ದಾಂಡೇಲಿ
ಬಾಗಲಕೋಟ, ದಾವಣಗೆರೆಯಲ್ಲಿ ಕಾಂಗ್ರೆಸ್ ಗೆಲುವು : ದಾಂಡೇಲಿಯಲ್ಲಿ ವಿಜಯೋತ್ಸವ
ದಾಂಡೇಲಿ: ಉಪಚುನಾವಣೆಗಳಲ್ಲಿ ಬಾಗಲಕೋಟ ಹಾಗೂ ದಾವಣಗೆರೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಬೇರಿ ಸಾಧಿಸಿದ ಹಿನ್ನೆಲೆಯಲ್ಲಿ ದಾಂಡೇಲಿಯ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸೋಮಾನಿ ವೃತ್ತದಲ್ಲಿ ಮಂಗಳವಾರ ಸಂಜೆ ವಿಜಯೋತ್ಸವ ನಡೆಯಿತು. ಪಕ್ಷಕ್ಕೆ ಜೈಕಾರ ಕೂಗುತ್ತ ಸಿಡಿಮದ್ದು ಸಿಡಿಸಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ […]