ಉತ್ತರ ಕನ್ನಡ

“ವಿನಯ ಸ್ಮೃತಿ” ಸಮರ್ಥ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕುಮಟಾದ ಪಿ.ಎಂ. ಮುಕ್ರಿ

“ಹೂವಿನ ಸೊಬಗನು ನೋಡುತ ನಾನುಕೋಮಲವೆನ್ನುತ ಮುತ್ತಿಡುವೆಹೂವಿನ ಪೆಂಪಿಗೆ ಬಾಳನು ಕೊಟ್ಟಾಮೊಳಕೆಯ ಗೋಳನು ನೀನರಿಯೇ”ಕುವೆಂಪುರವರ ಈ ಪದ್ಯದ ಸಾಲುಗಳು ಸೌಂದರ್ಯದ ಹಿಂದೆ ಅಡಗಿರುವ ಸತ್ಯದ ಸಂಕಟದ ಧ್ವನಿಯಾಗಿದೆ. ಹೂವಿನ ಸೊಬಗಿನಲ್ಲಿ ಸೌಂದರ್ಯವನ್ನು ಕಾಣುವವರು ಹೂವಿಗೆ ಮುಂಚೆ ಮೊಳಕೆಯು ಅನುಭವಿಸಿದ ವೇದನೆಯನ್ನು ಅರಿಯಬೇಕೆಂಬುದೇ ಕವಿಯ ಅಪೇಕ್ಷೆಯಾದರೆ, ಸೌಂದರ್ಯ ಮತ್ತು ಸಂಕಟಗಳು ಬೆರೆತ […]

ಈ ಕ್ಷಣದ ಸುದ್ದಿ

ದಾಂಡೇಲಿ ಸರಕಾರಿ ಪದವಿ ಕಾಲೇಜಿನಲ್ಲಿ ಈ ವರ್ಷದಿಂದ ಬಿ.ಸಿ.ಎ. ಕೋರ್ಸ ಆರಂಭ

ದಾಂಡೇಲಿ: ನಗರದ ಅಂಬೇವಾಡಿಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇದೇ ಮೊದಲ ಬಾರಿಗೆ ಬಿ.ಸಿ.ಎ ಕೋರ್ಸ್ ಆರಂಭವಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಎಮ್.ಡಿ. ಒಕ್ಕುಂದ ತಿಳಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಅವರು ಈ ಕಾಲೇಜಿನ ಪ್ರಗತಿಗೆ ಶಾಸಕ ಆರ್.ವಿ. ದೇಶಪಾಂಡೆಯವರ ಕೊಡುಗೆ ಬಹಳ ದೊಡ್ಡದು. ಇದೀಗ […]

ಈ ಕ್ಷಣದ ಸುದ್ದಿ

ದಾಂಡೇಲಿ ಸರಕಾರಿ ಪದವಿ ಕಾಲೇಜು ಹತ್ತು ವರ್ಷಗಳಲ್ಲಿ ಬೆಳೆದ ರೀತಿ ಹುಬ್ಬೇರಿಸುವಂತದ್ದು – ಡಾ. ತುವಾರ

ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದಶಕದ ಸಂಬ್ರಮದ ಉದ್ಘಾಟನೆ ದಾಂಡೇಲಿ: ಒಂದು ಸರಕಾರಿ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸುವುದು ಸುಲಭದ ಮಾತಲ್ಲ. ಅದರ ಹಿಂದೆ ಹಲವಾರು ರೀತಿಯ ಶ್ರಮ, ತ್ಯಾಗಗಳಿರುತ್ತವೆ. ಆ ನಿಟ್ಟಿನಲ್ಲಿ ದಾಂಡೇಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೇವಲ ಹತ್ತು ವರ್ಷಗಳಲ್ಲಿ ಬೆಳೆದು ಬಂದ ರೀತಿ […]

ಉತ್ತರ ಕನ್ನಡ

ಸರಕಾರಿ ಪದವಿ ಕಾಲೇಜಿನ ದಶಮಾನೋತ್ಸವ ವರ್ಷಾಚರಣೆಯ ಉದ್ಘಾಟನಾ ಸಮಾರಂಭ

ದಾಂಡೇಲಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದಶಮಾನೋತ್ಸವ ವರ್ಷಾಚರಣೆಯ ಉದ್ಘಾಟನಾ ಸಮಾರಂಭವು ಜುಲೈ 10 ರಂದು ಮುಂಜಾನೆ 11 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. 2013 ಜುಲೈ 10 ರಂದು ಆರಂಭವಾದ ದಾಂಡೇಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು 2023 ಜುಲೈ 10 ಕ್ಕೆ ಸ್ಥಾಪನೆಯಾಗಿ ಸಾರ್ಥಕ […]

ದಾಂಡೇಲಿ

ಬಿಕಾಂ 5 ನೇ ಸೆಮಿಸ್ಟರ್ ಫಲಿತಾಂಶದಲ್ಲಿ ಬಂಗೂರನಗರ ಪದವಿ ವಿದ್ಯಾರ್ಥಿಗಳ ಸಾಧನೆ

ದಾಂಡೇಲಿ: ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿಕಾಂ 5ನೇ ಸೆಮಿಸ್ಟರ್‌ನ ಫಲಿತಾಂಶ ಪ್ರಕಟವಾಗಿದ್ದು, ಬಂಗೂರನಗರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನ ತೇಜು ಭಂಡಾರಿ ಶೇ. 93 ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಇವಳು ಆಡಿಟಿಂಗ್ ಮತ್ತು ಆಶುರೆನ್ಸ್ ವಿಷಯದಲ್ಲಿ ೧೦೦ ಕ್ಕೆ […]

ಈ ಕ್ಷಣದ ಸುದ್ದಿ

ವಿಜ್ಞಾನವೇ ವೈಚಾರಿಕತೆಯ ಪರಮ ಧರ್ಮ – ಡಾ ಅನಸೂಯಾ ಕಾಂಬಳೆ

ಧರ್ಮ, ಶಾಸ್ತ್ರ, ಪರಂಪರೆಗಳ ಹೆಸರಿನಲ್ಲಿ ಈಗಲೂ ಕೂಡ ಮಹಿಳೆಯ ಮೇಲೆ ಒಂದಿಲ್ಲ ಒಂದು ರೀತಿಯಲ್ಲಿ ಶೋಷಣೆಗಳು ನಡೆಯುತ್ತಲೇ ಇವೆ. ಮಹಿಳೆಯನ್ನು ಈಗಲೂ ಎರಡನೆಯಲ್ಲಿ ಕಾಣಲಾಗುತ್ತಿದೆ. ಇದನ್ನೆಲ್ಲ ಹೋಗಲಾಡಿಸಬೇಕೆಂದರೆ ವಿಜ್ಞಾನ ಒಂದೇ ದಾರಿ . ವಿಜ್ಞಾನವೇ ವೈಚಾರಿಕತೆಯ ಪರಮ ಧರ್ಮ ಎಂದು ಕನ್ನಡ ವಿಶ್ವವಿದ್ಯಾಲಯದ ಆರ್.ಸಿ. ಹಿರೇಮಠ ಕನ್ನಡ ಅಧ್ಯಯನ […]

ಈ ಕ್ಷಣದ ಸುದ್ದಿ

ಪ್ರಾಧ್ಯಾಪಕ ಎಸ್.ವಿ. ಚಿಂಚಣಿಯವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಸೇವಾ ನಿವೃತ್ತಿಗೊಂಡ ದಾಂಡೇಲಿ ತಾಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ಪ್ರಾದ್ಯಾಪಕ ಎಸ್.ವಿ. ಚಿಂಚಣಿಯವರನ್ನು ಬೀಳ್ಕೊಡುವ ಹೃದಯಸ್ಪರ್ಶಿ ಕಾರ್ಯಕ್ರಮ ಪದವಿ ಕಾಲೇಜಿನ ಸಭಾ ಭವನದಲ್ಲಿ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಎಸ್.ವಿ. ಚಿಂಚಣಿಯವರು ನನ್ನ ವೃತ್ತಿ ಜೀವನದಲ್ಲಿ ಕಲಿಸುವಿಕೆಯ ಭಾಗವಾಗಿ ಸಾರ್ಥಕ ಬದುಕು ನಡೆಸಿದ್ದೇನೆ ಎನ್ನಲು ಹೆಮ್ಮೆಯಿದೆ. […]

ಉತ್ತರ ಕನ್ನಡ

ಸಾರ್ಥಕ ಬದುಕಿನ ಸರದಾರ : ಬೆಳ್ಕೆಯ ದೇವಿದಾಸ ಮೊಗೇರ

“ಪ್ರಿಯ ವಾಕ್ಯ ಪ್ರದಾನೇನ ಸರ್ವೇ ತುಷ್ಯಂತಿ ಜೀತವ“ ಪ್ರಿಯವಾದ ಮಾತು ಎಲ್ಲರನ್ನು ಸಂತೋಷಪಡಿಸುತ್ತದೆ. ಮಾತು ಪ್ರಿಯವಾಗಿದ್ದರಷ್ಟೇ ಸಾಲದು; ಅದು ಹಿತವಾಗಿರಬೇಕು. ಕೇಳುವುದಕ್ಕೆ ಆಕರ್ಷಕವೂ ಆಗಿರಬೇಕು. ಕೇಳಿದ ನಂತರ ಚಿಂತನೆಗೆ ಹಚ್ಚುವಂತಿರಬೇಕು. ನಾಲ್ಕು ಕಾಲ ನೆನಪಿಸುವಂತಿರಬೇಕು. ಹೀಗಾಗಬೇಕಿದ್ದರೆ ಮಾತನ್ನು ಕಲೆಯಾಗಿಸುವ ಕೌಶಲ್ಯ ಬೇಕು. ಇಂತಹ ಕೌಶಲ್ಯ ಮಾತಿನ ಮೂಲಕ ಶಿಕ್ಷಕರಲ್ಲಿ […]

ಒಡನಾಡಿ ವಿಶೇಷ

ಕಿಲುಬಿಲ್ಲದ ಶಿಕ್ಷಕ ಸ್ನೇಹಿ- ಹೊಳೆಗದ್ದೆಯ ದಯಾನಂದ ದೇಶಭಂಡಾರಿ

‘ಎಷ್ಟು ಹಣತೆಗಳಿಂದ ಕತ್ತಲೆ ಕರಗುವುದುಎಷ್ಟು ಕವಿತೆಗೆ ಜಗದ ಕಣ್ಣು ತೆರೆಯುವುದುಒಂದಿದ್ದರೂ ಸಾಕು ಮನೆಗೆ ಬೆಳಕಾಗುವುದುಒಂದು ಕವಿತೆಗೆ ಕೂಡ ಮನ ಕರಗುವುದು…’ ಕಣವಿಯವರ ಈ ಕವನದ ಸಾಲಿನ ತಾತ್ಪರ್ಯ ಇಷ್ಟೇ!, ಮನೆ ಬೆಳಗಲು ಒಂದು ಹಣತೆಯಾದರೂ ಸಾಕೆನಿಸಿದರೆ, ಒಂದು ಕವಿತೆಯಿಂದಾದರೂ ಮನ ಕರಗಿದರೆ ಅಷ್ಟೇ ಸಾಕು, ಎನ್ನುವಂತೆ ಸಾವಿರ ಸಾವಿರ […]

ಒಡನಾಡಿ ವಿಶೇಷ

ಶಿಕ್ಷಣ ಇಲಾಖೆಯಲ್ಲಿ ಹೆಜ್ಜೆ ಗುರುತ್ತೊಂದನ್ನು ಮೂಡಿಸಿದ ಮಲ್ಲಾಪುರದ ಗುರುಪ್ರಸಾದ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಎಂ.ಟಿ. ಗೌಡ

ಬದುಕಲೇಬೇಕೆಂದಿದ್ದರೆನಡೆಯಿರಿ ತಲೆ ಮೇಲೆತ್ತಿನಡೆಯಲ್ಲಿ ನುಡಿಯಲ್ಲಿ ತಗ್ಗದಿರಿನೀಡಬಂದರೂ ಬಂಗಾರದ ಕತ್ತಿ-ಎಂಬ ಕವಿವಾಣಿಯಂತೆ ಯಾವುದೇ ಆಸೆ- ಆಮೀಷಗಳಿಗೆ ಬಲಿಯಾಗದೇ ತಂದೆ-ತಾಯಿಯವರ ಆದರ್ಶದ ನಡೆ,ನುಡಿಯಲ್ಲಿ ಮುನ್ನಡೆಯುತ್ತಾ,ತಗ್ಗದೆ ಬಗ್ಗದೆ ದಿಟ್ಟತನದಿಂದ ಬದುಕಿ, ದಟ್ಟವಾದ ಹೆಜ್ಜೆ ಗುರುತ್ತೊಂದನ್ನು ಮೂಡಿಸಿದವರು ಕುಮಟಾದ ಮಹಾಬಲೇಶ್ವರ ತಿಮ್ಮಪ್ಪ ಗೌಡರವರು. ಜಿಲ್ಲೆಯ ತುಂಬೆಲ್ಲ ಎಂ.ಟಿ. ಗೌಡರೆಂದು ಚಿರಪರಿಚಿತರಾಗಿ, ಶೈಕ್ಷಣಿಕ ಚಿಂತನೆಯ ಸಮಗ್ರ […]