ಈ ಕ್ಷಣದ ಸುದ್ದಿ

ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಷಿಯವರಿಗೆ ರಾಜ್ಯ ಸಚಿವರ ಸ್ಥಾನ ಮಾನ

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಷಿಯವರಿಗೆ ರಾಜ್ಯ ಸಚಿವರ ದರ್ಜೆಗೆ ಸಮಾನವಾದ ಸ್ಥಾನ ಮಾನವನ್ನು ನೀಡಿ ಆದೀಶಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸೂಧರಣೆ ಇಲಾಖೆಯ ಸರ್ಕಾರದ ಅಪರ ಕಾರ್ಯದರ್ಶಿ ವೀರಭದ್ರ ಹಂಚಿನಳರವರು ಈ ಆದೇಶ ಹೊರಡಿಸಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು […]

ದಾಂಡೇಲಿ

ದಾಂಡೇಲಿಯಲ್ಲಿ ಜನಮನ ರಂಜಿಸಿದ ರಾಮಾಂಜನೇಯ ಹಾಗೂ ನಾಗಶ್ರೀ ಯಕ್ಷಗಾನ

ದಾಂಡೇಲಿ: ನಗರದ ಕಲಾಶ್ರೀ ಸಂಸ್ಥೆಯ ಆಶ್ರಯದಲ್ಲಿ ಕುಂದಾಪುರದ ಮಹಾಗಣಪತಿ ಪ್ರವಾಸಿ ಯಕ್ಷಗಾನ ಮಂಡಳಿಯ ಕಲಾವಿದರು ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ದಾಂಡೇಲಿಯ ವಿದ್ಯಾಧಿರಾಜ ಸಭಾಭವನದಲ್ಲಿ ನಡೆದ ರಾಮಾಂಜನೇಯ ಹಾಗೂ ನಾಗಶ್ರೀ ಎಂಬ ಯಕ್ಷಗಾನ ಜನಮನ ರಂಜಿಸುವಲ್ಲಿ ಯಶಸ್ವಿಯಾಯಿತು . ನಗರದ ಕಲಾಶ್ರೀ ಸಂಸ್ಥೆ ಕಳೆದ ಹಲವಾರು ವರ್ಷಗಳಿಂದ ದಾಂಡೇಲಿಯಲ್ಲಿ […]

ಒಡನಾಡಿ ವಿಶೇಷ

ಪ್ರಾಮಾಣಿಕ ಸೇವೆಗೆ ಮತ್ತೊಂದು ಹೆಸರು ದೈಹಿಕ ಶಿಕ್ಷಣ ಪರಿವೀಕ್ಷಕ ಗಜಾನನ ನಾಯ್ಕ

ಸಾವಿರ ಆತ್ಮಬಲ, ಸಾಧಿಸುವ ವೀರ ಛಲನಿದ್ದೆಗೆಡಿಸಲು ಬಲ್ಲ, ನಿದ್ದೆ ಬಿಡಲೂ ಬಲ್ಲನಂಬಿದವರಿಗೆ ಜೀವ ಜೀವವನೇ ಕೊಡಬಲ್ಲನಗರೆಯ ನಗು ಮೊಗದ ಗಜಾನನನೆಂಬ ಕಲಿ ಮಲ್ಲ “ಮಾತು ಕಡಿಮೆ ದುಡಿಮೆ ಹೆಚ್ಚು” ಎಂಬ ಗಾದೆ ಮಾತಿಗಂಟಿದ ಮೌನ ಕಾಯಕಯೋಗಿಯಾಗಿ ಶಿಕ್ಷಣ ಇಲಾಖೆಯಲ್ಲಿ ಸುದೀರ್ಘ ೩೬ ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದು […]

ಉತ್ತರ ಕನ್ನಡ

ಜುಲೈ 30 ರಂದು ದಾಂಡೇಲಿಯಲ್ಲಿ ಯಕ್ಷಗಾನ

ದಾಂಡೇಲಿ: ನಗರದ ಕಲಾಶ್ರೀ ಸಂಸ್ಥೆಯ ಆಶ್ರಯದಲ್ಲಿ ಕುಂದಾಪುರದ ಮಹಾಗಣಪತಿ ಪ್ರವಾಸಿ ಯಕ್ಷಗಾನ ಮಂಡಳಿಯ ಕಲಾವಿದರು ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ದಾಂಡೇಲಿಯ ವಿದ್ಯಾಧಿರಾಜ ಸಭಾಭವನದಲ್ಲಿ ಶನಿವಾರ, ಜುಲೈ 30 ರಂದು ರಾತ್ರಿ 9 ಗಂಟೆಯಿಂದ ರಾಮಾಂಜನೇಯ ಹಾಗೂ ನಾಗಶ್ರೀ ಯಕ್ಷಗಾನ ಪ್ರದರ್ಶನ ಗೊಳ್ಳಲಿದೆ . ದಾಂಡೇಲಿ ನಗರದ ಕಲಾಶ್ರೀ […]

ಒಡನಾಡಿ ವಿಶೇಷ

ಬದುಕಿನ ನವರಂಧ್ರಗಳು : ಪ್ರವೀಣಕುಮಾರ ಸುಲಾಖೆಯವರ ಹನಿಗವನಗಳು

ಸ್ಮಶಾನ… ನಾನು ನಾನು ಎನ್ನುವನುಮಣ್ಣಾದ ಜಾಗಸತ್ಯ ಗೊತ್ತಿದ್ದರೂ ಸಾಯದೆ ಇರುವವರಿಗಾಗಿ ಕಾಯುತ್ತಿರುವಜಾಗ.. ಕೋಪ… ಬಡವನ ಕೋಪ ದವಡೆಗೆಮೂಲಬುದ್ಧಿಗೆ ಬಂದ ವ್ಯಾಧಿಮೂಲವ್ಯಾಧಿಒಂದು ಅರ್ನಥಕ್ಕೆಇನ್ನೊಂದು ಸ್ವಾರ್ಥಕ್ಕಾಗಿ.. ಬೆಳೆ… ರೈತನಬೇವರು ಮತ್ತು ಶ್ರಮದ ಕೂಲಿಕಂಡಕಂಡವರು ಬೆಲೆ ಕಟ್ಟುವ ಅಗ್ಗದ ವಸ್ತು… ರಸ್ತೆ… ಬಡವ ಶ್ರಮದಿಂದ ನಿರ್ಮಿಸಿದ್ದುಶ್ರೀಮಂತ ಅರಾಮವಾಗಿ ಬಳಸುತ್ತಿರುವುದುಬಡವರ ಬೆನ್ನು ಉರಿದೇಶದ ನರನಾಡಿ… […]

ಒಡನಾಡಿ ವಿಶೇಷ

ಶ್ರೀಅರವಿಂದರ “ಸಾವಿತ್ರಿ” ಪುಟ್ಟು ಕುಲಕರ್ಣಿಯವರ ಒಂದು ಕವಿತೆ

ಕಲ್ಯಾಣಕಾಗಿ ಉತ್ಕಂಠ ಸ್ಪಂದ ಅವನೀಗ ದರ್ಶಗೊಂಡು,ತಾರಕದಿ-ಮುರಲಿ ನಾದವನು ಸೃಜಿಸಿ ಸಂಯೋಗ ಹೊಂದಲೆಂದುಮುದ-ಮೋದ – ಸ್ವನದ ಆತ್ಮ-ಸಂಗಾತಿಯಾಂತರ್ಯ ತುಡಿತ ಕಂಡು,ನೀಲಕಂಠಗರಿ ಅವನ-ಶಿರ-ಕವಚ , ತರು-ಮರದಿ ಅರಳಿ ಇಂದು // 1//ತಪ್ತ ಭಾವದಾ ಅವನ ಉಸಿರೀಗ ತೋಷಕ್ಕೆ ಕರೆಯ ಪೋಷ,ನೀಲಲೋಹಿತದ ಘನಸಾಂದ್ರ ಭೋಗದಾಲೋಕವವನ ಕೋಶ.ದಿವಿಜ-ಕೋಮಲದ ಭೂಮದಾಭೀಪ್ಸೆ ರಕ್ತಕ್ಕು ರಂಗು ತಂದುಪ್ರಕೃತಿ ಸಹಜದಾ […]

ಉತ್ತರ ಕನ್ನಡ

‘ಕೋವಿಗೊಂದು ಕನ್ನಡಕ’ ಹೊನ್ನಾವರದಲ್ಲಿ ಯಶಸ್ವೀ ಪ್ರದರ್ಶನ

ತೆಳುವಾದ ಸಂಗೀತದೊಂದಿಗೆ ನಾಟಕ ಪ್ರಾರಂಭವಾಗಿದೆ. ಕನ್ನಡಕ ಫ್ರೇಮಿನಾಕಾರದ ಕಾರ್ಪೆಟ್ಟಿನ ಮೂರು ಮೂಲೆಗಳಿಂದ ಮೂರು ಮಂದಿ ಅರೆನಾ ವನ್ನು ಪ್ರವೇಶಿಸಿದ್ದಾರೆ. ಮೂವರೂ ಬಾಯ್ಕಟ್ಟು ಕಟ್ಟಿಕೊಂಡಿದ್ದಾರೆ. ಒಂದು ಸಂಧಿಯಲ್ಲಿ ಸೇರುವ ಮೂವರದೂ ಒಂಥರಾ ಗುಮಾನಿಯ ನೋಟ. ನಿಧಾನಕ್ಕೆ ಒಬ್ಬೊಬ್ಬರೂ ಬಾಯ್ಕಟ್ಟು ಬಿಚ್ಚುತ್ತಾ ಒಬ್ಬರನ್ನೊಬ್ಬರು ನೋಡಿಕೊಳ್ಳುತ್ತ ಗಹಗಹಿಸಿ ನಗತೊಡಗುತ್ತಾರೆ. ಇಂಥದೊಂದು ಸ್ಫೋಟಕ ನಗುವಿನ […]

ಈ ಕ್ಷಣದ ಸುದ್ದಿ

ಕರ್ತವ್ಯದ ಅವಧಿಯಲ್ಲಿ ಲೋಪವಾಗದಿರಲಿ: ಸರಕಾರಿ ನೌಕರರಿಗೆ ಕಟ್ಟು ನಿಟ್ಟಿನ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ತಮ್ಮ ತಮ್ಮ ಕಚೇರಿಗಳಲ್ಲಿ ಕರ್ತವ್ಯದ ಅವಧಿಯಲ್ಲಿ ಯಾವುದೇ ರೀತಿಯ ಲೋಪ ಎಸಗದೆ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸತಕ್ಕದ್ದು ಎಂದು ರಾಜ್ಯ ಸರ್ಕಾರ ಕಟ್ಟುನಿಟ್ಟಾದ ಆದೇಶವನ್ನು ಹೊರಡಿಸಿದೆ. ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮಾರವರು ರಾಜ್ಯ ಸರ್ಕಾರದ ಕಛೇರಿಗಳಲ್ಲಿ ನಿಗದಿತ […]

ಈ ಕ್ಷಣದ ಸುದ್ದಿ

ಉತ್ತರ ಕನ್ನಡ ಜಿಲ್ಲೆಯಲ್ಲೆರಡು ಬಹು ವಿಶೇಷತೆಯುಳ್ಳ (ಮಲ್ಟಿ ಸ್ಪೆಷಾಲಿಟಿ) ಆಸ್ಪತ್ರೆಯಾಗಲೇಬೇಕು

ದಾಂಡೇಲಿ: ಭೌಗೋಳಿಕವಾಗಿ ಅತ್ಯಂತ ವಿಸ್ತಾರವಾಗಿರುವ ಹಾಗೂ ಹಾಗೂ ಗುಡ್ಡಗಾಡುಗಳಿಂದ ಆವೃತವಾಗಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು (ಘಟ್ಟದ ಮೇಲೊಂದು ಹಾಗೂ ಘಟ್ಟದ ಕೆಳಗೊಂದು) ಬಹು ವಿಶೇಷತೆಯುಳ್ಳ (ಮಲ್ಟಿ ಸ್ಪೆಷಾಲಿಟಿ) ಆಸ್ಪತ್ರೆಗಳು ಆಗಲೇಬೇಕು. ಈ ವಿಚಾರವಾಗಿ ಪಕ್ಷಾತೀತವಾಗಿ ನಡೆಯುವ ಎಲ್ಲ ಹೋರಾಟಗಳ ಜೊತೆಗೆ ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ […]

ಈ ಕ್ಷಣದ ಸುದ್ದಿ

ಕೋಗಿಲಬನ ರುದ್ರಭೂಮಿಯಲ್ಲಿ 17 ಲಕ್ಷ ರು. ವೆಚ್ಚದಲ್ಲಿ ಕಾಗದ ಕಾರ್ಖಾನೆಯಿಂದ ನಿರ್ಮಾಣಗೊಂಡ ಶವಸಂಸ್ಕಾರ ಕಟ್ಟಡ

ದಾಂಡೇಲಿ: ಕೊನೆಗೂ ಕೋಗಿಲಬನ ರುದ್ರಭೂಮಿಯಲ್ಲೊಂದು ಸುಸಜ್ಜಿತವಾದ ಶವಸಂಸ್ಕಾರ ಕಟ್ಟಡ ನಿರ್ಮಾಣಗೊಂಡಿದ್ದು, ದಾಂಡೇಲಿಗರ ಬಹುದಿನಗಳ ಬೇಡಿಕೆ ಕಾಗದ ಕಾರ್ಖಾನೆಯವರಿಂದ ಈಡೇರುವಂತಾಗಿದೆ. ದಾಂಡೇಲಿಯಲ್ಲಿ ಪಟೇಲ ನಗರ ಮತ್ತು ಕೋಗಿಲಬನದಲ್ಲಿ ಪ್ರತ್ಯೇಕ ರುದ್ರಭೂಮಿಗಳಿವೆ. ಪಟೇಲನಗರದ ಹಿಂದೂ ರುದ್ರಭೂಮಿಗೆ ನಗರಸಭೆಯಿಂದ ಸುಸಜ್ಜಿತ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಆದರೆ ಕೋಗಿಲಬನದ ರುದ್ರಭೂಮಿ ಹಲವು ಸೌಕರ್ಯಗಳ ಕೊರತೆಯಿಂದ ಕೂಡಿತ್ತು. […]