ಈ ಕ್ಷಣದ ಸುದ್ದಿ

ಅಗಸ್ಟ್ ೨೫ರಂದು ಕಸಾಪ ಆಜೀವ ಸದಸ್ಯರ ಸಭೆ : ಲೆಕ್ಕಪತ್ರ ಮಂಡನೆ

ಉತ್ತರಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ಸಭೆ ಹಾಗೂ ವಾರ್ಷಿಕ ಲೆಕ್ಕಪತ್ರ ಮಂಡನೆ ಕಾರ್ಯಕ್ರಮ ಅಗಸ್ಟ್ 25 ರಂದು ಮುಂಜಾನೆ 11 ಗಂಟೆಗೆ ಹಳಿಯಾಳದ ಚಂದಾವನದಲ್ಲಿ ನಡೆಯಲಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ತಿಳಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಅವರು ಉತ್ತರ ಕನ್ನಡ […]

ಈ ಕ್ಷಣದ ಸುದ್ದಿ

ದಾಂಡೇಲಿ ತಾಲೂಕಾಡಳಿತದಿಂದ ನಾರಾಯಣಗುರು ಜನ್ಮ ದಿನಾಚರಣೆ

ದಾಂಡೇಲಿ ತಾಲೂಕಾಡಳಿತ ತಹಶೀಲ್ದಾರ ಕಾರ್ಯಾಲಯದಲ್ಲಿ ಬ್ರಹ್ಮರ್ಷಿ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು. ಶಿಕ್ಷಕ ಪ್ರವೀಣ್ ನಾಯ್ಕ ನಾರಾಯಣ ಗುರುಗಳ ಬಗ್ಗೆ ಉಪನ್ಯಾಸ ನೀಡಿ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಸಮಾಜದ ಹಿರಿಯರಾದ ವಿ. ಆರ್. ನಾಯ್ಕರನ್ನು ತಾಲೂಕು ಆಡಳಿತದಿಂದ ಸನ್ಮಾನಿಸಲಾಯಿತು. ಪ್ರಭಾರ ಉಪ […]