ಈ ಕ್ಷಣದ ಸುದ್ದಿ

ದಾಂಡೇಲಿಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್…

ದಾಂಡೇಲಿ: ಮುಂಬೈನಿಂದ ರಿಟರ್ನ ಆಗಿದ್ದ ದಾಂಡೇಲಿಯ ಪಟೇಲ ನಗರದ ವ್ಯಕ್ತಿಯೋರ್ವನಿಗೆ ರವಿವಾರ ಕೊರನಾ ಸೋಂಕು ದೃಢ ಪಟ್ಠಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈತ ಮುಂಬೈನಿಂದ ಮರಳಿ ನಿಗದಿತ ಸಮಯದವರೆಗೆ ಹಾಸ್ಟೆಲ್ ಕ್ವಾರೆಂಟೈನ್ ನಲ್ಲಿದ್ದು ನಂತರ ಹೋಮ್ ಕ್ವಾರೆಂಟೈನ್ ನಲ್ಲಿದ್ದರು. ನಂತರ ಹೋಮ್ ಕ್ವಾರೆಂಟೈನ್ ನಲ್ಲಿದ್ದರು. ರವಿವಾರ ಇವರ ಗಂಟಲು […]

ದಾಂಡೇಲಿ

ಶಾಹು ಮಹಾರಾಜ್ ಜಯಂತಿ ಆಚರಣೆ

ದಾಂಡೇಲಿ: ನಗರಕ್ಕೆ ಸಮೀಪದ ಮೌಳಂಗಿಯ ಅಂಬೇಡ್ಕರ ಭವನದಲ್ಲಿ ಶಾಹು ಮಹರಾಜರ 147 ನೇ ಜಯಂತಿ ಕಾರ್ಯಕ್ರಮ ನಡಯಿತು. ಡಾ. ಬಿ.ಆರ್. ಅಂಬೇಡ್ಕರ ಯುವಕ ಸಂಘ ಹಾಗೂ ಮಹಿಳಾ ಮಂಡಳದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದಾಂಡೇಲಿ ಗ್ರಾಮೀಣ ಠಾಣೆಯ ಎ.ಎಸ್.ಐ ಮಹಾವೀರ ಕಾಂಬಳೆಯವರು ಶಾಹು ಮಹಾರಾಜರ […]

ದಾಂಡೇಲಿ

ಖಾಸಗಿ ಆಸ್ಪತ್ರೆಯಲ್ಲಿಯೂ ಕೊರೊನಾ ಚಿಕಿತ್ಸೆ ಉಚಿತಗೊಳಿಸಿ

ದಾಂಡೇಲಿ; ಸರಕಾರ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆ ಅವಕಾಶ ನೀಡುವ ಮಾತನಾಡಿದ್ದು, ಇದು ಜನರ ಮೇಲೆ ಹೊರೆಯಾಗಲಿದೆ. ಹಾಗಾಗಿ ಖಾಸಗಿ ಆಸ್ಪತ್ರೆಯಲ್ಲಿಯೂ ಸಹ ಕೊರೊನಾ ಚಿಕಿತ್ಸೆ ಉಚಿತಗೊಳಿಸುವಂತೆ ಒತ್ತಾಯಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಪ್‌ಐ) ಮುಖ್ಯಮಂತ್ರಿಗಳಿಗೆ ತಹಶೀಲ್ದಾರ ಮೂಲಕ ಮನವಿ ಮಾಡಿದೆ. ಕೊರೊನಾ ಇದು ಜನ ಸಾಮಾನ್ಯರ […]

ಈ ಕ್ಷಣದ ಸುದ್ದಿ

ರಾಜ್ಯದಲ್ಲಿ 11000ಕ್ಕೇರಿದ ಕೊರೊನಾ ಸೋಂಕಿತರು… ಶುಕ್ರವಾರ 10 ಬಲಿ…, 450 ಜನರಿಗೆ ಪಾಸಿಟಿವ್…

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತ ಸಂಖ್ಯೆ 11000ಕ್ಕೇರಿದ್ದು, ಶುಕ್ರವಾರ 10 ಜನರು ಈ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 180 ಕ್ಕೆ ಏರಿಕೆಯಾದಂತಾಗಿದೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಮೂವರು ಸೇರಿದಂತೆ ಒಟ್ಟು 10 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೂ ಬೆಂಗಳೂರಿನಲ್ಲಿ […]

ಒಡನಾಡಿ ವಿಶೇಷ

ಮದಿರಾಲಯದಲ್ಲಿ…

ಎ೦ದೋ ಮಾತು ಬಿಟ್ಟವನು ಅ೦ದುಆಕಸ್ಮಿಕವಾಗಿ ಸಿಕ್ಕ ಮದಿರಾಲಯದಲ್ಲಿ,ಡಿಮ್ ಲೈಟಿನ ಕೆಳಗೆ ಕುಡಿದ ಅಮಲಿನಲಿದ್ವೇಷವೆಲ್ಲಾ ಮರೆತುಹೋಯಿತು ಅ೦ದುಮದಿರಾಲಯದಲ್ಲಿ ಬದುಕಿನ ದಾರಿಯಲ್ಲಿ ಮುಳ್ಳು ಬೇಲಿಗಳೇನೆಟ್ಟಿದರು ನನ್ನವರು,ನಿನಗೆ ನಾವು ನಮಗೆ ನೀನು ಹೇಳುಯಾರು ಅವರು ಎ೦ದರು ಕುಡುಕರುಬಿಯರಿನ ಬಾಟಲಿ ಒಡೆದುಕೆ೦ಡಕಾರಿದರು ಮದಿರಾಲಯದಲ್ಲಿ ಮಾತು ಮಾತಿಗೂ ಸಿಡಿಯಬೇಡಿಅವನೆ೦ದೂ ಸತ್ಯ ಹೇಳಲಿಲ್ಲವೆ೦ದು,ಸುಳ್ಳಿನ ಸಾಮ್ರಾಜ್ಯದಲ್ಲಿಬದುಕಿಕೊ೦ಡವನಿಗೆ ಸತ್ಯವನ್ನು ಬಿಟ್ಟುಬೇರೇನೂ […]

ಒಡನಾಡಿ ವಿಶೇಷ

ಮಹಾಕಾಳಿಯ ಪದದ ಅಬ್ಬರಗಳು- ವಿಕಾಸದ ಮುನ್ನುಡಿ…

ಮಹಾಕಾಳಿಯ ಪದದ ಅಬ್ಬರಗಳು ಪರಾಕಾಷ್ಠೆಯನ್ನು ತಳೆದಿರುವ ದಾರುಣದ ಘಟನೆಗೆ ಈ ಅವಧಿ ತಲ್ಲಣಗೊಳ್ಳುತ್ತಿದೆ. ಇಡೀ ಜಗತ್ತಿನ ಮಾನವ ಕುಲದ ಜೀವನವೇ ಅಲ್ಲೋಲ-ಕಲ್ಲೋಲಗೊಂಡಿದೆ. ಭರವಸೆಯ ಕಿರಣ ಯಾವ ಬದಿಯಿಂದ ಬರುವದು ಎನ್ನುವದರ ಬಗೆಗೂ ಸಂಕೇತಗಳು ಕಾಣದಂತಹ ಹತಾಶ ಸ್ಥಿತಿ ತುಂಬಿಕೊಂಡಿದೆ. ಕಂಕಾಳಿಯ ಈ ಪದದ ಅಪ್ಪಳಿಸುವಿಕೆಗಳಿಂದಾಗಿ ಪ್ರಳಯವೇ ಸಂಭವಿಸುತ್ತಿದೆಯೇನೋ ಎನ್ನುವ […]

ಈ ಕ್ಷಣದ ಸುದ್ದಿ

ದಾಂಡೇಲಿಯ ಆರು ಸೋಂಕಿತರಲ್ಲಿ ಐವರು ಗುಣಮುಖ

ದಾಂಡೇಲಿಯಲ್ಲಿ ಇಲ್ಲಿಯವರೆಗೆ ಆರು ಜನರಲ್ಲಿ ಕೊರೊನಾ ಪಾಸಿಟಿವ್‌ ಪ್ರಕರಣ ದಾಖಲಾಗಿದ್ದು, ಅವರಲ್ಲಿ ಐವರೂ ಈಗಾಗಲೇ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆ ಸೇರಿದ್ದಾರೆ. ಬುಧವಾರ ರಾತ್ರಿ. ದೆಹಲಿಯಿಂದ ಊರಿಗೆ ಆಗಮಿಸಿದ ಹಳೆದಾಂಡೇಲಿಯ 50 ವರ್ಷದ ಸಿ.ಆರ್.ಪಿ.ಎಪ್. (ಕೇಂದ್ರ ಶಶಸ್ತ್ರ ಮೀಸಲು ಪೊಲೀಸ್‌ ಪಡೆ) ಯೋಧನಲ್ಲಿ ಕೊರೊನಾ ಸೋಂಕು ದೃಢವಾಗಿದ್ದು ಆತನನ್ನು […]

ದಾಂಡೇಲಿ

ದೆಹಲಿಯಿಂದ ಬಂದ ಕೊರೊನಾ : ದಾಂಡೇಲಿಯಲ್ಲಿ ಮತ್ತೋರ್ವನಿಗೆ ಸೋಂಕು ಧೃಢ…

ದಾಂಡೇಲಿ: ದೆಹಲಿಯಿಂದ ದಾಂಡೇಲಿಗೆ ಮರಳಿದ್ದ ಕೇಂದ್ರ ಮೀಸಲು ಶಸಸ್ತ್ರ ಪಡೇಯ ಸಿಬ್ಬಂದಿಯೋರ್ವನಿಗೆ ಕೊರೊನಾ ಪಾಸಿಟಿವ್ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬುಧವಾರ ರಾತ್ರಿ ಈ ವರದಿ ಬಂದಿದ್ದು, ಸೋಂಕಿತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈತ ದೆಹಲಿಯಲ್ಲಿ ಸಿ.ಆರ್.ಪಿ.ಎಪ್. ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ. ರಜಾ ಮೇಲೆ ದಾಂಡೇಲಿಗೆ ಮರಳಿದ್ದ. ನಿಯಮದಂತೆ ಒಂದು ವಾರ […]

ಫೀಚರ್

ಹಳಿಯಾಳ ಎ.ಪಿ.ಎಂ.ಸಿ. ಅಧ್ಯಕ್ಷರಾಗಿ ಶ್ರೀನಿವಾಸ ಘೋಟ್ನೇಕರ ಆಯ್ಕೆ

ಹಳಿಯಾಳ-ದಾಂಡೇಲಿ-ಜೋಯಿಡಾ ತಾಲೂಕುಗಳನನೋಗೊಂಡ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎ.ಪಿ.ಎಮ್.ಸಿ.) ಯ ಅಧ್ಯಕ್ಷರಾಗಿ ಶ್ರೀನಿವಾಸ ಘೋಟ್ಕರವರು ಮರು ಆಯ್ಕೆಯಾಗಿದ್ದಾರೆ. ಹಳಿಯಾಳದಲ್ಲಿ ಬುಧವಾರ ನಡೆದ ಈ ಚುನಾವಣೆ ಕುತುಹಲಕ್ಕೆಡೆಯಾಗಿತ್ತು. ಕಳೆದೆರಡು ದಿನಗಳಿಂದ ಕಾಂಗ್ರೆಸ್‌ ಹಾಗೂ ಭಾ.ಜ.ಪದ ತಲಾ ಓರ್ವ ಸದಸ್ಯರು ಕಾಣೆಯಾಗಿದ್ದರು. ಇದಕ್ಕೆ ಸಂಬಂದಿಸಿ ವಿಧಾನ ಪರಿಷತ್‌ ಸದಸ್ಯ ಎಸ್.ಎಲ್.‌ ಘೋಟ್ನೇಕರ […]

ರಾಜ್ಯ

ಐಎಎಸ್‌ ಅಧಿಕಾರಿ ವಿಜಯಶಂಕರ ಆತ್ಮಹತ್ಯೆ

ಬೆಂಗಳೂರು: ಐ.ಎಂ.ಎ. ಜ್ಯುವೆಲರಿ ಪ್ರಕರಣದಲ್ಲಿ ಲಂಚ ಪಡೆದ ಆರೋಪ ಎದುರಿಸುತ್ತಿದ್ದ ಐ.ಎ.ಎಸ್.‌ ಅಧಿಕಾರಿ ವಿಜಯಶಂಕರ ಅವರು ಮಂಗಳವಾರ ಜಯನಗರದಲ್ತಲಿರುವ ತಮ್ಮ ನಿವಾಸದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಬೆಂಗಳೂರಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿವಹಿದಸಿದ್ದ ವಿಜಯಶಂಕರವರ ಮೇಲೆ ಐಎಂಎ ಜ್ಯವೆಲ್ಲರಿ ಪ್ರಕರಣದಲ್ಲಿ ಲಂಚ ಪಡೆದ ಆರೋಪ ಕೇಳೀ […]