ದಾಂಡಿಯಾವೂ ಇಲ್ಲ: ದಾಂಡೇಲಪ್ಪ ಜಾತ್ರೆಯೂ ಇಲ್ಲ: ರಾಮಲೀಲಾ, ರಸಮಂಜರಿಯೂ ನಡೆಯುವುದಿಲ್ಲ..!
ದಾಂಡೇಲಿ: ಮಹಾಮಾರಿ ಕೊರೊನಾದ ಕರಿನೆರಳು ದಾಂಡೇಲಿ ದಸರಾದ ಮೇಲೂ ಬಿದ್ದಿದ್ದು, ಇತಿಹಾಸದಲ್ಲಿಯೇ ಮೊದಲ ಬಾರಿಗೆ ದಾಂಡೇಲಿಯಲ್ಲಿ ದಸರಾದ ಸಡಗರವಾಗಿದ್ದ ದಾಂಡಿಯಾ( ಕೋಲಾಟ) ಹಾಗೂ ಇಲ್ಲಿಯ ಗ್ರಾಮದೇವರೇ ಆಗಿರುವ ಸತ್ಪುರುಷ ದಾಂಡೇಲಪ್ಪ ಜಾತ್ರೆ ನಡೆಯುವುದು ಬಹುತೇಕ ಅನಿಶ್ಚಿತವಾಗಿದೆ. ಪ್ರತೀ ವಿಜಯದಶಮಿಯಂದು ದಾಂಡೇಲಿಯಲ್ಲಿ ದಾಂಡೇಲಪ್ಪ ಜಾತ್ರೆಯನ್ನು ಅತೀ ವಿಜ್ರಂಬಣೆಯಿಂದ ಆಚರಿಸುತ್ತ ಬಂದಿರುವುದು […]