ಈ ಕ್ಷಣದ ಸುದ್ದಿ

ಪೊಲೀಸ್ ಅಧಿಕಾರಿಯ ಹೆಸರನ್ನೇ ಬಳಸಿಕೊಂಡು ಆನ್ ಲೈನ್ ವಂಚನೆ : 30 ಸಾವಿರ ರು. ಕಳೆದುಕೊಂಡ ಕಾಗದ ಕಂಪನಿಯ ಅಧಿಕಾರಿ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಬೆಂಗಳೂರಿಗೆ ವರ್ಗಾವಣೆಗೊಂಡಿರುವ ಹಿರಿಯ ಪೊಲೀಸ್ ಅಧಿಕಾರಿಯೋರ್ವರ ಹೆಸರನ್ನೇ ಬಳಸಿಕೊಂಡು ದಾಂಡೇಲಿಯ ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನ ಹಿರಿಯ ಅಧಿಕಾರಿಯೋರ್ವರಿಗೆ ಆನ್ಲೈನ್ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಆನ್ಲೈನ್ ವಂಚಕರು ತಾನು ಸಿ.ಆರ್.ಪಿ.ಎಪ್. (ಕೇಂದ್ರ ಮೀಸಲು ಪಡೆ) ಅಧಿಕಾರಿ […]

ಈ ಕ್ಷಣದ ಸುದ್ದಿ

ತ್ವರಿತ ಸೇವೆ, ಪಾರದರ್ಶಕ ಆಡಳಿತ: ಇ-ಆಫೀಸ್ ಆದ ದಾಂಡೇಲಿ ನಗರಸಭೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊದಲ ಪ್ರಯತ್ನ : ತಿಂಗಳೊಂದರಲ್ಲಿ 400 ಅರ್ಜಿಗಳ ವಿಲೇವಾರಿ ಆಡಳಿತದಲ್ಲಿ ಪಾರದರ್ಶಕತೆ, ಕಾರ್ಯಕ್ಷಮತೆ ಹಾಗೂ ದಾಖಲೆಗಳ ಸುಲಭ ನಿರ್ವಹಣೆಯನ್ನು ಉತ್ತೇಜಿಸುವ ಉದ್ದೇಶದಿಂದ ದಾಂಡೇಲಿ ನಗರಸಭೆಯಲ್ಲಿ ಇ-ಆಫೀಸ್‌ ವ್ಯವಸ್ಥೆ ಜಾರಿಗೊಂಡಿದ್ದು, ಇದು ಉತ್ತರಕನ್ನಡ ಜಿಲ್ಲೆಯಲ್ಲಿಯೇ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾರಿಗೆ ಬಂದಿರುವ ಮೊದಲ ಡಿಜಿಟಲ್ ವ್ಯವಸ್ಥೆ […]

ದಾಂಡೇಲಿ

ಭಾವನಾಬಾಯಿ ಹಜಾರೆ ಇನ್ನಿಲ್ಲ

ದಾಂಡೇಲಿಯ ಅಜಾದ ನಗರದ ಶಿವಾಜಿಗಲ್ಲಿಯ ನಿವಾಸಿ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ದಿ. ಶಂಕರಸಿಂಗ್ ಹಜಾರೆಯವರ ಧರ್ಮಪತ್ನಿ ಭಾವನಾಬಾಯಿ ಶಂಕರಸಿಂಗ್ ಹಜಾರೆ (92) ರವಿವಾರ ವಯೋಸಹಜ ಕಾರಣದಿಂದ ನಿಧನರಾಗಿದ್ದಾರೆ. ಸರಳ ಸಜ್ಜನ ವ್ಯಕ್ತಿತ್ವದವರಾಗಿದ್ದ ಭಾವನಾಬಾಯಿಯವರು ಪರೋಪಕಾರಿ ಗುಣವುಳ್ಳವಾಗಿದ್ದರು. ದಾಂಡೇಲಿ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಮೋಹನ ಹಲವಾಯಿಯವರ ದೊಡ್ಡಮ್ಮ ಆಗಿರುವ ಮೃತರು […]

ದಾಂಡೇಲಿ

SSLC ಸಾಧನೆ: ಪ್ರಣವ ನಾಯ್ಕರಿಗೆ ಸತ್ಕಾರ

ದಾಂಡೇಲಿ: ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತಾಲೂಕಿಗೆ ದ್ವಿತೀಯ ಸ್ಥಾನ ಗಳಿಸಿದ ಪ್ರಣವ ಪ್ರವೀಣ್ ನಾಯ್ಕ್ ಇವರನ್ನು ನಾಮಧಾರಿ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿ ಸಂಘದಿಂದ ಸತ್ಕರಿಸಿದರು. ಸಮಾಜದ ಅಧ್ಯಕ್ಷರಾದ ಆರ್.ಎಸ್.ನಾಯ್ಕ ವಿದ್ಯಾರ್ಥಿಗೆ ಶುಭಕೋರಿ ಸಮಾಜದ ಕೀರ್ತಿ ಇನ್ನೂ ಎತ್ತರಕ್ಕೆ ಬೆಳೆಸುವಂತೆ ಹಾರೈಸಿದರು. ಸೀತಾರಾಮ […]

ಈ ಕ್ಷಣದ ಸುದ್ದಿ

ಸೈಬರ್ ವಂಚನೆ: ಹತ್ತು ಲಕ್ಷ ರು. ಕಳೆದುಕೊಂಡ ದಾಂಡೇಲಿಯ ದಿವಾಕರ

facebook ಜಾಹಿರಾತಿಗೆ ಮರುಳಾದ ದಂಪತಿ: ಪೊಲೀಸ್ ಠಾಣೆಯಲ್ಲಿ ದೂರು ದಾಂಡೇಲಿ: ಫೇಸ್ಬುಕ್ ಒಂದರಲ್ಲಿ ಬಂದ ಹಣ ತೊಡಗಿಸುವ ಕಂಪನಿಯ ಮಾತಿಗೆ ನಂಬಿ ದಾಂಡೇಲಿಯ ಸಾಯಿನಗರದ ನೌಕಾ ಸೇನೆಯ ನಿವೃತ್ತ ಅಧಿಕಾರಿಯೋರ್ವರು 10 ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಗಾಂಧಿನಗರದ ದಿವಾಕರ್ ನಾರಾಯಣ ಎಂಬವರೇ ಸೈಬರ್ ವಂಚನೆಯಲ್ಲಿ […]

ದಾಂಡೇಲಿ

ಬಾಗಲಕೋಟ, ದಾವಣಗೆರೆಯಲ್ಲಿ ಕಾಂಗ್ರೆಸ್ ಗೆಲುವು : ದಾಂಡೇಲಿಯಲ್ಲಿ ವಿಜಯೋತ್ಸವ

ದಾಂಡೇಲಿ: ಉಪಚುನಾವಣೆಗಳಲ್ಲಿ ಬಾಗಲಕೋಟ ಹಾಗೂ ದಾವಣಗೆರೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಬೇರಿ ಸಾಧಿಸಿದ ಹಿನ್ನೆಲೆಯಲ್ಲಿ ದಾಂಡೇಲಿಯ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸೋಮಾನಿ ವೃತ್ತದಲ್ಲಿ ಮಂಗಳವಾರ ಸಂಜೆ ವಿಜಯೋತ್ಸವ ನಡೆಯಿತು. ಪಕ್ಷಕ್ಕೆ ಜೈಕಾರ ಕೂಗುತ್ತ ಸಿಡಿಮದ್ದು ಸಿಡಿಸಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ […]

ಈ ಕ್ಷಣದ ಸುದ್ದಿ

ಪೌರಸೇವಾ ನೌಕರರ ಸಂಘದ ಅಧ್ಯಕ್ಷರಾಗಿ ‌ಮೈಕಲ್ ಫರ್ನಾಂಡೀಸ್ ಪುನರಾಯ್ಕೆ

ದಾಂಡೇಲಿ: ಪೌರಸೇವಾ ನೌಕರರ ಸಂಘದ ಅಧ್ಯಕ್ಷರಾಗಿ ದಾಂಡೇಲಿ ನಗರಸಭೆಯ ಲೆಕ್ಕಾಧೀಕ್ಷಕರಾದ ಮೈಕಲ್ ಫರ್ನಾಂಡೀಸ್ ಪುನರಾಯ್ಕೆಯಾಗಿದ್ದಾರೆ. ದಾಂಡೇಲಿ‌ನಗರ ಸಭೆಯಲ್ಲಿ ಶನಿವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಮೈಕಲ್ ಫರ್ನಾಂಡೀಸ್ 45 ಮತಗಳಲ್ಲಿ 41 ಮತಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದರು. ಮೈಕಲ್ ಫರ್ನಾಂಡೀಸ್ ಅವರು ಕಳೆದ 16 ವರ್ಷಗಳಿಂದ ನಿರಂತರವಾಗಿ ಪೌರಸೇವಾ […]

ದಾಂಡೇಲಿ

ಉಪನ್ಯಾಸಕಿ ನಿರುಪಮಾ ನಾಯಕರಿಗೆ ರಾಜ್ಯಮಟ್ಟದ ಕಾಯಕಯೋಗಿ ಪ್ರಶಸ್ತಿ

ದಾಂಡೇಲಿ: ಕರ್ನಾಟಕ ರಾಜ್ಯ ವೈಜ್ಞಾನಿಕ ಮತ್ತು ಸಂಶೋಧನಾ ಪರಿಷತ್ತು ಬೆಂಗಳೂರು ಮೇ 1, ಕಾರ್ಮಿಕ ದಿನಾಚರಣೆಯ ಪ್ರಯುಕ್ತ ರಾಜ್ಯದ ವಿಶೇಷ ಸೇವಾ ಸಾಧಕರನ್ನು ಗುರುತಿಸಿ ಕೊಡಮಾಡುವ ರಾಜ್ಯ ಮಟ್ಟದ ಕಾಯಕಯೋಗಿ ಪ್ರಶಸ್ತಿಗೆ ದಾಂಡೇಲಿ ಜನತಾ ವಿದ್ಯಾಲಯದ ಉಪನ್ಯಾಸಕಿ ನಿರುಪಮಾ ನಾಯಕ ಭಾಜನರಾಗಿದ್ದಾರೆ. ಮೇ 1ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ […]

ಈ ಕ್ಷಣದ ಸುದ್ದಿ

ಮೇ 24 ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಘೋಷಣೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ದಾಂಡೇಲಿ ತಾಲೂಕು ಘಟಕಕ್ಕೆ ಚುನಾವಣೆ ಘೋಷಣೆಯಾಗಿದ್ದು ಮೇ 24 ರಂದು ಚುನಾವಣೆ ನಡೆಯಲಿದೆ ಎಂದು ಸಹಾಯಕ ಚುನಾವಣಾ ಅಧಿಕಾರಿ ಎಸ್.ಜಿ.ಬಿರಾದಾರ ತಿಳಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿಯನ್ನು ನೀಡಿದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕಕ್ಕೆ ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕ […]

ದಾಂಡೇಲಿ

ಅಂತರ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಗೆ ಚಾಲನೆ

ದಾಂಡೇಲಿ ನಗರದ ರೋಟರಿ ಕ್ಲಬ್ ಆಶ್ರಯದಡಿ ರೋಟರಿ ಶಾಲೆಯ ಸಭಾಭವನದಲ್ಲಿ ಅಂತರ ಜಿಲ್ಲಾ ಚೆಸ್ ಪಂದ್ಯಾವಳಿಗೆ ಚಾಲನೆಯನ್ನು ನೀಡಲಾಯಿತು. ಪಂದ್ಯಾವಳಿಗೆ ಚಾಲನೆಯನ್ನು ನೀಡಿ ಮಾತನಾಡಿದ ಶಿರಸಿಯ ಭಟ್ ಚೆಸ್ ಶಾಲೆಯ ಮುಖ್ಯಸ್ಥ ರಾಮಚಂದ್ರ ಹೆಗಡೆ ಅವರು ಚೆಸ್ ಒಂದು ಮೆದುಳಿನ ಆಟವಾಗಿದೆ. ಶುದ್ಧವಾಗಿ ಆಟಗಾರರ ಆಲೋಚನೆ, ಯೋಜನಾ ಸಾಮರ್ಥ್ಯ […]