ಈ ಕ್ಷಣದ ಸುದ್ದಿ

ಶುಕ್ರವಾರ ದಾಂಡೇಲಿಯಲ್ಲಿ ಎಷ್ಟು ಪಾಸಿಟಿವ್‌ ಪ್ರಕರಣ ಗೊತ್ತಾ…?

ಕಳೆದ ಕೆಲದಿನಗಳಿಂದ ದಾಂಡೇಲಿಯಲ್ಲಿ ಹೆಚ್ಚುತ್ತಲಿದ್ದ ಕೊರೊನಾ ಸೋಂಕಿತರ ಸಂಖ್ಯೆಯಿಂದ ಆತಂಕಗೊಂಡಿದ್ದ ದಾಂಡೇಲಿಗರು ಶುಕ್ರವಾರ ಒಂದಿಷ್ಟು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಶುಕ್ರವಾರ ಬಂದ ಕೊರರೊನಾ ಹೆಲ್ತ್‌ ಬುಲೆಟಿನ್‌ ವರದಿಯಲ್ಲಿ ನಗರದ ಟೌನ್‌ಶಿಪ್‌ನ 46 ವರ್ಷದ ಪುರಷನೋರ್ವನಲ್ಲಿ ಮಾತ್ರ ಕೊರೊನಾ ಪಾಸಿಟಿವ್‌ ದೃಢವಾಗಿದೆ.‌ ಉಳಿದಂತೆ ಸೋಂಕಿಗೊಳಗಾಗಿ ಗುಣಮುಖನಾಗಿ ಮನೆ ಸೇರಿರುವ ನ್ಯಾಯವಾದಿಯ […]

ದಾಂಡೇಲಿ

ದಾಂಡೇಲಿಯಲ್ಲಿ ಸೋಮವಾರದಿಂದ ‘ಫುಲ್ ಡೇ ವಾಲೆಂಟರಿ ಲಾಕ್‍ಡೌನ್’: ಮಾರ್ಕೆಟ್‌ಗೆ ಶನಿವಾರ 3 ಗಂಟೆಯೇ ಡೆಡ್‌ಲೈನ್‌

ದಾಂಡೇಲಿ: ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ನಗರಸಭಾ ಸದಸ್ಯರ ಮನವಿಯ ಮೇರೆಗೆ ದಾಂಡೇಲಿಯಲ್ಲಿ ಸೋಮವಾರದಿಂದ ಫುಲ್ ಡೇ ವಾಲೆಂಟರಿ ಲಾಕ್‍ಡೌನ್ ಮಾಡಲಾಗುವುದು ಎಂದು ತಹಶೀಲ್ದಾರ್ ಶೈಲೇಶ ಪರಮಾನಂದ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಿಸುವುದಕ್ಕಾಗಿ ನಗರಸಭೆಯ ಸರ್ವ ಪಕ್ಷಗಳ […]

ದಾಂಡೇಲಿ

ದಾಂಡೇಲಿಯಲ್ಲಿ ಏಳು ದಿನ ಕಟ್ಟುನಿಟ್ಟಿನ ಲಾಕ್‍ಡೌನ್ ಮಾಡಿ…

ದಾಂಡೇಲಿ; ನಗರದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ಹೆಚ್ಚುತ್ತಿರುವುದರಿಂದ ಅದರ ನಿಯಂತ್ರಣಕ್ಕಾಗಿ, ನಗರದ ಹಿತದೃಷ್ಠಿಯಿಂದ ಏಳುದಿನಗಳ ಕಾಲ ಕಟ್ಟುನಿಟ್ಟಿನ ಲಾಕ್‍ಡೌನ್ ಮಾಡುವುದೊಳಿತು. ಅದಕ್ಕೆ ನಮ್ಮೆಲ್ಲರ ಸಹಕಾರವಿರುತ್ತದೆ ಎಂದು ನಗರಸಭೆಯ ಸರ್ವಪಕ್ಷದ ಸದಸ್ಯರು ಸಭೆ ಸೇರಿ ತಹಶೀಲ್ದಾರ ಹಾಗೂ ಪೌರಾಯುಕ್ತರನ್ನು ಒತ್ತಾಯಿಸಿದರು. ತಹಶಿಲ್ದಾರ್ ಶೈಲೇಶ ಪರಮಾನಂದ, ಹಾಗೂ ಪೌರಾಯುಕ್ತ ಡಾ. ಸಯ್ಯದ್ […]

ದಾಂಡೇಲಿ

ಅ.ಭಾ.ಸಾ.ಪ. ಸಂಚಾಲಕರಾಗಿ ರೋಶನ್ ನೇತ್ರಾವಳಿ ಪುನರಾಯ್ಕೆ

ದಾಂಡೇಲಿ : ಅಖಿಲ ಭಾರತೀಯ ಸಾಹಿತ್ಯ ಪರಿಷತ್‍ನ ದಾಂಡೇಲಿ ತಾಲೂಕು ಘಟಕದ ಸಂಚಾಲಕರಾಗಿ ಅರಿವು ಪೌಂಡೇಷನ್‍ನ ಅಧ್ಯಕ್ಷ ರೋಶನ್ ನೇತ್ರಾವಳಿ ಪುನರಾಯ್ಕೆಯಾಗಿದ್ದಾರೆ. ಸಹ ಸಂಚಾಲಕರಾಗಿ ಪತ್ರಕರ್ತ ಸಂದೇಶ್ ಎಸ್.ಜೈನ್ ಅವರು ಆಯ್ಕೆಯಾಗಿದ್ದಾರೆ. ಅ.ಭಾ.ಸಾ.ಪ. ಪ್ರಾಂತ ಉಪಾಧ್ಯಕ್ಷ ಹರಿಪ್ರಕಾಶ ಕೋಣೆಮನೆ, ಪ್ರಾಂತ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆಯವರ ಉಪಸ್ಥಿತಿಯಲ್ಲಿ ಭಾನುವಾರ […]

ದಾಂಡೇಲಿ

ಬುಧವಾರ ದಾಂಡೇಲಿಯಲ್ಲಿ 12 ಜನರಲ್ಲಿ ಪಾಸಿಟಿವ್ !!

ದಾಂಡೇಲಿಯಲ್ಲಿ ಕೊರೋನಾ ಆಕ್ರಮಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಬುಧವಾರ ಲಭ್ಯವಾಗಿರುವ ಮಾಹಿತಿಯ ಪ್ರಕಾರ ನಗರದ 12 ಜನರಲ್ಲಿ ಪಾಸಿಟಿವ್ ವರದಿ ಬಂದಿದೆ ಎನ್ನಲಾಗಿದೆ. ಸೊಂಕಿತರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸುವ ಕಾರ್ಯ ನಡೆಯುತ್ತಿದೆ. ಬುಧವಾರ ಸೋಂಕು ದೃಢ ಪಟ್ಟವರಲ್ಲಿ ಹೆಚ್ಚಿನವರು ಸೋಂಕಿತ ನ್ಯಾಯವಾದಿಯ ಸಂಪರ್ಕಕ್ಕೆ ಬಂದವರೆನ್ನಲಾಗಿದೆ. ಕೆಲವರು ನ್ಯಾಯವಾದಿಗಳ ಹಾಗೂ […]

ದಾಂಡೇಲಿ

ದಾಂಡೇಲಿಯಲ್ಲಿಂದು 22 ಕೊರೊನಾ ಪಾಸಿಟಿವ್ ? ಸಾವಿನಲ್ಲೂ ಸೋಂಕು ದೃಢ ?

ದಾಂಡೇಲಿಯಲ್ಲಿ ಮಂಗಳವಾರ ಕೊರೊನಾ ತನ್ನ ರೌದ್ರಾವತಾರ ತೋರಿಸಿದ್ದು… ಲಭ್ಯವಾಗಿರುವ ಮಾಹಿತಿಯ ಪ್ರಕಾರ ಮಂಗಳವಾರ ಒಂದೇ ದಿನ 22 ಜನರಲ್ಲಿ ಸೋಂಕು ದೃಢ ಪಟ್ಟಿದೆ ಎನ್ನಲಾಗಿದೆ. ಇವರಲ್ಲಿ ಟೌನ್ ಶಿಪ್ ಸ್ವೀಪರ್ ಕ್ವಾಟ್ರಸ್ ನ ಒಂದೇ ಪ್ರದೇಶದ 12 ಜನರಲ್ಲಿ ಸೋಂಕು ದೃಢವಾಗಿದ್ದು, ಈ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ. […]

ದಾಂಡೇಲಿ

ಅಂಬಿಕಾನಗರ ಅರಣ್ಯದಲ್ಲಿ ಕರಡಿ ದಾಳಿ: ಪ್ರಾಣಾಪಾಯದಿಂದ ಪಾರು

ದಾಂಡೇಲಿ: ತಾಲೂಕಿನ ಅಂಬಿಕಾನಗರದ ಅರಣ್ಯ ಪ್ರದೇಶದಲ್ಲಿ ಉರುವಲು ಕಟ್ಟಿಗೆ ತರಲೆಂದು ಕಾಡಿಗೆ ಹೋಗಿದ್ದ ವ್ಯಕ್ತೊಯೋರ್ವನ ಮೇಲೆ ಕರಡಿಗಳು ದಾಳಿ ನಡೆಸಿದ್ದು, ಪ್ರಾಣಾಪಾಯಿಂದ ಪಾರಾಗಿರುವ ವ್ಯಕ್ತಿಯನ್ನು ದಾಂಡೇಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಬಿಕಾನಗರ ಮಾರ್ಕೆಟ್ ಪ್ರದೇಶದ ನಿವಾಸಿ ಮಾದೇವ ಕಳಗೊಳ (40) ಎಂಬ ವ್ಯಕ್ತಿಯೇ ಕರಡಿ ದಾಳಿಗೆ ಒಳಗಾಗಿರುವ ವ್ಯಕ್ತಿಯಾಗಿದ್ದಾನೆ. […]

ದಾಂಡೇಲಿ

ದಾಂಡೇಲಿಗೆ ರವಿವಾರ ಒಂದಿಷ್ಟು ಸಮಾಧಾನ: ಓರ್ವರಲ್ಲಿ ಮಾತ್ರ ಪಾಸಿಟಿವ್

ಕಳೆದೆರಡು ದಿನಗಳಿಂದ ದಾಂಡೇಲಿಗರನ್ನು ಭಯ ಬೀಳಿಸುತ್ತಿದ್ದ ದಾಂಡೇಲಿಯಲ್ಲಿ ರವಿವಾರ ಒಂದಿಷ್ಟು ಸಮಾಧಾನದ ಸುದ್ದಿ ಬಂದಿದೆ. ರವಿವಾರ ನಗರದ ಓರ್ವರಲ್ಲಿ ಮಾತ್ರ ಕೊರೊನಾ ಸೋಂಕು ದೃಢವಾಗಿದೆ. ನಗರದ 79 ವರ್ಷದ ಹಿರಿಯ ವೈದ್ಯರಲ್ಲಿ ಪಾಸಿಟಿವ್ ವರದಿ ಬಂದಿದ್ದು ಇವರು ಸೊಂಕಿಗೊಳಗಾಗಿರುವ ನ್ಯಾಯವಾದಿ ಜ್ವರ ೈಂದು ಆಸ್ಪತ್ರೆಗೆ ಬಂದಿದ್ದ ಸಂದರ್ಭದಲ್ಲಿ ತಪಾಸಣೆ […]

ದಾಂಡೇಲಿ

ದಾಂಡೇಲಿಯಲ್ಲಿ ಶನಿವಾರ ಸಿಕ್ಸರ್ ಬಾರಿಸಿದ ಕೊರೋನಾ..!

ಉದ್ಯಮ ನಗರ ದಾಂಡೇಲಿಯಲ್ಲಿ ಶನಿವಾರ ಕೊರೊನಾ ಸಿಕ್ಸರ್ ಬಾರಿಸಿರುವ ಮಾಹಿತಿ ಲಭ್ಯವಾಗುದ್ದು ಇದರಿಂದಾಗಿ ದಾಂಡೇಲಿಯ ಒಟ್ಟೂ ಸೋಂಕಿತರ ಸಂಖ್ಯೆ 32 ಕ್ಕೇರಿದಂತಾಗುದೆ. ಶನಿವಾರ ಆರು ಜನರಲ್ಲಿ ಕೊರೊನಾ ಪಾಸಿಟಿವ್ ದ್ರಢವಾಗಿದ್ದು ಇವರಲ್ಲಿ ಹೆಚ್ಚಿನವರು ಬಸವೇಶ್ವರ ನಗರದವರೆನ್ನಲಾಗುತ್ತಿದೆ. ಇದು ಬಸವೇಶ್ವರ ನಗರದ ಸೋಂಕಿತ ಮಹಿಳೆಯ ಸಂಪರ್ಕದ ಪ್ರಕರಣವಾಗಿದ್ದು, ಇದರ ಜೊತೆಗೆ […]

ದಾಂಡೇಲಿ

ದಾಂಡೇಲಿಯಲ್ಲಿ ಶುಕ್ರವಾರ ಒಂದೇ ದಿನ 8 ಕೊರೊನಾ ಪಾಸಿಟಿವ್… ಇ.ಎಸ್‌.ಐ. ಆಸ್ಪತ್ರೆ ಸಿಬ್ಬಂದಿಗಳಲ್ಲಿಯೂ ಸೋಂಕು

ದಾಂಡೇಲಿ: ನಗರದಲ್ಲಿ ಶುಕ್ರವಾರ ಒಂದೇ ದಿನ ಎಂಟು ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆಯಿಂದ ದಾಂಡೇಲಿಗರು ಆತಂಕಕ್ಕೊಳಗಾಗುವಂತಾಗಿದೆ. ಹುಬ್ಬಳ್ಳಿಯ ಎಸ್.ಡಿ.ಎಮ್. ಗೆ ಹೋಗಿ ಚಿಕಿತ್ಸೆ ಪಡೆದು ಬಂದು ಕೊರೊನಾ ಸೋಂಕಿಗೊಳಗಾಗಿ ಕಾರವಾರ ಕ್ರಿಮ್ಸ್ ಆಸ್ಪತ್ರೆ ಸೇರಿರುವ ಇಲ್ಲಿಯ ಬಸವೇಶ್ವರ ನಗರದ ಗರ್ಭಿಣಿಯ […]