ಉತ್ತರ ಕನ್ನಡ
ಕಾಗಾಲ ಮಂಜುಗೊಲಿದ ಕುಮಟಾ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಪಟ್ಟ
“ಕಾರ್ಯಸಾಧಕನ ಕೈಯಲ್ಲಿ ಕಡ್ಡಿಯು ಗುಡ್ಡವಾದೀತು!”ಎಂಬ ಹಿರಿಯರ ಮಾತೊಂದಿದೆ. ಯಾರು ಸೃಜನಶೀಲ ಮನಸ್ಥಿತಿಯುಳ್ಳವರೋ, ಕ್ರಿಯಾಶೀಲ ಪ್ರವೃತ್ತಿ ಹೊಂದಿರುತ್ತಾರೋ, ಕರ್ತವ್ಯವೇ ದೇವರೆಂದು ನಂಬಿರುತ್ತಾರೋ ಅಂತವರ ಪಾಲಿಗೊಲಿದ ಯಾವುದೇ ಹುದ್ದೆಯನ್ನಾದರೂ ಸಮರ್ಥವಾಗಿ ನಿಭಾಯಿಸಬಲ್ಲರು. ಇಂತಹ ಅಪರೂಪದ ವ್ಯಕ್ತಿತ್ವಕ್ಕೆ ಸಾಕ್ಷಿಯಾದವರು ಕಾಗಾಲ ಕಡ್ಲೆ ಮನೆಯ ಮಂಜುನಾಥ ನಾಗಪ್ಪ ನಾಯ್ಕರವರು. ವೃತ್ತಿ ಬದುಕನ್ನು ಅಪಾರವಾಗಿ ಪ್ರೀತಿಸುವ, […]