ಸೂತ್ರಕ್ಕೆ, ಶಾಸ್ತ್ರಕ್ಕೆ ಅಂಟಿಕೊಳ್ಳದ ಪ್ರಯೋಗ ಶೀಲ ಭಾಗವತ ಉಮಾಮಹೇಶ್ವರ ಭಟ್ಟ
‘ವಿದ್ಯಾ ವಿನಯ ಸಂಪನ್ನೆ’ ಎನ್ನುವ ವಿನಯಶೀಲತೆಗೆ ಹೆಸರಾಗಿ ಯಕ್ಷಗಾನ ಕಲೆಯ ಬಗ್ಗೆ ಪರಿಪೂರ್ಣ ಅರಿವಿನೊಂದಿಗೆ ಮುನ್ನಡೆದು ಬದುಕಿನ ಬಹುಪಾಲು ಆ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಬಾಡದ ಭಾಗವತರೆಂದೇ ಪ್ರಖ್ಯಾತರಾದವರು ಉಮಾಮಹೇಶ್ವರ ಲಕ್ಷ್ಮೀನಾರಾಯಣ ಭಟ್ಟ. ಬಡಗಿನ ರಂಗಭೂಮಿಯಲ್ಲಿ ಪ್ರಯೋಗಶೀಲತಾ ದೃಷ್ಟಿಕೋನದ ಪಾರಂಪರಿಕ ಜಾನಪದ […]