ಒಡನಾಡಿ ವಿಶೇಷ

ಶ್ರೀಅರವಿಂದರ “ಸಾವಿತ್ರಿ” ಪುಟ್ಟು ಕುಲಕರ್ಣಿಯವರ ಒಂದು ಕವಿತೆ

ಕಲ್ಯಾಣಕಾಗಿ ಉತ್ಕಂಠ ಸ್ಪಂದ ಅವನೀಗ ದರ್ಶಗೊಂಡು,ತಾರಕದಿ-ಮುರಲಿ ನಾದವನು ಸೃಜಿಸಿ ಸಂಯೋಗ ಹೊಂದಲೆಂದುಮುದ-ಮೋದ – ಸ್ವನದ ಆತ್ಮ-ಸಂಗಾತಿಯಾಂತರ್ಯ ತುಡಿತ ಕಂಡು,ನೀಲಕಂಠಗರಿ ಅವನ-ಶಿರ-ಕವಚ , ತರು-ಮರದಿ ಅರಳಿ ಇಂದು // 1//ತಪ್ತ ಭಾವದಾ ಅವನ ಉಸಿರೀಗ ತೋಷಕ್ಕೆ ಕರೆಯ ಪೋಷ,ನೀಲಲೋಹಿತದ ಘನಸಾಂದ್ರ ಭೋಗದಾಲೋಕವವನ ಕೋಶ.ದಿವಿಜ-ಕೋಮಲದ ಭೂಮದಾಭೀಪ್ಸೆ ರಕ್ತಕ್ಕು ರಂಗು ತಂದುಪ್ರಕೃತಿ ಸಹಜದಾ […]

ಉತ್ತರ ಕನ್ನಡ

‘ಕೋವಿಗೊಂದು ಕನ್ನಡಕ’ ಹೊನ್ನಾವರದಲ್ಲಿ ಯಶಸ್ವೀ ಪ್ರದರ್ಶನ

ತೆಳುವಾದ ಸಂಗೀತದೊಂದಿಗೆ ನಾಟಕ ಪ್ರಾರಂಭವಾಗಿದೆ. ಕನ್ನಡಕ ಫ್ರೇಮಿನಾಕಾರದ ಕಾರ್ಪೆಟ್ಟಿನ ಮೂರು ಮೂಲೆಗಳಿಂದ ಮೂರು ಮಂದಿ ಅರೆನಾ ವನ್ನು ಪ್ರವೇಶಿಸಿದ್ದಾರೆ. ಮೂವರೂ ಬಾಯ್ಕಟ್ಟು ಕಟ್ಟಿಕೊಂಡಿದ್ದಾರೆ. ಒಂದು ಸಂಧಿಯಲ್ಲಿ ಸೇರುವ ಮೂವರದೂ ಒಂಥರಾ ಗುಮಾನಿಯ ನೋಟ. ನಿಧಾನಕ್ಕೆ ಒಬ್ಬೊಬ್ಬರೂ ಬಾಯ್ಕಟ್ಟು ಬಿಚ್ಚುತ್ತಾ ಒಬ್ಬರನ್ನೊಬ್ಬರು ನೋಡಿಕೊಳ್ಳುತ್ತ ಗಹಗಹಿಸಿ ನಗತೊಡಗುತ್ತಾರೆ. ಇಂಥದೊಂದು ಸ್ಫೋಟಕ ನಗುವಿನ […]