ಐವರು ರೌಡಿ ಶೀಟರ್ಗಳಿಗೆ ಆರು ತಿಂಗಳ ಗಡಿಪಾರು ಆದೇಶ
ಸಮಾಜಘಾತಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರ ಶಾಂತಿಗೆ ಭಂಗ ತರುತ್ತಿದ್ದ ಐವರು ರೌಡಿ ಶೀಟರ್ಗಳನ್ನು ಉತ್ತರ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಅವಧಿಗೆ ಗಡಿಪಾರು ಮಾಡಿ ಭಟ್ಕಳ ಉಪವಿಭಾಗಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಗಡಿಪಾರು ಶಿಕ್ಷೆಗೆ ಒಳಗಾದವರು ಭಟ್ಕಳ ತಾಲೂಕಿನ ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಹಿತ್ತು ಹಾಗೂ ಬೈಲೂರು ನಿವಾಸಿಗಳಾದ […]