ಉತ್ತರ ಕನ್ನಡ

ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ

ಸಾಂಸ್ಕೃತಿಕ ಸಮೃದ್ಧಿಯೇ ನಾಡಿನ ನಿಜವಾದ ಅಭಿವೃದ್ಧಿ- ವಾಸರೆ ಅಭಿಮತ ಹೊನ್ನಾವರ: ಒಂದು ನಾಡಿನ ಅಭಿವೃದ್ಧಿಯನ್ನು ಕೇವಲ ರಸ್ತೆ ಗಟಾರ, ಕಟ್ಟಡಗಳಿಂದ ಮಾತ್ರ ಅಳೆಯುವಂತದ್ದಲ್ಲ. ಸಾಂಸ್ಕೃತಿಕವಾಗಿ ನಾಡು ಸಮೃದ್ಧವಾಗಿದೆ ಎಂದರೆ ಅದು ಆ ಪ್ರದೇಶದ ನಿಜವಾದ ಅಭಿವೃದ್ಧಿಯ ಪರಿಪೂರ್ಣತೆಯಾಗಿರುತ್ತದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್. ವಾಸರೆ […]

ಉತ್ತರ ಕನ್ನಡ

ಸೂತ್ರಕ್ಕೆ, ಶಾಸ್ತ್ರಕ್ಕೆ ಅಂಟಿಕೊಳ್ಳದ ಪ್ರಯೋಗ ಶೀಲ ಭಾಗವತ ಉಮಾಮಹೇಶ್ವರ ಭಟ್ಟ

‘ವಿದ್ಯಾ ವಿನಯ ಸಂಪನ್ನೆ’ ಎನ್ನುವ ವಿನಯಶೀಲತೆಗೆ ಹೆಸರಾಗಿ ಯಕ್ಷಗಾನ ಕಲೆಯ ಬಗ್ಗೆ ಪರಿಪೂರ್ಣ ಅರಿವಿನೊಂದಿಗೆ ಮುನ್ನಡೆದು ಬದುಕಿನ ಬಹುಪಾಲು ಆ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಬಾಡದ ಭಾಗವತರೆಂದೇ ಪ್ರಖ್ಯಾತರಾದವರು ಉಮಾಮಹೇಶ್ವರ ಲಕ್ಷ್ಮೀನಾರಾಯಣ ಭಟ್ಟ. ಬಡಗಿನ ರಂಗಭೂಮಿಯಲ್ಲಿ ಪ್ರಯೋಗಶೀಲತಾ ದೃಷ್ಟಿಕೋನದ ಪಾರಂಪರಿಕ ಜಾನಪದ […]

ದಾಂಡೇಲಿ

ದಾಂಡೇಲಿಯಲ್ಲಿ ಜನಮನ ರಂಜಿಸಿದ ರಾಮಾಂಜನೇಯ ಹಾಗೂ ನಾಗಶ್ರೀ ಯಕ್ಷಗಾನ

ದಾಂಡೇಲಿ: ನಗರದ ಕಲಾಶ್ರೀ ಸಂಸ್ಥೆಯ ಆಶ್ರಯದಲ್ಲಿ ಕುಂದಾಪುರದ ಮಹಾಗಣಪತಿ ಪ್ರವಾಸಿ ಯಕ್ಷಗಾನ ಮಂಡಳಿಯ ಕಲಾವಿದರು ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ದಾಂಡೇಲಿಯ ವಿದ್ಯಾಧಿರಾಜ ಸಭಾಭವನದಲ್ಲಿ ನಡೆದ ರಾಮಾಂಜನೇಯ ಹಾಗೂ ನಾಗಶ್ರೀ ಎಂಬ ಯಕ್ಷಗಾನ ಜನಮನ ರಂಜಿಸುವಲ್ಲಿ ಯಶಸ್ವಿಯಾಯಿತು . ನಗರದ ಕಲಾಶ್ರೀ ಸಂಸ್ಥೆ ಕಳೆದ ಹಲವಾರು ವರ್ಷಗಳಿಂದ ದಾಂಡೇಲಿಯಲ್ಲಿ […]

ಉತ್ತರ ಕನ್ನಡ

‘ಕೋವಿಗೊಂದು ಕನ್ನಡಕ’ ಹೊನ್ನಾವರದಲ್ಲಿ ಯಶಸ್ವೀ ಪ್ರದರ್ಶನ

ತೆಳುವಾದ ಸಂಗೀತದೊಂದಿಗೆ ನಾಟಕ ಪ್ರಾರಂಭವಾಗಿದೆ. ಕನ್ನಡಕ ಫ್ರೇಮಿನಾಕಾರದ ಕಾರ್ಪೆಟ್ಟಿನ ಮೂರು ಮೂಲೆಗಳಿಂದ ಮೂರು ಮಂದಿ ಅರೆನಾ ವನ್ನು ಪ್ರವೇಶಿಸಿದ್ದಾರೆ. ಮೂವರೂ ಬಾಯ್ಕಟ್ಟು ಕಟ್ಟಿಕೊಂಡಿದ್ದಾರೆ. ಒಂದು ಸಂಧಿಯಲ್ಲಿ ಸೇರುವ ಮೂವರದೂ ಒಂಥರಾ ಗುಮಾನಿಯ ನೋಟ. ನಿಧಾನಕ್ಕೆ ಒಬ್ಬೊಬ್ಬರೂ ಬಾಯ್ಕಟ್ಟು ಬಿಚ್ಚುತ್ತಾ ಒಬ್ಬರನ್ನೊಬ್ಬರು ನೋಡಿಕೊಳ್ಳುತ್ತ ಗಹಗಹಿಸಿ ನಗತೊಡಗುತ್ತಾರೆ. ಇಂಥದೊಂದು ಸ್ಫೋಟಕ ನಗುವಿನ […]

ಈ ಕ್ಷಣದ ಸುದ್ದಿ

ಉತ್ತರ ಕನ್ನಡದ ಅನಂತನಾಗ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

ಹಿರಿಯ ನಟ ಅನಂತ್ ನಾಗ್ ಸೇರಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಿಂದ ನಿರ್ಧಾರಿಸಲಾಗಿದೆ ಎಂದು ವಿವಿ ಕುಲಪತಿಗಳು ಮಾಹಿತಿ ನೀಡಿದ್ದಾರೆ. ನಟ ಅನಂತ್ ನಾಗ್, ಶಹನಾಯ್ ವಾದಕ ಎಸ್.ಬಲ್ಲೇಶ್ ಭಜಂತ್ರಿ ಹಾಗೂ ಯುಪಿಐ ಸಂಸ್ಥಾಪಕ ಶರತ್ ಶರ್ಮ ಅವರಿಗೆ ಡಾಕ್ಟರೇಟ್ ಪದವಿ […]

ಒಡನಾಡಿ ವಿಶೇಷ

ಕಾಡಿನೊಳಗಿನ ಬುಡಕಟ್ಟು ಕುಣಬಿ ಕಲಾವಿದನನ್ನು ಅರಸಿ ಬಂದ ರಾಜ್ಯೋತ್ಸವ ಪ್ರಶಸ್ತಿ

ಬುಡಕಟ್ಟು ಕುಣಬಿ ಸಮುದಾಯದ ಹಿರಿಯ ಜಾನಪದ ಕಲಾವಿದ, ಹಾಡುಗಾರ, ತಮ್ಮ ಜನಪದರ ರಾಮಾಯಣವನ್ನು ನಿರಂತರ 24 ಘಂಟೆಗಳ ಕಾಲ ಹಾಡ ಬಲ್ಲಂತಹ ಜನಪದ ವಿದ್ವಾಂಸ ಜೋಯಿಡಾದ ಮಾದೇವ ವೇಳಿಪರು ಕರ್ನಾಟಕ ಸರಕಾರ ಕೊಡ ಮಾಡುವ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪ್ರಶಸ್ತಿ ಬರಲು ಇವರಿಗೆ ಒಂದಿಷ್ಟು ತಡವಾಯಿತಲ್ಲಾ ಎಂದೆನಿಸಿದರೂ […]

ಈ ಕ್ಷಣದ ಸುದ್ದಿ

ವೃತ್ತಿ ಬದುಕಿನ ಸಾಧಕ, ಪ್ರಾಧ್ಯಾಪಕ ಹೊನ್ನಾವರದ ಡಾ. ಎಂ. ಆರ್. ನಾಯಕ

ತಮ್ಮ ಪ್ರಾಧ್ಯಾಪಕ ವೃತ್ತಿ ಬದುಕಿನಲ್ಲಿ ಬೆಳ್ಳಿ ತಾರೆಯಂತೆ ಮಿನುಗುತ್ತಾ, ಅಧ್ಯಯನಶೀಲ ಪ್ರವೃತ್ತಿಯಿಂದಾಗಿ ಹೊಸ ಹೊಸ ಆಲೋಚನೆಗಳಿಗೆ ತೆರೆದುಕೊಳ್ಳುತ್ತಾ ಒಬ್ಬ ಅತ್ಯುತ್ತಮ ಗುರುಗಳಾಗಿ, ಯಕ್ಷಗಾನ ಕಲಾವಿದರಾಗಿ ಗುರುತಿಸಿಕೊಂಡವರು ಹೊನ್ನಾವರದ ಎಸ್. ಡಿ.ಎಂ. ಕಾಲೇಜಿನ ಡಾ. ಮಾರುತಿ ರಾಮ ನಾಯಕರವರು. ಮೂಲತ: ಅಂಕೋಲಾ ತಾಲೂಕಿನ ಹಿಚ್ಕಡದ ಸ್ವಾತಂತ್ರ್ಯ ಹೋರಾಟಗಾರ ರಾಮ ವೆಂಕಟ […]

ಉತ್ತರ ಕನ್ನಡ

ಕುಂಚ ಕಲೆಯ ಮೋಡಿಗಾರ ಸಂಜಯ ಗುಡಿಗಾರ

ಕಲ್ಲನ್ನು ಕೆತ್ತಿ ಸುಂದರ  ಸುಂದರ ವಿಗ್ರಹ ಗಳನ್ನು ಮಾಡುವ ಶಿಲ್ಪಕಲೆ, ಬೆಂಡಿನಿಂದ ಬಾಸಿಂಗ, ಹೂ ಹಾರಗಳನ್ನು, ಮಣ್ಣಿನಿಂದ ಗಣಪತಿ ವಿಗ್ರಹ, ದೇವಸ್ಥಾನ, ಮಠಗಳು ಇದ್ದ ಸ್ಥಳಗಳಲ್ಲಿ ತೇರಿನ ಗೆಡ್ಡೆ, ಪಲ್ಲಕ್ಕಿ, ತಟ್ಟಿ ಬರೆಯುವ ಕೆಲಸ, ದಿನ ಬಳಕೆಗೆ ಬೇಕಾಗುವ ಬಾಚಣಿಕೆ, ಕಡಗೋಲು ,ಲಟ್ಟಣಿಗೆ, ಬೀಸಣಿಗೆ, ರೊಟ್ಟಿ ಹಾಕುವ ತೊಟ್ಟಿಗಳು, […]

ಈ ಕ್ಷಣದ ಸುದ್ದಿ

ನೋಡ ಬನ್ನಿ ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಅಂದ… ಚಂದವಾ…

ಸೃಜನಶೀಲ ಮನಸ್ಥಿತಿ, ಕ್ರಿಯಾಶೀಲ ಪ್ರವೃತ್ತಿ ,ಕರ್ತವ್ಯ ಬದ್ಧತೆಯಿರುವ ಶಿಕ್ಷಕರಿಂದ ಚೈತನ್ಯ, ನಲಿ-ಕಲಿ ಮಾದರಿ ಕೋಣೆಗಳು ಅತ್ಯಾಕರ್ಷಕವಾಗಿ ನಿರ್ಮಾಣಗೊಂಡು ಮಕ್ಕಳ, ಪಾಲಕರ ಮನಸ್ಸನ್ನು ಗೆದ್ದ ಅದೆಷ್ಟೋ ಶಿಕ್ಷಕರ ಬಗ್ಗೆ ನಾವು ಕೇಳಿದ್ದೇವೆ. ಅವರ ಕೆಲಸಗಳನ್ನು ಮೆಚ್ಚಿ ,ಹಾರೈಸಿ ಹುರಿದುಂಬಿಸಿದ್ದೇವೆ. ಆದರೆ ಸರಕಾರಿ ಕಚೇರಿಯನ್ನು ತನ್ನ ಕರ್ತವ್ಯ ನಿರ್ವಹಿಸುವ ದೇವಸ್ಥಾನವೆಂದೇ ಪರಿಭಾವಿಸಿ […]

ಒಡನಾಡಿ ವಿಶೇಷ

ಆದಿವಾಸಿ ಕುಣಬಿಗಳ ಕಂಬಳಿಪ್ರಿಯ ಖಾಪ್ರಿ ದೇವರು

ಬುಡಕಟ್ಟುಗಳ ಬದುಕು, ಅವರ ಉಡಿಗೆ-ತೊಡಿಗೆ, ಅವರ ಆಹಾರ ಪದ್ದತಿ, ಅವರ ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕøತಿಕ ಆಚರಣೆಗಳೇ ವಿಶಿಷ್ಠವಾದುದು. ಒಂದು ರೀತಿಯಲ್ಲಿ ಬಡಕಟ್ಟುಗಳದ್ದು ಜನಪದೀಯ ಸೊಗಡು ಹಾಗೂ ಸಂಸ್ಕøತಿಗಳನ್ನು ಮೇಳೈಸಿಕೊಂಡಿರುವ ಒಟ್ಟಂದದ ಬದುಕು. ಭಾಗಶಃ ಕಾಡ ನಡುವೆಯೇ ವಾಸಿಸುವ ಈ ಆದಿವಾಸಿಗಳು ಸಾಮಾಜಿಕವಾಗಿ ಒಂದಿಷ್ಟು ಬಡವರಾಗಿದ್ದರೂ, ಸಂಸ್ಕøತಿಯಿಂದ ಶ್ರೀಮಂತರು […]