ರಾಜ್ಯ

ಬಹುತೇಕ ಅಗಸ್ಟ ನಂತರವೇ ಶಾಲೆಯೆಂದ ಶಿಕ್ಷಣ ಸಚಿವರು…

ಉಡುಪಿ: ರಾಜ್ಯದಲ್ಲಿ ಬಹುತೇಕ ಆಗಸ್ಟ್ ನಂತರ ಶಾಲೆಗಳನ್ನು ಪ್ರಾರಂಭ ಮಾಡಬಹುದು. ಪೋಷಕರ ಅಭಿಪ್ರಾಯ ಸಂಗ್ರಹಿಸಿ, ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ನಿರ್ಧರಿಸುತ್ತೇವೆ. ಅಲ್ಲಿಯವರೆಗೆ ಯಾವುದೇ ಶಾಲೆಯನ್ನು ಪ್ರಾರಂಭಿಸುವ ಉದ್ದೇಶವೂ ಇಲ್ಲ, ತೆರೆಯುವುದೂ ಇಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಮಂಗಳವಾರ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, […]

ರಾಜ್ಯ

ಜುಲೈ 1ರಿಂದ ಶಾಲೆ ಪ್ರಾರಂಭಿಸುವ ಉದ್ದೇಶವಿಲ್ಲ; ಎಸ್‌.ಸುರೇಶ್ ಕುಮಾರ್

ಬೆಂಗಳೂರು: ಜುಲೈ 1ರಿಂದ ಶಾಲೆ ಪ್ರಾರಂಭಿಸುವ ಯಾವುದೇ ಉದ್ದೇಶ ಸರಕಾರದ ಮುಂದೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಯಾವುದೇ ಸಂದರ್ಭದಲ್ಲಿಯೂ ಶಿಕ್ಷಣ ಇಲಾಖೆ ಜುಲೈ 1ರಿಂದ ಯಾವ ಶಾಲೆಯನ್ನೂ ಪ್ರಾರಂಭಿಸುವ ಉದ್ದೇಶವನ್ನು […]

ರಾಜ್ಯ

ಶಾಲಾ-ಕಾಲೇಜು ಶುಲ್ಕ ಹೆಚ್ಚಿಸದಂತೆ ಶಿಕ್ಷಣ ಸಚಿವರ ಮನವಿ

ಬೆಂಗಳೂರು: ಮಾನವೀಯತೆ ಆಧಾರದ ಮೇಲೆ ಶಾಲಾ, ಕಾಲೇಜುಗಳು ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡದಂತೆ ಸುತ್ತೋಲೆ ನೀಡಿದ್ದೇವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ ಹೇಳಿದ್ದಾರೆ. ಕೊರೊನಾದಿಂದಾಗಿ ಮಧ್ಯಮ ಹಾಗೂ ಬಡವರು ಸಾಕಷ್ಟು ತೊಂದರೆಗೊಳಗಾಗಿದ್ದಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಶುಲ್ಕವನ್ನು ಮಾನವೀಯತೆ ಆಧಾರದ ಮೇಲೆ ಹೆಚ್ಚಳ […]