ಉತ್ತರ ಕನ್ನಡ

ಹೆಣ್ಣು ಬಾಳಿನ ಕಣ್ಣು :ದೇವಿದಾಸ ನಾಯಕ, ಅಗಸೂರು ಅವರ ಕವಿತೆ

ಜಗದೊಳಗೆ ಹೆಣ್ಣೇ ಬದುಕಿನ ನಿತ್ಯ ಬೆಳಕುಅಂಧಕಾರದ ಕೊಳಕು ಅಳಿಸುವಳಿಲ್ಲಿಸ್ತ್ರೀ ಯು ಸೃಷ್ಟಿಯ ಅದ್ಭುತವಾದ ಶಕ್ತಿಅಪಾರವಾದ ಭಕ್ತಿ ಈಕೆಗೆ ಸಂಸಾರದಲ್ಲಿ ನಮ್ಮೀ ಕುಟುಂಬದ ‌ನೆಮ್ಮದಿಯೇ ಈ ನಾರಿಸಾಗಿಸುವಳು ಸಹನೆಯ ದಾರಿ ಹಿಡಿದು ಜೀವನತಾಯಿ,ಸಹೋದರಿ,ಅತ್ತಿಗೆ,ಸೊಸೆ ಮಗಳಾಗಿಉತ್ಕೃಷ್ಟ ದೇವತೆಯಿಂದ ಮನೆ ಮನ ಪಾವನ ಬಾಳಿನಲು ಜೀವನದಿಯ ಮನಸ್ಸು ಅರಿತುಸತ್ ಚಾರಿತ್ರ್ಯದಿ ಸಾಗಬೇಕು ಬೆರೆತು […]

ಉತ್ತರ ಕನ್ನಡ

ಅನಾಥ ಮರಕ್ಕೆ ಆಯುಸ್ಸು ಜಾಸ್ತಿ : ‘ವೃಶ್ಚಿಕಮುನಿ’ ಕವಿತೆ

ಈ ರಸ್ತೆಯ ಅಂಚಿಗೆ ಒಂದು ಹಳೆ ಮರವಿದೆಎಲ್ಲರ ವಿಶ್ರಾಂತಿಗೆ ನೆರಳು ನೀಡಿದ ಹೆಗ್ಗಳಿಕೆ ಇದರದ್ದುಅದಕ್ಕೂ ಜೀವವಿದೆ ಎಂದು ಮೊನ್ನೆಯಷ್ಟೇ ತಿಳೀತುಅದು ಅಸುನೀಗಿವ ಮುಂಚೆ ಅದಕ್ಕೆ ಗಟ್ಟಿ ಆಯುಷುಗಟ್ಟಿ ಪಿಂಡ ಎಂತಹ ಬಾರಿ ಗಾಳಿಗೂ,ಬಾರಿ ಮಳೆಗೂಬಾರಿ ಬಿಸಿಲಿಗೂ ಜಗ್ಗದ್ದು ,ಕುಗ್ಗಿದ್ದು ಯಾರು ನೋಡಿದಂತಿಲ್ಲ…! ಅದರ ಪಕ್ಕದಲ್ಲಿ ವನಮಹೋತ್ಸವ ನೆಪದಲ್ಲಿಪ್ರತಿ ವರ್ಷ […]

ಈ ಕ್ಷಣದ ಸುದ್ದಿ

ದಾಂಡೇಲಿ ಸರಕಾರಿ ಪದವಿ ಕಾಲೇಜಿನಲ್ಲಿ  ಯಶಸ್ವಿಯಾಗಿ ನಡೆದ ರಕ್ತದಾನ

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟನ ಆಡಳಿತಾಧಿಕಾರಿ ಪ್ರಕಾಶ ಪ್ರಭು ಅವರು ಎಲ್ಲ ದಾನಗಳಲ್ಲಿಯೂ ರಕ್ತದಾನವೇ ಶ್ರೇbಷ್ಠವಾದುದು. ರಕ್ತವನ್ನು ಕೃತಕವಾಗಿ ಸೃಷ್ಟಿಮಾಡಲು ಅಸಾಧ್ಯವಾದುದರಿಂದ ರಕ್ತದಾನವು ಮಹಾದಾನವಾಗಿದೆ. ಅದು ಸಂಕಷ್ಟದಲ್ಲಿರುವ ಜೀವವೊಂದಕ್ಕೆ ಪುನರ್ ಜನ್ಮ ನೀಡುತ್ತದೆ. ರಕ್ತದಾನ ಮಾಡಿದವರ ಬದುಕನ್ನು ಸಾರ್ಥಕಗೊಳಿಸುತ್ತದೆ. ಹೀಗಾಗಿ ಅನ್ನದಾನ, ಧನದಾನಗಳಿಗಿಂತ ರಕ್ತದಾನ ಶ್ರೇಷ್ಠವಾದದ್ದು. […]