ಈ ಕ್ಷಣದ ಸುದ್ದಿ

ಅರಣ್ಯಾಧಿಕಾರಿ ಯೋಗೇಶನ ಉಸಿರನ್ನೇ ಕಸಿದುಕೊಂಡ ಕಳೆನಾಶಕದೊಳಗಿದ್ದ ಅಪಾಯಕಾರಿ ವಿಷ

ಆತ ಅರಣ್ಯ ಸೇವೆಯನ್ನೇ ಬಯಸಿ ಬಂದ ಕನಸುಗಣ್ಣಿನ ಯುವಕ. ವೃತ್ತಿ ಬದುಕಿನಲ್ಲಿ ಬದ್ದತೆ, ಖಾಸಗಿ ಬದುಕಿನಲ್ಲಿ ಶಿಸ್ತನ್ನು ರೂಡಿಸಿಕೊಂಡ ಸಂಯಮಿ. ಎಲ್ಲರನ್ನೂ ಪ್ರೀತಿಸುವ, ಗೌರವಿಸುವ ಸಹೃದಯಿ. ತನ್ನಷ್ಟೇ ಅರಣ್ಯವನ್ನೂ ಪ್ರೀತಿಸುವ ಪರಿಸರ ಪ್ರೇಮಿ. ಎಲ್ಲ ಕೆಲಸಗಳನ್ನೂ ಅಚ್ಚುಕಟ್ಟಾಗಿ ನಿರ್ವಹಿಸುವ ಸೂಕ್ಷ್ಮಗ್ರಾಹಿ. ಇಲಾಖೆಯಲ್ಲಿ ಅಧಿಕಾರಿ, ಹೊರಗಡೆ ಗೆಳೆಯ, ಸಹೋದರ ಹೀಗೆ […]

ಈ ಕ್ಷಣದ ಸುದ್ದಿ

ಕೀಟನಾಶಕ ಸಿಂಪಡಿಸುವ ವೇಳೆ ದೇಹ ಸೇರಿದ ವಿಷ : ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದ ಡಿ.ಆರ್.ಎಪ್.ಓ ಯೋಗೇಶ

ದಾಂಡೇಲಿ: ಸಾಗವಾನಿ ಮಡಿ (ಟೀಕ್ ಬೆಡ್ ) ಸಿದ್ಧಪಡಿಸುವ ವೇಳೆ ಅಪಾಯಕಾರಿ ವಿಷಪೂರಿತ ಕಳೆನಾಶಕವನ್ನು ಸಿಂಪಡಿಸಿದ ಕೈಯಿಂದಲೇ ಅಜಾಗರೂಕತೆಯಿಂದ ಆಹಾರ ಸೇವಿಸಿದ ದಾಂಡೇಲಿಯ ಉಪ ವಲಯ ಅರಣ್ಯಾಧಿಕಾರಿ ಯೋಗೇಶ ನಾಯ್ಕ (31) ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮೂಲತಹ ಕುಮಟಾ ತಾಲೂಕಿನ ಬಾಡ ಗ್ರಾಮದವರಾಗಿರುವ ಯೋಗೇಶ ನಾಯ್ಕ […]

ಉತ್ತರ ಕನ್ನಡ

ಬಹುಮುಖ ಪ್ರತಿಭೆಯ ಸಾಹಿತಿ : ಹೊನ್ನಾವರದ ಸುಮುಖಾನಂದ ಜಲವಳ್ಳಿ

‘ಹರಕು ಅಂಗಿಯ ದೊಗಲೆ ಚಡ್ಡಿಯನಾವು ಬಡವರ ಮಕ್ಕಳುಜೀವವಿಲ್ಲದ ಕನಸು ಕಾಣುತಹುಟ್ಟಿ ಸಾಯುವ ಮಕ್ಕಳು…’ ಸುಮಾರು ೨೫ ವರ್ಷಗಳ ಹಿಂದೆ ಬಡ ಮಕ್ಕಳ ಭವಣೆಯನ್ನು ಹಾಡಿನ ಮೂಲಕ ಕುಣಿಕುಣಿದು, ತಣಿ ತಣಿದು ಮನ ತಟ್ಟುವಂತೆ ಕವನ ಕಟ್ಟಿದವರು ಸುಮುಖಾನಂದ ಜಲವಳ್ಳಿಯವರು. ಮಕ್ಕಳ ಸಾಹಿತ್ಯದಲ್ಲಿ ಇವರೊಬ್ಬ ಪ್ರಯೋಗ ಶೀಲ ಕವಿ, ಸಮರ್ಥ […]

ಈ ಕ್ಷಣದ ಸುದ್ದಿ

ಕಳೆನಾಶಕ ಸಿಂಪಡಿಸುವ ವೇಳೆ ದೇಹ ಸೇರಿದ ಅಪಾಯಕಾರಿ ವಿಷ : ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಜೀವನ್ಮರಣದ ಸ್ಥಿತಿಯಲ್ಲಿರುವ ಅರಣ್ಯ ಸಿಬ್ಬಂದಿ

ಸಾಗವಾನಿ ಮಡಿ (ಟೀಕ್ ಬೆಡ್ )ಗೆ ಕಳೆನಾಶಕ ಹಾಕುವ ವೇಳೆ ಅಪಾಯಕಾರಿ ವಿಷಪೂರಿತ ಕಳೆನಾಶಕವನ್ನು ಸಿಂಪಡಿಸಿದ ಕೈಯಿಂದಲೇ ಆಹಾರ ಸೇವಿಸಿದ ಅರಣ್ಯ ಸಿಬ್ಬಂದಿಯೋರ್ವ ಇದೀಗ ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಜೀವನ್ಮರಣದ ಸ್ಥಿತಿಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂಲತಃ ಕುಮಟಾ ತಾಲೂಕಿನ ಬಾಡ ಗ್ರಾಮದವರಾಗಿರುವ, ಕಳೆದ 13 ವರ್ಷಗಳಿಂದ […]

ಈ ಕ್ಷಣದ ಸುದ್ದಿ

ಕಾರವಾರ, ದಾಂಡೇಲಿಯಲ್ಲಿ‘ಸಾಹಿತ್ಯ ಭವನ’ : ಕೇಂದ್ರ ಕಸಾಪ ಸಮ್ಮತಿ – ನಗರಸಭೆ ನಿವೇಶನ ನೀಡಿದ ತಕ್ಷಣ ಭವನ ನಿರ್ಮಾಣ- ವಾಸರೆ

ಉತ್ತರಕನ್ನಡ ಜಿಲ್ಲೆಯ ಜಿಲ್ಲಾ ಕೇಂದ್ರ ಕಾರವಾರ ಹಾಗೂ ಬಹು ಭಾಷೆಯ ನೆಲ ದಾಂಡೇಲಿಯಲ್ಲಿ ‘ಸಾಹಿತ್ಯ ಭವನ’ ನಿರ್ಮಾಣಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಸಮಿತಿ ತಾತ್ವಿಕ ಸಮ್ಮತಿ ನೀಡಿದೆ. ಆಯಾ ತಾಲೂಕಿನ ನಗರಸಭೆಯವರು ನಿವೇಶನ ಮಂಜೂರಿ ನೀಡಿದ ತಕ್ಷಣವೇ ಕ್ರಿಯಾಯೋಜನೆ ತಯಾರಿಸಿ ಭವನ ನಿರ್ಮಿಸಲು ಕ್ರಮ ವಹಿಸಲಾಗುವುದು ಎಂದು […]

ಈ ಕ್ಷಣದ ಸುದ್ದಿ

ವಿಜ್ಞಾನವೇ ವೈಚಾರಿಕತೆಯ ಪರಮ ಧರ್ಮ – ಡಾ ಅನಸೂಯಾ ಕಾಂಬಳೆ

ಧರ್ಮ, ಶಾಸ್ತ್ರ, ಪರಂಪರೆಗಳ ಹೆಸರಿನಲ್ಲಿ ಈಗಲೂ ಕೂಡ ಮಹಿಳೆಯ ಮೇಲೆ ಒಂದಿಲ್ಲ ಒಂದು ರೀತಿಯಲ್ಲಿ ಶೋಷಣೆಗಳು ನಡೆಯುತ್ತಲೇ ಇವೆ. ಮಹಿಳೆಯನ್ನು ಈಗಲೂ ಎರಡನೆಯಲ್ಲಿ ಕಾಣಲಾಗುತ್ತಿದೆ. ಇದನ್ನೆಲ್ಲ ಹೋಗಲಾಡಿಸಬೇಕೆಂದರೆ ವಿಜ್ಞಾನ ಒಂದೇ ದಾರಿ . ವಿಜ್ಞಾನವೇ ವೈಚಾರಿಕತೆಯ ಪರಮ ಧರ್ಮ ಎಂದು ಕನ್ನಡ ವಿಶ್ವವಿದ್ಯಾಲಯದ ಆರ್.ಸಿ. ಹಿರೇಮಠ ಕನ್ನಡ ಅಧ್ಯಯನ […]

ಈ ಕ್ಷಣದ ಸುದ್ದಿ

ಪ್ರಾಧ್ಯಾಪಕ ಎಸ್.ವಿ. ಚಿಂಚಣಿಯವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಸೇವಾ ನಿವೃತ್ತಿಗೊಂಡ ದಾಂಡೇಲಿ ತಾಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ಪ್ರಾದ್ಯಾಪಕ ಎಸ್.ವಿ. ಚಿಂಚಣಿಯವರನ್ನು ಬೀಳ್ಕೊಡುವ ಹೃದಯಸ್ಪರ್ಶಿ ಕಾರ್ಯಕ್ರಮ ಪದವಿ ಕಾಲೇಜಿನ ಸಭಾ ಭವನದಲ್ಲಿ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಎಸ್.ವಿ. ಚಿಂಚಣಿಯವರು ನನ್ನ ವೃತ್ತಿ ಜೀವನದಲ್ಲಿ ಕಲಿಸುವಿಕೆಯ ಭಾಗವಾಗಿ ಸಾರ್ಥಕ ಬದುಕು ನಡೆಸಿದ್ದೇನೆ ಎನ್ನಲು ಹೆಮ್ಮೆಯಿದೆ. […]

ಈ ಕ್ಷಣದ ಸುದ್ದಿ

ಗಾಂಧಿನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಾಗದ ಕಂಪನಿಯಿಂದ 5 ಲಕ್ಷ ರು.ಗಳ ರಕ್ತ ತಪಾಸಣಾ ಯಂತ್ರ

ದಾಂಡೇಲಿಯ ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನವರು ತಾಲೂಕಿನ ಗಾಂಧಿನಗರದಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಉದ್ಯಮಗಳ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿಯಲ್ಲಿ 5 ಲಕ್ಷ ರೂಪಾಯಿ ವೆಚ್ಚದ ರಕ್ತ ತಪಾಸಣಾ ಯಂತ್ರ ಹಾಗೂ ಇತರೆ ವೈದ್ಯಕೀಯ ಪರಿಕರಗಳನ್ನು ನೀಡಿದ್ದಾರೆ. ದಾಂಡೇಲಿ ನಗರದ ಕೊಳಚೆ ಪ್ರದೇಶವೆಂದೆ ಕರೆಯಲ್ಪಡುವ ಗಾಂಧಿನಗರದಲ್ಲಿ ಹಲವಾರು […]

ಒಡನಾಡಿ ವಿಶೇಷ

ಗ್ರಾಮ ಪಂಚಾಯತ ಅಭಿವೃದ್ಧಿಯ ಕನಸುಗಾರ ಉದಯ ಬಾಂದೇಕರ

ಮನಸ್ಸು ಎಲ್ಲದಕ್ಕೂ ಮೂಲ. ಮನಸ್ಸು ಎಂದರೆ ಸಂಕಲ್ಪದ ಶಕ್ತಿ. ಒಂದು ಕೆಲಸವನ್ನು ಮಾಡಲೇಬೇಕು ಎಂದು ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಮನಸ್ಸಿಗಿದೆ.ಮನಸ್ಸಿದ್ದಲ್ಲಿ ಮಾರ್ಗವಿದೆ. ಇಂಥ ಮನಸ್ಸಿನ ಹಾದಿಯಲ್ಲಿ ನಡೆದು ಜಿಲ್ಲೆಯ ಗ್ರಾಮ ಪಂಚಾಯಿತಿಗೆ ಮಾದರಿಯಾಗಿ “ಪಿಡಿಒ ಆಫ್ ದಿ ಮಂತ್”ಪ್ರಶಸ್ತಿಗೆ ಪುರಸ್ಕೃತರಾದವರು ಹೆರಂಗಡಿ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ಉದಯ ಈಶ್ವರ […]

ಉತ್ತರ ಕನ್ನಡ

ಸಾರ್ಥಕ ಬದುಕಿನ ಸರದಾರ : ಬೆಳ್ಕೆಯ ದೇವಿದಾಸ ಮೊಗೇರ

“ಪ್ರಿಯ ವಾಕ್ಯ ಪ್ರದಾನೇನ ಸರ್ವೇ ತುಷ್ಯಂತಿ ಜೀತವ“ ಪ್ರಿಯವಾದ ಮಾತು ಎಲ್ಲರನ್ನು ಸಂತೋಷಪಡಿಸುತ್ತದೆ. ಮಾತು ಪ್ರಿಯವಾಗಿದ್ದರಷ್ಟೇ ಸಾಲದು; ಅದು ಹಿತವಾಗಿರಬೇಕು. ಕೇಳುವುದಕ್ಕೆ ಆಕರ್ಷಕವೂ ಆಗಿರಬೇಕು. ಕೇಳಿದ ನಂತರ ಚಿಂತನೆಗೆ ಹಚ್ಚುವಂತಿರಬೇಕು. ನಾಲ್ಕು ಕಾಲ ನೆನಪಿಸುವಂತಿರಬೇಕು. ಹೀಗಾಗಬೇಕಿದ್ದರೆ ಮಾತನ್ನು ಕಲೆಯಾಗಿಸುವ ಕೌಶಲ್ಯ ಬೇಕು. ಇಂತಹ ಕೌಶಲ್ಯ ಮಾತಿನ ಮೂಲಕ ಶಿಕ್ಷಕರಲ್ಲಿ […]