ಉತ್ತರ ಕನ್ನಡ

ಜುಲೈ 30 ರಂದು ದಾಂಡೇಲಿಯಲ್ಲಿ ಯಕ್ಷಗಾನ

ದಾಂಡೇಲಿ: ನಗರದ ಕಲಾಶ್ರೀ ಸಂಸ್ಥೆಯ ಆಶ್ರಯದಲ್ಲಿ ಕುಂದಾಪುರದ ಮಹಾಗಣಪತಿ ಪ್ರವಾಸಿ ಯಕ್ಷಗಾನ ಮಂಡಳಿಯ ಕಲಾವಿದರು ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ದಾಂಡೇಲಿಯ ವಿದ್ಯಾಧಿರಾಜ ಸಭಾಭವನದಲ್ಲಿ ಶನಿವಾರ, ಜುಲೈ 30 ರಂದು ರಾತ್ರಿ 9 ಗಂಟೆಯಿಂದ ರಾಮಾಂಜನೇಯ ಹಾಗೂ ನಾಗಶ್ರೀ ಯಕ್ಷಗಾನ ಪ್ರದರ್ಶನ ಗೊಳ್ಳಲಿದೆ . ದಾಂಡೇಲಿ ನಗರದ ಕಲಾಶ್ರೀ […]

ಒಡನಾಡಿ ವಿಶೇಷ

ಬದುಕಿನ ನವರಂಧ್ರಗಳು : ಪ್ರವೀಣಕುಮಾರ ಸುಲಾಖೆಯವರ ಹನಿಗವನಗಳು

ಸ್ಮಶಾನ… ನಾನು ನಾನು ಎನ್ನುವನುಮಣ್ಣಾದ ಜಾಗಸತ್ಯ ಗೊತ್ತಿದ್ದರೂ ಸಾಯದೆ ಇರುವವರಿಗಾಗಿ ಕಾಯುತ್ತಿರುವಜಾಗ.. ಕೋಪ… ಬಡವನ ಕೋಪ ದವಡೆಗೆಮೂಲಬುದ್ಧಿಗೆ ಬಂದ ವ್ಯಾಧಿಮೂಲವ್ಯಾಧಿಒಂದು ಅರ್ನಥಕ್ಕೆಇನ್ನೊಂದು ಸ್ವಾರ್ಥಕ್ಕಾಗಿ.. ಬೆಳೆ… ರೈತನಬೇವರು ಮತ್ತು ಶ್ರಮದ ಕೂಲಿಕಂಡಕಂಡವರು ಬೆಲೆ ಕಟ್ಟುವ ಅಗ್ಗದ ವಸ್ತು… ರಸ್ತೆ… ಬಡವ ಶ್ರಮದಿಂದ ನಿರ್ಮಿಸಿದ್ದುಶ್ರೀಮಂತ ಅರಾಮವಾಗಿ ಬಳಸುತ್ತಿರುವುದುಬಡವರ ಬೆನ್ನು ಉರಿದೇಶದ ನರನಾಡಿ… […]