ಈ ಕ್ಷಣದ ಸುದ್ದಿ

ಪಿ.ಯು.ಸಿ. ಪಲಿತಾಂಶದಲ್ಲಿ ಯಾವ ಜಿಲ್ಲೆ ಯಾವ ಸ್ಥಾನ : ಉತ್ತರಕನ್ನಡದಲ್ಲಿ ಯಾವ ತಾಲೂಕು ಅಗ್ರಸ್ಥಾನ…?

2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದ ಅಂಕಿ ಅಂಶಗಳು ಬಿಡುಗಡೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆ ಒಟ್ಟಾರೆ ಶೇ. 91.9 ರಷ್ಟು ಫಲಿತಾಂಶ ದಾಖಲಿಸಿದೆ. ಜಿಲ್ಲೆಯಲ್ಲಿ ಒಟ್ಟು 11,998 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 11,023 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಜಿಲ್ಲೆಯ ತಾಲ್ಲೂಕುಗಳ ಪೈಕಿ ಶಿರಸಿ ತಾಲ್ಲೂಕು ಶೇ. 96.7 ರಷ್ಟು […]

ತಂತ್ರಜ್ಞಾನ

ದಿಶಾ ಇಂಟರ್ ನ್ಯಾಶನಲ್ ಸ್ಕೂಲ್ & ಪಿ.ಯು. ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಲು 25 ಶಿಕ್ಷಕರಿಗೆ ಅರ್ಜಿ ಆಹ್ವಾನ : ದಾಂಡೇಲಿ ಮತ್ತು ಅಂಕೋಲಾದಲ್ಲಿ ಸಂದರ್ಶನ

ಎಮ್.ಎ., ಎಮ್.ಎಸ್ಸಿ, ಬಿ.ಎಸ್ಸಿ, ಬಿ.ಎಡ್ ಸೇರಿದಂತೆ ಹಲವು ವಿದ್ಯಾರ್ಹತೆಯುಳ್ಳ 25 ಶಿಕ್ಷಕ | ಶಿಕ್ಷಕಿಯರಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಎಪ್ರಿಲ್ 12 ಮತ್ತು 13 ರಂದು ದಾಂಡೇಲಿ ಮತ್ತು ಅಂಕೋಲಾದಲ್ಲಿ ಸಂದರ್ಶನ ನಡೆಯಲಿದೆ. ಆಸಕ್ತರು ಸಂದರ್ಶನದಲ್ಲಿ ಭಾಗವಹಿಸುವಂತೆ ಸಂಸ್ಥೆಯ ಮುಖ್ಯಸ್ಥರು ಮನವಿ ಮಾಡಿದ್ದಾರೆ‌ ಹಾವೇರಿ ಜಿಲ್ಲೆಯ ಶಿಗ್ಗಾಂವಿಯ ಮಾತೋಶ್ರಿ ಮಲ್ಲಮ್ಮ […]

ಈ ಕ್ಷಣದ ಸುದ್ದಿ

ಮತ್ತಷ್ಟು ವಿಸ್ತಾರಗೊಂಡ ಕಾಳಿ ಹುಲಿ ಅಭಯಾರಣ್ಯದ ಪರಿಸರ ಸೂಕ್ಷ್ಮ ಪ್ರದೇಶ: ಪರಿಸರ ಸಚಿವಾಲಯ ಘೋಷಣೆ

ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿಸಂರಕ್ಷಿತ ಪ್ರದೇಶದ 663 ಚದರ ಕಿ.ಮೀ.ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದುಗುರುತಿಸಿ ಕೇಂದ್ರ ಅರಣ್ಯ ಹಾಗೂ ಪರಿಸರಸಚಿವಾಲಯ ಮಂಗಳವಾರ ಕರಡು ಅಧಿಸೂಚನೆ ಹೊರಡಿಸಿದೆ. ಅರಣ್ಯದ ಅಂಚಿನಿಂದ 10 ಕಿ.ಮೀ. ವರೆಗಿನಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದುಗುರುತಿಸಲಾಗಿದೆ. ಭೀಮಗಢ ವನ್ಯಜೀವಿ ಧಾಮವು‌ ಪಕ್ಕದಲ್ಲಿ ಇರುವುದರಿಂದ ಉತ್ತರ ಹಾಗೂ […]