ಫೀಚರ್

ವರ್ಗಾವಣೆಗೊಂಡ ಮುಖ್ಯಾದ್ಯಾಪಕಿ ಸಿಸ್ಟರ್ ರೆನಿಟಾರಿಗೆ ಬೀಳ್ಕೊಡುಗೆ

ದಾಂಡೇಲಿ: ನಗರದ ಸೆಂಟ್ ಮೈಕಲ್ ಪ್ರೌಢ ಶಾಲೆಯಲ್ಲಿ ಕಳೆದ ಏಳು ವರ್ಷಗಳಿಂದ ಮುಖ್ಯಾದ್ಯಾಪಕಿಯಾಗಿ ಸೇವೆ ಸಲ್ಲಿಸಿ ಇದೀಗ ಗದಗಕ್ಕೆ ವರ್ಗಾವಣೆಗೊಂಡಿರುವ ಸಿಸ್ಟರ್ ರೆನಿಟಾ ಪಿಂಟೋರವರಿಗೆ ಪಾಲಕರ ಸಂಘಟನೆಯಿಂದ ಸನ್ಮಾನಿಸಿ ಬೀಳ್ಕೊಡುವ ಕಾರ್ಯಕ್ರಮ ರವಿವಾರ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಿಸ್ಟರ್ ರೆನಿಟಾ ಪಿಂಟೋರವರು ದೇವರು ನನಗೆ ವಿಶ್ವ ಕುಟುಂಭವನ್ನು […]

ಫೀಚರ್

ಕೊರೊನಾ ಮುಂಜಾಗೃತೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ದತೆ: ಸಮೀರ್ ಮುಲ್ಲಾ

ದಾಂಡೇಲಿ: ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸುವುದು ಅನಿವಾರ್ಯ. ಅದಕ್ಕೆ ಸರಕಾರದ ನಿರ್ದೇಶನ ಕೂಡಾ ಇದೆ. ಕೊರೊನಾ ವೈರಸ್‍ನ ಎಲ್ಲ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ನಡೆಸಲಾಗುವುದು ಎಂದು ಹಳಿಯಾಳ-ದಾಂಡೇಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹ್ಮದ್ ಮುಲ್ಲಾ ತಿಳಿಸಿದರು. ಅವರು ದಾಂಡೇಲಿ ನಗರಸಭೆಯಲ್ಲಿ ಹಮ್ಮಿಕೊಂಡಿದ್ದ […]

ರಾಜ್ಯ

ಬಹುತೇಕ ಅಗಸ್ಟ ನಂತರವೇ ಶಾಲೆಯೆಂದ ಶಿಕ್ಷಣ ಸಚಿವರು…

ಉಡುಪಿ: ರಾಜ್ಯದಲ್ಲಿ ಬಹುತೇಕ ಆಗಸ್ಟ್ ನಂತರ ಶಾಲೆಗಳನ್ನು ಪ್ರಾರಂಭ ಮಾಡಬಹುದು. ಪೋಷಕರ ಅಭಿಪ್ರಾಯ ಸಂಗ್ರಹಿಸಿ, ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ನಿರ್ಧರಿಸುತ್ತೇವೆ. ಅಲ್ಲಿಯವರೆಗೆ ಯಾವುದೇ ಶಾಲೆಯನ್ನು ಪ್ರಾರಂಭಿಸುವ ಉದ್ದೇಶವೂ ಇಲ್ಲ, ತೆರೆಯುವುದೂ ಇಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಮಂಗಳವಾರ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, […]

ರಾಜ್ಯ

ಜುಲೈ 1ರಿಂದ ಶಾಲೆ ಪ್ರಾರಂಭಿಸುವ ಉದ್ದೇಶವಿಲ್ಲ; ಎಸ್‌.ಸುರೇಶ್ ಕುಮಾರ್

ಬೆಂಗಳೂರು: ಜುಲೈ 1ರಿಂದ ಶಾಲೆ ಪ್ರಾರಂಭಿಸುವ ಯಾವುದೇ ಉದ್ದೇಶ ಸರಕಾರದ ಮುಂದೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಯಾವುದೇ ಸಂದರ್ಭದಲ್ಲಿಯೂ ಶಿಕ್ಷಣ ಇಲಾಖೆ ಜುಲೈ 1ರಿಂದ ಯಾವ ಶಾಲೆಯನ್ನೂ ಪ್ರಾರಂಭಿಸುವ ಉದ್ದೇಶವನ್ನು […]

ರಾಜ್ಯ

ಶಾಲಾ-ಕಾಲೇಜು ಶುಲ್ಕ ಹೆಚ್ಚಿಸದಂತೆ ಶಿಕ್ಷಣ ಸಚಿವರ ಮನವಿ

ಬೆಂಗಳೂರು: ಮಾನವೀಯತೆ ಆಧಾರದ ಮೇಲೆ ಶಾಲಾ, ಕಾಲೇಜುಗಳು ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡದಂತೆ ಸುತ್ತೋಲೆ ನೀಡಿದ್ದೇವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ ಹೇಳಿದ್ದಾರೆ. ಕೊರೊನಾದಿಂದಾಗಿ ಮಧ್ಯಮ ಹಾಗೂ ಬಡವರು ಸಾಕಷ್ಟು ತೊಂದರೆಗೊಳಗಾಗಿದ್ದಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಶುಲ್ಕವನ್ನು ಮಾನವೀಯತೆ ಆಧಾರದ ಮೇಲೆ ಹೆಚ್ಚಳ […]