ಈ ಕ್ಷಣದ ಸುದ್ದಿ

ಗೋವಾ-ಕಾರವಾರ ಸಂಪರ್ಕಿಸುವ ಕಾಳಿ ಸೇತುವೆ ಕುಸಿತ

ಕಾರವಾರ : ಗೋವಾ ಮತ್ತು ಕಾರವಾರ ವನ್ನು ಸಂಪರ್ಕಿಸುವ ಕಾಳಿ ನದಿಯ ಮೇಲಿನ ಸೇತುವೆ, ಇಂದು (ಅಗಸ್ಟ 7ರ) ನಡು ರಾತ್ರಿ 1:50 ರ ಸುಮಾರಿಗೆ ಕುಸಿದಿದೆ. ವಿಡಿಯೋ ನೋಡಿ…. ಸೇತುವೆ ಕುಸಿತದಿಂದಾಗಿ ನದಿಗೆ ಬಿದ್ದಿದ್ದ ಲಾರಿ ಚಾಲಕನನ್ನು ಸುರಕ್ಷಿತವಾಗಿ ರಕ್ಷಿಸಿ, ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಾಲಕ ಪ್ರಾಣಾಪಾಯದಿಂದ […]

ಈ ಕ್ಷಣದ ಸುದ್ದಿ

Paris Olympics 2024: ಕೆಚ್ಚೆದೆಯ ಬ್ಯಾಡ್ಮಿಂಟನ್‌ ತಾರೆಗೆ ದಕ್ಕದ ಕಂಚಿನ ಪದಕ!

ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತವು ತನ್ನ ನಾಲ್ಕನೇ ಪದಕವನ್ನು ಗೆಲ್ಲುವ ಅವಕಾಶವನ್ನು ಕಳೆದುಕೊಂಡಿದೆ. ಭಾರತದ ಸ್ಟಾರ್ ಷಟ್ಲರ್ ಲಕ್ಷ್ಯ ಸೇನ್ ಅವರು ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್‌ನ ಕಂಚಿನ ಪದಕದ ಪಂದ್ಯದಲ್ಲಿ ಸೋಲು ಕಂಡಿದ್ದಾರೆ. ಕಠಿಣ ಪಂದ್ಯದಲ್ಲಿ ಕೆಚ್ಚೆದೆಯ ಆಟ ಪ್ರದರ್ಶಸಿದ ಲಕ್ಷ್ಯ ಸೇನ್‌ ಅವರು ಮಲೇಷ್ಯಾದ ಲೀ ಜಿ […]

ಈ ಕ್ಷಣದ ಸುದ್ದಿ

ಮಂಗಳೂರಿಗೆ ವರ್ಗಾವಣೆಗೊಂಡರೂ ಚಾರ್ಜ್ ಕೊಡದೆ ಬೆಂಗಳೂರು ಸೇರಿಕೊಂಡ ದಾಂಡೇಲಿಯ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಚಾರ್ಯರು

ಹಾಜರಿ ಪುಸ್ತಕವಿಲ್ಲ : ಹಾಸ್ಟೇಲಿಗೆ ತರಕಾರಿಯಿಲ್ಲ: ಪೋನ್ ಮಾಡಿದ್ರೆ ಸ್ವೀಕರಿಸೋದಿಲ್ಲ ದಾಂಡೇಲಿಯ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಚಾರ್ಯರು  ಮಂಗಳೂರಿಗೆ ವರ್ಗಾವಣೆಗೊಂಡರೂ ಮತ್ತೊಬ್ಬರಿಗೆ ಚಾರ್ಜ್ ನೀಡದೆ,  ವರ್ಗಾವಣೆಯಾದ ಸ್ಥಳಕ್ಕೂ ಹಾಜರಾಗದೆ, ಬೆಂಗಳೂರಿನಲ್ಲಿ  ಸೇರಿಕೊಂಡಿದ್ದಾರೆ. ಇದೀಗ ಇದು ಸ್ಥಳೀಯವಾಗಿ ಹಲವು ಸಮಸ್ಯೆಗಳಿಗೆ ಕಾರಣವಾಗಿದೆ. ವಿಶ್ವನಾಥ ಹುಲಸದಾರ ಎಂಬರು […]

ಅಂತಾರಾಷ್ಟ್ರೀಯ

ಒಲಿಂಪಿಕ್ಸ್ ಪದಕ ‘ಲಕ್ಷ್ಯ’ ಭೇದಿಸಲು ಹೊರಟಿರುವ ಉತ್ತರಾಖಂಡ್ ಹುಡುಗ ಕನ್ನಡಿಗನಾದ ಕಥೆ!

ಉತ್ತರಾಖಂಡ್’ನ ನೈನಿತಾಲ್’ನಿಂದ ಕರ್ನಲ್ ತಂದೆಯ ಜೊತೆ ಬೆಂಗಳೂರಿಗೆ ಬಂದಿದ್ದ ಕ್ರಿಕೆಟಿಗ ಮನೀಶ್ ಪಾಂಡೆ, ನಂತರದ ದಿನಗಳಲ್ಲಿ ಕನ್ನಡಿಗನೇ ಆಗಿ ಹೋದ. ಇದೂ ಕೂಡ ಅಂಥದ್ದೇ ಒಂದು ಕಥೆ..! ಉತ್ತರಾಖಂಡ್’ನ ಅಲ್ಮೋರಾ ಜಿಲ್ಲೆಯ ರಸ್ಯಾರ ಎಂಬ ಹಳ್ಳಿಯ ಒಬ್ಬ ಬ್ಯಾಡ್ಮಿಂಟನ್ ಕೋಚ್…, ಹೆಸರು ಡಿ.ಕೆ ಸೇನ್. 12 ವರ್ಷಗಳ ಹಿಂದೆ […]

ಈ ಕ್ಷಣದ ಸುದ್ದಿ

ಇನ್ನು ಮುಂದೆ ಕನ್ನಡದಲ್ಲಿಯೂ ರೈಲ್ವೆ ಪರೀಕ್ಷೆ ಬರೆಯಲೂ ಅವಕಾಶ

ಬೆಂಗಳೂರು: ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಕನ್ನಡದಲ್ಲಿ ಬರೆಯಲು ಅವಕಾಶ ಒದಗಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ಇಲಾಖೆಯಲ್ಲಿ ಬಡ್ತಿ ನೀಡಲು ನಡೆಸುವ ಸಾಮಾನ್ಯ ವಿಭಾಗ ಸ್ಪರ್ಧಾತ್ಮಕ ಪರೀಕ್ಷೆ (ಜಿಡಿಸಿಇ) ಬರೆಯಲು ಇಲ್ಲಿಯವರೆಗೂ ಇಂಗ್ಲಿಷ್‌ […]

ಒಡನಾಡಿ ವಿಶೇಷ

ನನ್ನ ರೋಧನೆಗೂ ನೀನೇ ಸಾಂತ್ವನವೀಗ…

ನಿನಗೂ ನನ್ನ ಕಣ್ಣಲ್ಲಿ ಹನಿಗಳಿವೆಅರ್ಪಿಸುತ್ತಿರುವೆ;ಕಾಯುತ್ತಿರುವ ಆ ನಿನ್ನ ಮರಿಗಳಿಗಾಗಿತಪಿಸುತ್ತಿರುವೆ. ಜೀವಲೋಕದ ನಿನ್ನ ಸಾಂಗತ್ಯನನ್ನ ನೇವರಿಸಿದ ಸಾಂತ್ವನದಲ್ಲೊಂದಾಗಿತ್ತು.ಹೇಗೆ ಹೇಳಲಿ ನಿನ್ನ ಆ ಕೊನೆಯ ಕ್ಷಣವ?ಅಕ್ಷರಗಳ ಪರ್ವತವೂ ಸಾಲದುದುಃಖದ ಎರಡಕ್ಷರದ ವಿಸ್ತಾರಕ್ಕೆ! ಮಾತ್ರವಲ್ಲ, ಬರಸಿಡಿಲ ಸುದ್ದಿಯೂ ಜೊತೆಗೇ …. ನನ್ನ ಬೆಚ್ಚಗಿನ ಮಹಲಿನ ಪಕ್ಕಮಳೆಯಲ್ಲಿ ತೊಪ್ಪೆಯಾಗಿ ಚಿಂವ್ ಗುಟ್ಟುವಆ ಶಬ್ದ ಹಿಂಬಾಲಿಸಿದೆ: […]

ಈ ಕ್ಷಣದ ಸುದ್ದಿ

ಅರ್ಥಪೂರ್ಣವಾಗಿ ನಡೆದ ಬೆಥನಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರ ದಿನಾಚರಣೆ

ಬೆಥನಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರ ದಿನಾಚರಣೆ ದಾಂಡೇಲಿಯ ಸೆಂಟ್ ಮೈಕಲ್ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಸೇಂಟ್ ಮೈಕಲ್ ಕಾನ್ವೆಂಟ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಸಿಸ್ಟರ್ ಸೆಲ್ವಿ, ಶಾಲಾ ಅಭಿವೃದ್ಧಿ ಮೇಲ್ವಿಚಾರಕ ಸಮಿತಿಯ ಸದಸ್ಯರು, ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಜ್ಯೋತಿಯನ್ನು ಬೆಳಗಿಸುವುದರ ಮೂಲಕ ಸಂಸ್ಥಾಪಕರ ದಿನಾಚರಣೆಗೆ ಚಾಲನೆ […]

ಒಡನಾಡಿ ವಿಶೇಷ

ಜಲದಿಗ್ಬಂಧನ : ಗೋಪಾಲ ಭಾಶಿಯವರ ‘ತನಗ’ ಪ್ರಕಾರದ ಕವನ

( ಪ್ರತಿ ಸಾಲಿನಲ್ಲೂ 7+7+7+7=28 ಅಕ್ಷರಗಳು ಒಂದೊಂದು ಚರಣಕ್ಕೆ) ============================= ಎಲ್ಲೆಡೆ ದಿಗ್ಬಂಧನವರುಣಾರ್ಭಟ ಭಯ.ಕಾರ್ಗತ್ತಲೆಯ ಮೋಡಸುರಿಯುತ್ತಿದೆ ನೋಡ || ಮುಸುಕಿದ ಬಾನಲಿಕಾಣೆಯಾಗಿದೆ ಭಾನುಬಿರುಗಾಳಿಯ ಭೀತಿಕಡಲುಕ್ಕುವ ರೀತಿ|| ಬೆಟ್ಟಗಳೆ ಕುಸಿದುಊರುಕೇರಿ ನುಂಗಿವೆ.ಕಾಣೆಯಾದ ಜೀವ್ಗಳೆಹೊಳೆಯಲ್ಲಿ ತೇಲಿವೆ|| ಕೆರೆ ಕಟ್ಟೆಯೊಡೆದುಹೊಲ್ಗದ್ದೆ ತೋಟಗಳುನೀರುಂಡು ಮುಳುಗಿವೆಹೊಳೆಹಳ್ಳ ಉಕ್ಕಿವೆ || ಕೃಷಿಕರ ಕಣ್ಣೀರುಬಡವರಾ ಸಂಕಷ್ಟಮಳೆಯೆಲ್ಲ ನುಂಗಿದೆಕರುಳು ಕಿತ್ತಂತಿದೆ|| […]

ಈ ಕ್ಷಣದ ಸುದ್ದಿ

ಸೂಪಾ ಜಲಾಶಯ ಭರ್ತಿಗೆ ಇನ್ನೆಷ್ಟು ದಿನ…?  ನದಿ ತಟದ ಜನರಿಗೆ ಎಚ್ಚರಿಕೆ ನೀಡಿದ ವಿದ್ಯುತ್ ನಿಗಮ

ಸೂಪಾ ಜಲಾಶಯ ತನ್ನ ಗರಿಷ್ಠ ಮಟ್ಟವನ್ನು ತಲುಪಲು ಇನ್ನು ಕೇವಲ ಎಂಟು ಮೀಟರ್ ಬಾಕಿ ಉಳಿದಿದ್ದು,  ಕರ್ನಾಟಕ ವಿದ್ಯುತ್ ನಿಗಮದವರು  ನದಿ ತಟದ ಜನರಿಗೆ  ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತರ ತನ್ನ ಎರಡನೆಯ ಎಚ್ಚರಿಕೆಯ ಪ್ರಕಟಣೆಯನ್ನು ಹೊರಡಿಸಿದ್ದಾರೆ. ಸೂಪಾ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಎಡೆಬಿಡದೆ ಮಳೆ […]

ಈ ಕ್ಷಣದ ಸುದ್ದಿ

ಕೃಷಿ ಜಾಗೃತಿ ಶಿಬಿರ ಹಾಗೂ ಪ್ರಗತಿಪರ ಕೃಷಿಕ ಮಹಿಳೆಗೆ ಸನ್ಮಾನ

ದಾಂಡೇಲಿ ತಾಲೂಕಿನ ಹಸನ್ಮಾಳದಲ್ಲಿ ಶ್ರೀಗಂಧ ಟ್ರಸ್ಟ್ ದಾಂಡೇಲಿ ಮತ್ತು ಕೆನರಾ ವೆಲ್ಫೇರ್ ಟ್ರಸ್ಟ್ ಬಿ.ಎಡ್. ಕಾಲೇಜು ದಾಂಡೇಲಿ ಇವರ ಸಹಯೋಗದಲ್ಲಿ ಬಿ.ಎಡ್ ಪದವಿ ವಿದ್ಯಾರ್ಥಿಗಳಿಗಾಗಿ ಕೃಷಿ ಜಾಗೃತಿ ಶಿಬಿರ ಮತ್ತು ಪ್ರಗತಿಪರ ಕೃಷಿಕ ಮಹಿಳೆಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೃಷಿ ಇಲಾಖೆಯ ಹಿರಿಯ […]