ಈ ಕ್ಷಣದ ಸುದ್ದಿ

ಉಳ್ಳವರು ಉಚಿತ ಯೋಜನೆ ಬಯಸಬಾರದು – ದೇಶಪಾಂಡೆ

ದಾಂಡೇಲಿಯಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಾಲಯ ಉದ್ಘಾಟನೆ ದಾಂಡೇಲಿ : ಕಾಂಗ್ರೆಸ್ ಸರಕಾರ ಚುನಾವಣೆಯ ಸಂದರ್ಭದಲ್ಲಿ ಘೋಷಿಸಿದಂತೆ ಪಂಚ ಗ್ಯಾರಂಟಿ ಗಳನ್ನು ಜನತೆಗೆ  ಉಚಿತವಾಗಿ ನೀಡುತ್ತಿದೆ. ಇದರಿಂದ ಸಾಕಷ್ಟು ಬಡವರಿಗೆ ಅನುಕೂಲವಾಗಿದೆ. ಅದರೆ ಉಳ್ಳವರು ಉಚಿತ ಯೋಜನೆಗಳನ್ನು  ಬಯಸಬಾರದು ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ […]

ಈ ಕ್ಷಣದ ಸುದ್ದಿ

ಬಹುಮುಖ ಪ್ರತಿಭೆಯ ಜಿ.ಆರ್.ತಾಂಡೇಲರಿಗೆ ಒಲಿದ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ

ಅಂಕೋಲಾ ತಾಲೂಕಿನ ಕೆನರಾ ವೆಲಫೇರ್ ಟ್ರಸ್ಟಿನ ಪಿ.ಎಮ್. ಹೈಸ್ಕೂಲಿನಲ್ಲಿ ಶಿಕ್ಷಕರಾಗಿ, ಎನ್.ಸಿ.ಸಿ. ಕಮಾಂಡರ್ ಆಗಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಜಿ.ಆರ್.ತಾಂಡೇಲರಿಗೆ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಒಲಿದು ಬಂದಿರುವುದು ಅವರ ಬಹುಮುಖ ಪ್ರತಿಭೆಗೆ ಸಂದ ಗೌರವವಾಗಿದೆ. ರಾಷ್ಟೀಯ ಶಿಕ್ಷಕರ ದಿನಾಚರಣೆಯ ನಿಮಿತ್ತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ […]