ಈ ಕ್ಷಣದ ಸುದ್ದಿ

‘ಅನೇಕ’ ವೇದಿಕೆಯಿಂದ ಜಿಲ್ಲಾ‌ ಮಟ್ಟದ ಪ್ರಬಂಧ ಸ್ಪರ್ಧೆ

ಶಿರಸಿ : ಮಾನವೀಯತೆ, ಎಲ್ಲರ ಹಕ್ಕುಗಳ ರಕ್ಷಣೆ, ಸಮಸಮಾಜ ನಿರ್ಮಾಣದ ಆಶಯದೊಂದಿಗಿರುವ ನಮ್ಮ ಸಂವಿಧಾನಕ್ಕಿಂತ ಆದರ್ಶ ಬೇರೊಂದಿಲ್ಲ. ಹಲವು ಬಣ್ಣಗಳ ರಂಗೋಲಿಯಂತಿರುವ ಈ ದೇಶದ ವೈವಿಧ್ಯತೆಯನ್ನು, ಬಹುತ್ವದ ಸೊಗಸನ್ನು ಕಾಯುವ ಕವಚವೂ ಅದೇ ಆಗಿದೆ. ಅಸಹಿಷ್ಣುತೆ ಮನಃಸ್ಥಿತಿ ಮತ್ತು ಬಹುತ್ವದ ಮೇಲಿನ ದಾಳಿ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ ಸಂವಿಧಾನ ಕುರಿತ […]

ಈ ಕ್ಷಣದ ಸುದ್ದಿ

ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕ: ಮಹತ್ವದ ಮಾಹಿತಿ ನೀಡಿದ ಲಕ್ಷ್ಮೀ ಹೆಬ್ಬಾಳಕರ್‌

ಬೆಂಗಳೂರು : ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ಪ್ರತಿಕ್ರಿಯೆ ನಡೆಯಲಿದೆ. ಈಗಾಗಲೇ ಆನ್‌ಲೈನ್‌ ಮೂಲಕ ಅರ್ಜಿ ಕರೆದಿದ್ದು, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ (ಸಿಇಒ) ಒಳಗೊಂಡ ಜಿಲ್ಲಾ ಮಟ್ಟದ ಸಮಿತಿಯಲ್ಲಿ ನೇಮಕಾತಿ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ತಿಳಿಸಿದ್ದಾರೆ.  ವಿಧಾನ […]

ಉತ್ತರ ಕನ್ನಡ

ಎಲ್ಲರೊಳಗೊಂದಾಗಿ ಬೆರೆಯುವ ನಮ್ಮ ನಡುವಿನ ರಾಜಕುಮಾರ…

ವರನಟನಾಗದಿದ್ದರೇನಂತೆಹೆಸರಿನಲಿ ರಾಜಕುಮಾರ!ಎಲ್ಲರೊಳಗೊಂದಾಗಿ ಸವ೯ರಹಿತ ಬಯಸುವ ಸರದಾರ!ಒಂದು ಕಟ್ಟುವ ಬದಲುಹತ್ತು ಕಟ್ಟಿ ಬೆಳೆಸಿದ ಧೀರ!ನೌಕರರ ಹಿತಕ್ಕಾಗಿ ಹಗಲಿರುಳುದುಡಿದು, ದಣಿವರಿಯದ ಶೂರ!ಮಿತ ಮಾತು, ಹಿತ ಸ್ನೇಹಕಷ್ಟಕ್ಕೆ ಕೈಚಾಚಿ ಮುನ್ನಡೆಸುವ ಮೋಹ!ಬೊಗಳುವವರ ಲೆಕ್ಕಿಸದೇಕೆಂಗಣ್ಣಿನಿಂದ ಕೆರಳದೇ!ಮುನ್ನಡೆವ ಹಿರಿಯಾನೆ ಜಾತಿನಮ್ಮ ರಾಜಕುಮಾರ! ತಮ್ಮ ವ್ಯಕ್ತಿತ್ವವನ್ನು ಹದವಾಗಿ ರೂಪಿಸಿಕೊಂಡು ‘ಆರಕ್ಕೆರದೇ ಮೂರಕ್ಕಿಳಿಯದೇ ಎಲ್ಲವನ್ನು ಸಮಚಿತ್ತದಿಂದ ಆಲಿಸಿ, ಆಲೋಚಿಸಿ […]

ದಾಂಡೇಲಿ

ದಿ. ಪಿ.ಎಸ್. ಕಾಮತ ಸ್ಮರರಣಾರ್ಥ ಚರ್ಚಾ ಸ್ಪರ್ಧೆಯ ಉದ್ಘಾಟನೆ

ವಿದ್ಯಾರ್ಥಿ- ಯುವಜನರಲ್ಲಿ ಹೊಸ ಆಲೋಚನೆಗಳ ತುಡಿತವಿರಬೇಕು- ಬಿ.ಎನ್. ವಾಸರೆ ದಾಂಡೇಲಿ: ಜ್ಞಾನ,ವಿಜ್ಞಾನದ ದೃಷ್ಟಿಯಿಂದ ಇಂದು ವಿಶ್ವ ಕ್ಷಣಕ್ಷಣಕ್ಕೂ ಬೆಳೆಯುತ್ತಿದೆ. ವಿಶ್ವದಲ್ಲಾಗುವ ವಿದ್ಯಾಮಾನಗಳನ್ನು ನಿತ್ಯ ಅರಿತುಕೊಳ್ಳುವ ಜೊತೆಗೆ ಹೊಸ ಆಲೋಚನೆಗಳ ತುಡಿತ ವಿದ್ಯಾರ್ಥಿ- ಯುವಜನರಲ್ಲಿರಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್. ವಾಸರೆ ನುಡಿದರು ಅವರು ಕೆನರಾ […]

ದಾಂಡೇಲಿ

ಸರಳತೆಯ ಶಿಕ್ಷಕಿ ಸರಸ್ವತಿ ಲಕ್ಕಲಕಟ್ಟಿ  ಸೇವಾ ನಿವೃತ್ತಿ

  ತಮ್ಮ ವೃತ್ತಿ ಬದುಕಿನದ್ದಕ್ಕೂ ಸರಳತೆ ಮತ್ತು ಸೌಜನ್ಯತೆಯ ಮೂಲಕವೇ ವಿದ್ಯಾರ್ಥಿಗಳಲ್ಲಿ ಹಾಗೂ ಪಾಲಕರಲ್ಲಿ ಮತ್ತು ಇಲಾಖೆಯಲ್ಲಿ ಪ್ರೀತಿ ಪಾತ್ರವಾಗಿರುವ ದಾಂಡೇಲಿಯ ಅಜಾದ್ ನಗರದ ಸರ್ಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆಯ ಶಿಕ್ಷಕಿ ಸರಸ್ವತಿ ಲಕ್ಕಲಕಟ್ಟಿ ಅಕ್ಟೋಬರ 31 ರಂದು ಸೇವಾ ನಿವೃತ್ತಿಗೊಂಡಿದ್ದಾರೆ. 1981 ರಲ್ಲಿ ಹಳಿಯಾಳದ ಕರ್ಲಕಟ್ಟಾ […]

ಉತ್ತರ ಕನ್ನಡ

ಅಕ್ಷರ ಲೋಕದಲ್ಲಿ ಹೆಜ್ಜೆ ಗುರುತು ಮೂಡಿಸಿದ ಅಂಕೋಲೆಯ ಗಣೇಶ ಶಂಕರ ನಾಯ್ಕ

ನಾವಾಡುವ ಮಾತು ಹೀಗಿರಲಿ ಗೆಳೆಯ ಮೃದುವಚನ ಮೂಲೋಕ ಗೆಲ್ಲುವುದು ತಿಳಿಯ ಮೌನ ಮೊಗ್ಗೆಯನೊಡೆದು ಮಾತರಳಿ ಬರಲಿ ಮೂರು ಗಳಿಗೆಯ ಬಾಳು ಘಮಘಮಿಸುತ್ತಿರಲಿ… ಕಣವಿಯವರ ಕವನದ ಸಾಲು ಅಕ್ಷರ ಲೋಕದ ಸಂಗಾತಿಯ ಬದುಕನ್ನೇ ಬದಲಾಯಿಸಿದೆ. ಮೃದು ವಚನದ ಮೂಲಕ ಇಡೀ ಶಿಕ್ಷಕ ಸಮುದಾಯದ ಮನಸ್ಸನ್ನು ಗೆದ್ದು, ಒಂದು ಮಾತು ಒಂದು […]

ಉತ್ತರ ಕನ್ನಡ

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಮುಡುಗೇರಿಸಿಕೊಂಡ ಬಹುಮುಖ ಪ್ರತಿಭೆ ಎಮ್. ಡಿ. ಹರಿಕಾಂತ

“ಪ್ರತಿಭೆ”ಎಂಬುದು ಯಾರ ಸ್ವತ್ತಲ್ಲ. ಸತತ ಪರಿಶ್ರಮ, ಸತ್ವಪೂರ್ಣ ಕಾರ್ಯ ಮಾಡುತ್ತ, ತಾನು ಆಯ್ಕೆ ಮಾಡಿಕೊಂಡ ಕ್ಷೇತ್ರಕ್ಕೆ ಯಾರು ಪ್ರಾಮಾಣಿಕವಾಗಿ,ಸೇವಾ ಮನೋಭಾವನೆಯಿಂದ ದುಡಿಯುತ್ತಾರೋ ಅಂತಹ ವ್ಯಕ್ತಿಗಳಿಗೆ ಆ ಕಾರ್ಯಕ್ಷೇತ್ರದಲ್ಲಿ ಗುರುತಿಸಿ ಗೌರವಿಸುತ್ತಾರೆ ಎನ್ನುವುದಕ್ಕೆ ನಮ್ಮೊಳಗಿನ ಎಂ.ಡಿ. ಹರಿಕಾಂತರವರೆ ಸಾಕ್ಷಿ. ತನ್ನ ಪ್ರತಿಭೆ ಪರಿಶ್ರಮಗಳ ಮೂಲಕ ಆ ಕ್ಷೇತ್ರ ವ್ಯಾಪ್ತಿಯ ವಿಸ್ತಾರದ […]

ಉತ್ತರ ಕನ್ನಡ

ಪ್ರಕಾಶ ನಾಯ್ಕರ ಮುಡಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯ ಗರಿ

ಓರ್ವ ಪ್ರೌಢಶಾಲಾ ಆಂಗ್ಲ ಭಾಷಾ ಶಿಕ್ಷಕರಾಗಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಏನೆಲ್ಲಾ ಮಾಡಲು ಸಾಧ್ಯವೋ ಅವೆಲ್ಲವನ್ನು ಮಾಡಿ ದಣಿವರಿಯದೆ ದುಡಿದು, ಚಿತ್ತಾರದಂತಹ ಅಪ್ಪಟ ಗ್ರಾಮೀಣ ಬದುಕಿನ ಮಕ್ಕಳ ಪಾಲಿನ ಆರಾಧ್ಯ ಗುರುಗಳೆನಿಸಿಕೊಂಡವರು. ಚಿತ್ತಾರದ ಚಿತ್ರದಲ್ಲಿ ಸದಾ ಪ್ರಕಾಶಿಸುವ ವ್ಯಕ್ತಿಯಾಗಿ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಮುಡಿಗೇರಿಸಿಕೊಂಡವರು ಅಳ್ವೆದಂಡೆಯ ಪ್ರಕಾಶ […]

ಉತ್ತರ ಕನ್ನಡ

ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಅಕ್ಷತಾ ಕೃಷ್ಣಮೂರ್ತಿ

“ಅಕ್ಷತಾ” ಈ ಹೆಸರು ಅನೇಕ ಅರ್ಥಗಳನ್ನು ತನ್ನ ಒಡಲಲ್ಲಿ ಬಚ್ಚಿಟ್ಟುಕೊಂಡಿದೆ. ಅಕ್ಷತಾ ಎಂದರೆ ಶಾಶ್ವತ. ಕೊನೆಯೇ ಇಲ್ಲವೆಂಬ ಅರ್ಥವಿದೆ. ಶುಭ ಕಾರ್ಯದಲ್ಲಿ ಸಂತಸ ಕೊನೆಯಾಗದಿರಲಿ ಎಂದು ಅಕ್ಷತೆ ಹಾಕುವರು. ಸೃಜನಾತ್ಮಕ, ಸಕ್ರಿಯ,ಅದೃಷ್ಟ ,ಸ್ನೇಹಿ, ಸಮರ್ಥ ಎಂಬ ಹಲವು ಅರ್ಥಗಳ ಸರದಾರಿ ಶ್ರೀಮತಿ ಅಕ್ಷತಾ ಕೃಷ್ಣಮೂರ್ತಿಯವರು. ‘ಅ’ ಅಕ್ಷರ ಮೊದಲಿರುವಂತೆ […]

ಫೀಚರ್

ಆದರ್ಶ ಶಿಕ್ಷಕ ನಾರಾಯಣ ಭಾಗವತರ ಮುಡಿಗೆ ರಾಷ್ಟ್ರ ಪ್ರಶಸ್ತಿಯ ಗರಿ

ಆದರ್ಶ ಶಿಕ್ಷಕ ನಾರಾಯಣ ಭಾಗವತರಿಗೆ ಪ್ರಸಕ್ತ ಸಾಲಿನ ರಾಷ್ಟ್ರ ಪ್ರಶಸ್ತಿಯ ಗೌರವ ಒಲಿದು ಬಂದಿದ್ದು, ಇದು ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯಾಗಿದೆ. ಈ ಸಂದರ್ಭದಲ್ಲಿ ನಾರಾಯಣ ಭಾಗವತರ ಬಗ್ಗೆ ಒಂದಿಷ್ಟು ತಿಳಿಯೋಣ… ಮಕ್ಕಳೇ ದೇವರು. ಮಕ್ಕಳೆಂದರೆ ಸರ್ವಸ್ವ ಎಂದು ತಿಳಿದು, ಮಕ್ಕಳ ನಾಡಿ ಮಿಡಿತ ಅರಿತ ಪ್ರತಿಭಾವಂತ ಶಿಕ್ಷಕ […]