವ ಅನರ್ಗ್ಯ ರತ್ನಗಳನ್ನು ಹುಡುಕಿ ಶಿಕ್ಷಕರಿಂದ, ಶಿಕ್ಷಕರಿಗಾಗಿ, ಶಿಕ್ಷಕರೇ ನಡೆಸುವ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತು ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುವುದರ ಮೂಲಕ ನಮ್ಮ ನಡುವೆ ಇದ್ದು ನಮ್ಮಂತಾಗದೆ ಶಿಕ್ಷಣ ಇಲಾಖೆಯ ಸಂಪರ್ಕದ ಕೊಂಡೆಯಂತಿರುವ ಕ್ಷೇತ್ರ ಸಂಪನ್ಮೂಲ ಮತ್ತು ಸಮೂಹ ಸಂಪನ್ಮೂಲ ವ್ಯಕ್ತಿಗಳನ್ನು ಗುರುತಿಸಿ ಗೌರವಿಸುವ […]