ಒಡನಾಡಿ ವಿಶೇಷ

ಅಕ್ಷರ ಬೀಜ ಬಿತ್ತುವ ಕ್ರಿಯಾಶೀಲ ಶಿಕ್ಷಕ ರವೀಂದ್ರ ಭಟ್ ಸೂರಿ

ಶಾಲೆ ಪಾಂಡಿತ್ಯ ಸಂಪಾದನೆಯ ಸ್ಥಳವಷ್ಟೇ ಅಲ್ಲ. ವಿಶಾಲ ವಿಶ್ವಕ್ಕೆ ಅವಶ್ಯಕವಾದ ಶಾಶ್ವತ ಪ್ರಭಾವವುಳ್ಳ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಶಿಸ್ತಿನ ಶಿಕ್ಷಣ ನೀಡುವ ಸ್ಥಳ. ಶಿಕ್ಷಣ ತಜ್ಞರ ಈ ಮಾತು ವಿದ್ಯಾಮಂದಿರಕ್ಕೆ ಓರ್ವ ಶಿಸ್ತಿನ ಶಿಕ್ಷಕ ಅಗತ್ಯ ಎನ್ನುವುದನ್ನು ಸಾರಿ ಹೇಳುತ್ತದೆ. ಮಾನವತೆಯ ವಿಕಾಸದೆಡೆಗೆ ತುಡಿವ ಶಿಕ್ಷಕನೇ ಮಕ್ಕಳ ಮನಸ್ಸನ್ನು ಗೆಲ್ಲಬಲ್ಲ […]

ಒಡನಾಡಿ ವಿಶೇಷ

ಅರಿವೇ ಗುರು….

‌‌ ‌‌‌‌‌‌‌ ಗುರುವೆಂಬ ದೀಕ್ಷೆಯ ಪಡೆದು, ಅರಿವಿನ ಹರಿವಾಣದಲಿ ಆಗ ತಾನೆ ಕಣ್ಣ ಪಿಳುಕಿಸುವ ಮುದ್ದು ಕಂದನ ಜಗತ್ತಿಗೆ ಪರಿಚಯಿಸುವ ಅಮ್ಮ ಮೊದಲ ಗುರು. ತೊದಲು ನುಡಿಯಲಿ ಬಳಪದೋರಣವು ಗೋಡೆ, ಕಟ್ಟೆ, ಕಂಬ, ಹಲಗೆ, ಅಂಗಳ, ಮೈಲೆಲ್ಲ,ಗೀಜಿ ಅಳಿದುಳಿದ ಭಾಗ ಅಮ್ಮನ ಕಣ್ಣ ತಪ್ಪಿಸಿ ಬಾಯಲಿ ಮೆಲ್ಲಗೆ ಅಗಿದು, […]

ಫೀಚರ್

ದಾಂಡೇಲಿಯಲ್ಲಿ ಶುಕ್ರವಾರ ಮತ್ತೆ ಹೆಚ್ಚಿದ ಕೊರೊನಾ …

ಕಳೆದೆರಡು ದಿನಗಳಿಂದ ದಾಂಡೇಲಿಯಲ್ಲಿ ಇಳಿಮುಖ ಕಂಡಿದ್ದ ಕೊರೊನಾ ಶುಕ್ರವಾರ ಮತ್ತೆ ಏರಿಕೆಯಾಗಿದೆ. ಶುಕ್ರವಾರ 13 ಜನರಲ್ಲಿ ಸೋಂಕು ದೃದ್ಧವಾಗಿದೆ. ಈವರನ್ಬು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿದೆ. ದಾಂಡೇಲಿಯಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿ ಸಮೀಪಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಫೀಚರ್

ದಾಂಡೇಲಿಯಲ್ಲಿ ರವಿವಾರ 13 ನ ಜನರಲ್ಲಿ ಕೊರೊನಾ ಸೋಂಕು…

ದಾಂಡೇಲಿಯಲ್ಲಿ ರವಿವಾರ ಮತ್ತೆ 13 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಕೆಲ ದಿನಗಳಿಂದ ಕೊರೊನಾ ತಾಲೂಕಿನ ಗ್ರಾಮೀಣ ಪ್ರದೇಶಗಳಿಗೂ ವ್ಯಾಪಿಸುತ್ತಿದೆ. ರವಿವಾರದ ವರೆಗೆ ಒಟ್ಟೂ 885 ಜನರಲ್ಲಿ ಪಾಸಿಟಿವ ಕಾಣಿಸಿಕೊಂಡಿದೆ. ಶನಿವಾರ 26 ಜನರು ಗುಣಮುಕರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇಲ್ಲಿವರೆಗೆ 693 ಜನರು ಗುಣಮುಖರಾಗಿದ್ದಾರೆ.

ದಾಂಡೇಲಿ

ದಾಂಡೇಲಿಯಲ್ಲಿ ಶನಿವಾರ 13 ಪಾಸಿಟಿವ್…

ದಾಂಡೇಲಿಯಲ್ಲಿ ಶನಿವಾರ 13 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಇಲ್ಲಿಯವರೆಗೆ 872 ಜನರಲ್ಲಿ ಪಾಸಿಟಿವ್ ಬಂದಿದ್ದು 677 ಜನರು ಗುಣಮುಖರಾಗಿದ್ದಾರೆ. 168 ಜನರು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ದಾಂಡೇಲಿಯೊಂದರಲ್ಲೇ ಕೊರೊನಾಕ್ಕೆ 11 ಜನರು ಬಲಿಯಾಗಿದ್ದಾರೆ.

ಈ ಕ್ಷಣದ ಸುದ್ದಿ

ದಾಂಡೇಲಿಯಲ್ಲಿ ಮತ್ತೋರ್ವ ಕೊರೊನಾಕ್ಕೆ ಬಲಿ: ಶುಕ್ರವಾರ …

ದಾಂಡೇಲಿಯಲ್ಲಿ ಶುಕ್ರವಾರ 9 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಅವರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿದೆ. ದಾಂಡೇಲಿಯಲ್ಲಿ ಇಲ್ಲಿವರೆಗೆ 859 ಪ್ರಕರಣಗಳು ದಾಖಲಾಗಿವೆ. ಗುರುವಾರ 19 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಗುರುವಾರ ಕಾರವಾರದಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದ ದಾಂಡೇಲಿಯ ವ್ಯಕ್ತಿಯೋರ್ವ ಮೃತ ಪಟ್ಟಿದ್ದಾರೆ. ಇಲ್ಲಿಯ ವರೆಗೆ 10 […]

ಫೀಚರ್

ದಾಂಡೇಲಿಯಲ್ಲಿ ಗುರುವಾರ ಮತ್ತೆ 21

ದಾಂಡೇಲಿಯಲ್ಲಿ ಗುರುವಾರ ಮತ್ತೆ 21 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಬುಧವಾರ 30 ಪ್ರಕರಣ ದಾಖಲಾಗಿತ್ತು. ಇಲ್ಲಿಯವರೆಗೆ 850 ಪ್ರಕರಣಗಳಾಗಿದೆ. ಬುಧವಾರ 21 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಫೀಚರ್

ದಾಂಡೇಲಿಯಲ್ಲಿ ನಿಯಂತ್ರಣಕ್ಕೆ ಬಾರದ ಕೊರೊನಾ…! ಮಂಗಳವಾರ…

ಕಳೆದೆರಡು ತಿಂಗಳಿಂದ ದಾಂಡೇಲಿಯಲ್ಲಿ ಹೆಚ್ಚುತ್ತಿದ್ದ ಕೊರೊನಾ ಕಳೆದೆರಡು ದಿನಗಳಿಂದ ಒಂದಿಷ್ಟು ನಿಯಂತ್ರಣಕ್ಕೆ ಬಂದಿತ್ತಾದರೂ ಮಂಗಳವಾರ ಮತ್ತೆ ಏರಿಕೆಯಾಗಿದೆ. ಮಂಗಳವಾರ ದಾಂಡೇಲಿಯಲ್ಲಿ 25 ಜನರಲ್ಲಿ ಪಾಸಿಟಿವ್ ಬಂದಿದೆ. ಈವರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿದೆ. ಸೋಮವಾರ 22 ಜನರು ಗುಣಮಯಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟೂ 794 ಪ್ರಕರಣಗಳು […]

ವರ್ತಮಾನ

ದಾಂಡೇಲಿಯಲ್ಲಿ ಸೋಮವಾರ ಏಳು ಪ್ರಕರಣ

ದಾಂಡೇಲಿಯಲ್ಲಿ ಸೋಮವಾರ ಏಳು ಜನರಲ್ಲಿ ಸೋಂಕು ದೃಢವಾಗಿದೆ. ಸೋಂಕಿತರನ್ನೂ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿದೆ. ಸೋಮವಾರ ಸೋಂಕಿತರ ಸಂಖ್ಯೆ ಸ್ವಲ್ಪ ಕಡಿಮೆಯೆನಿಸಿದರೂ ಹೆಚ್ಚುತ್ತಿರುವ ಒಟ್ಟೂ ಸಂಖ್ಯೆ ಆತಂಕ ಕಾರಿಯಾಗಿದೆ. ರವಿವಾರ ಗುಣಮುಖರಾದ 10 ಜನರನ್ನು ಬಿಡುಗಡೆ ಮಾಡಲಾಗಿದೆ.

ಫೀಚರ್

ದಾಂಡೇಲಿಯಲ್ಲಿ ರವಿವಾರ ಮತ್ತೆ 16 ಕೊರೊನಾ ಪ್ರಕರಣ

ದಾಂಡೇಲಿಯಲ್ಲಿ ಶನಿವಾರ ತುಸು ಸಮಾಧಾನ ತಂದಿದ್ದ ಕೊರೊನಾ ರವಿವಾರ ಮತ್ತೆ 16 ಪ್ರಕರಣಗಳಾಗುವ ಮೂಲಕ ಏರಿಕೆಯಾಗಿದೆ. ಕೊರೊನಾ ಇದಿಗ ನಗರದಿಂದಾಚೆ ತಾಲೂಕಿನ ಬೊಮ್ನಳ್ಳಿಯವರೆಗೂ ವ್ಯಾಪಿಸಿದೆ. ಗಾಂಧಿನಗರ, ಕೋಗೊಲಬನ, ಕಾಗದ ಕಂಪನಿ ಸೇರಿದಂತೆ ಹಲವೆಡೆಯ ಜನರು ಸೋಂಕಿಗೊಳಗಾಗಿದ್ದಾರೆ. ಶನಿವಾರ ಗುಣಮುಖರಾದ 12 ಜನರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇಲ್ಲಿಯವರವಗೆ ಒಟ್ಟೂ […]