ಈ ಕ್ಷಣದ ಸುದ್ದಿ

ಶಾಲೆಗಳತ್ತ ಸಾಹಿತ್ಯ ಪರಿಷತ್ತು ಮತ್ತು ಬಸವ ಪಂಚಮಿ ಹಾಲು ಕುಡಿಸುವ ಹಬ್ಬ

ಹಳಿಯಾಳ ಕಸಾಪ ಹಾಗೂ ಬಸವ ಕೇಂದ್ರದಿಂದ ಅರ್ಥಪೂರ್ಣ ಕಾರ್ಯಕ್ರಮ ಹಳಿಯಾಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬಸವಕೇಂದ್ರದ ಸಹಯೋಗದಲ್ಲಿ ಶಾಲೆಗಳತ್ತ ಸಾಹಿತ್ಯ ಪರಿಷತ್ತು ಮತ್ತು ಬಸವ ಪಂಚಮಿ ಹಾಲು ಕುಡಿಸುವ ಹಬ್ಬವನ್ನು ಸಾತ್ನಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಿದರು. ಕಾರ್ಯಕ್ರಮ ಉದ್ಘಾಟಿಸಿದ ಶಾಲಾ ಮುಖ್ಯಾಧ್ಯಾಪಕಿ ವಿಮಲಾ ನಾಯಕ […]

ಈ ಕ್ಷಣದ ಸುದ್ದಿ

ಡಾ. ನಾಗೇಶ್ ಪ್ರಭು ಅವರಿಗೆ 2024ರ “ಕಲ್ಲಚ್ಚು ಪ್ರಶಸ್ತಿ”

ಮಂಗಳೂರು ಒಡ್ಜೂರಿನ ಡಾ. ನಾಗೇಶ ಪ್ರಭುರವರು ನಾಡಿನ ಹೆಸರಾಂತ ಸಾಂಸ್ಕೃತಿಕ ಸಂಘಟನೆ ಕಲ್ಕಚ್ಚು ಪ್ರಕಾಶನ ಕೊಡ ಮಾಡುವ 2024 ನೇ ಸಾಲಿನ ‘ಕಲ್ಲಚ್ಚು ಪ್ರಶಸ್ತಿ’ ಗೆ ಆಯ್ಕೆಯಾಗಿದ್ದಾರೆ. ಮೂರು ದಶಕಗಳಿಗೂ ಹೆಚ್ಚು ಕಾಲ ವೃತ್ತಿಯಲ್ಲಿ ಹಿರಿಯ ಪತ್ರಕರ್ತರು ಮತ್ತು ಲೇಖಕರಾಗಿರುವ ಡಾ. ನಾಗೇಶ್ ಪ್ರಭು ಅವರು ಮಂಗಳೂರಿನ ಕಲ್ಲಚ್ಚು […]

ಒಡನಾಡಿ ವಿಶೇಷ

ನನ್ನ ರೋಧನೆಗೂ ನೀನೇ ಸಾಂತ್ವನವೀಗ…

ನಿನಗೂ ನನ್ನ ಕಣ್ಣಲ್ಲಿ ಹನಿಗಳಿವೆಅರ್ಪಿಸುತ್ತಿರುವೆ;ಕಾಯುತ್ತಿರುವ ಆ ನಿನ್ನ ಮರಿಗಳಿಗಾಗಿತಪಿಸುತ್ತಿರುವೆ. ಜೀವಲೋಕದ ನಿನ್ನ ಸಾಂಗತ್ಯನನ್ನ ನೇವರಿಸಿದ ಸಾಂತ್ವನದಲ್ಲೊಂದಾಗಿತ್ತು.ಹೇಗೆ ಹೇಳಲಿ ನಿನ್ನ ಆ ಕೊನೆಯ ಕ್ಷಣವ?ಅಕ್ಷರಗಳ ಪರ್ವತವೂ ಸಾಲದುದುಃಖದ ಎರಡಕ್ಷರದ ವಿಸ್ತಾರಕ್ಕೆ! ಮಾತ್ರವಲ್ಲ, ಬರಸಿಡಿಲ ಸುದ್ದಿಯೂ ಜೊತೆಗೇ …. ನನ್ನ ಬೆಚ್ಚಗಿನ ಮಹಲಿನ ಪಕ್ಕಮಳೆಯಲ್ಲಿ ತೊಪ್ಪೆಯಾಗಿ ಚಿಂವ್ ಗುಟ್ಟುವಆ ಶಬ್ದ ಹಿಂಬಾಲಿಸಿದೆ: […]

ಒಡನಾಡಿ ವಿಶೇಷ

ಜಲದಿಗ್ಬಂಧನ : ಗೋಪಾಲ ಭಾಶಿಯವರ ‘ತನಗ’ ಪ್ರಕಾರದ ಕವನ

( ಪ್ರತಿ ಸಾಲಿನಲ್ಲೂ 7+7+7+7=28 ಅಕ್ಷರಗಳು ಒಂದೊಂದು ಚರಣಕ್ಕೆ) ============================= ಎಲ್ಲೆಡೆ ದಿಗ್ಬಂಧನವರುಣಾರ್ಭಟ ಭಯ.ಕಾರ್ಗತ್ತಲೆಯ ಮೋಡಸುರಿಯುತ್ತಿದೆ ನೋಡ || ಮುಸುಕಿದ ಬಾನಲಿಕಾಣೆಯಾಗಿದೆ ಭಾನುಬಿರುಗಾಳಿಯ ಭೀತಿಕಡಲುಕ್ಕುವ ರೀತಿ|| ಬೆಟ್ಟಗಳೆ ಕುಸಿದುಊರುಕೇರಿ ನುಂಗಿವೆ.ಕಾಣೆಯಾದ ಜೀವ್ಗಳೆಹೊಳೆಯಲ್ಲಿ ತೇಲಿವೆ|| ಕೆರೆ ಕಟ್ಟೆಯೊಡೆದುಹೊಲ್ಗದ್ದೆ ತೋಟಗಳುನೀರುಂಡು ಮುಳುಗಿವೆಹೊಳೆಹಳ್ಳ ಉಕ್ಕಿವೆ || ಕೃಷಿಕರ ಕಣ್ಣೀರುಬಡವರಾ ಸಂಕಷ್ಟಮಳೆಯೆಲ್ಲ ನುಂಗಿದೆಕರುಳು ಕಿತ್ತಂತಿದೆ|| […]

ಒಡನಾಡಿ ವಿಶೇಷ

‘ಜೋಳಿಗೆ ಹಿಡಿದು ದುಶ್ಚಟಗಳನ್ನೇ ಭಿಕ್ಷೆ ಬೇಡಿದ ಸ್ವಾಮೀಜಿ’

‘ಸಿಗರೇಟನ್ನು ನಾವು ಮೊದಲು ಸುಡುತ್ತೇವೆ. ನಂತರ ಸಿಗರೇಟು ನಮ್ಮನ್ನು ಸುಡುತ್ತದೆ’ ಎಂಬ ಮಾತು ದುಶ್ಚಟಗಳ ಕಪಿಮುಷ್ಟಿಯಲ್ಲಿ ಸಿಲುಕಿ ನಮ್ಮ ಸುಂದರ ಬದುಕು ಹೇಗೆ ನರಕವಾಗುತ್ತದೆ, ನಾಶವಾಗುತ್ತದೆ ಎಂಬುದಕ್ಕೆ ಸಾಕ್ಷಿಯಾಗಿದೆ. ” ಬೆಂಕಿ ದೇಹವನ್ನು ನಾಶ ಮಾಡಿದರೆ, ಕುಡಿತ ನಮ್ಮ ದೇಹ ಮತ್ತು ಆತ್ಮ ಎರಡನ್ನೂ ನಾಶ ಮಾಡುತ್ತದೆ” ಎಂದು […]

ಈ ಕ್ಷಣದ ಸುದ್ದಿ

ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರ-2025 : ಅರ್ಜಿ ಆಹ್ವಾನ

ಸಾಹಿತ್ಯ ಅಕಾಡೆಮಿಯು ತಾನು ಅಂಗೀಕರಿಸಿದ 24 ಭಾರತೀಯ ಭಾಷೆಗಳಲ್ಲಿ ಪ್ರಧಾನ ಮಾಡುವ ‘ಯುವ ಪುರಸ್ಕಾರ್-2025’ ಪ್ರಶಸ್ತಿಗಾಗಿ ಆಸಕ್ತ ಪ್ರಕಾಶಕರು ಹಾಗೂ ಯುವ ಸಾಹಿತಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪ್ರಶಸ್ತಿಯು 50 ಸಾವಿರ ರೂ. ನಗದನ್ನು ಒಳಗೊಂಡಿದ್ದು, 2025 ರ ಜನವರಿ 1 ಕ್ಕೆ 35 ವರ್ಷವಯಸ್ಸು ಮೀರದ ಯುವ […]

ಒಡನಾಡಿ ವಿಶೇಷ

ಮಳಗಾಲವೂ ಮತ್ತು ಛತ್ರಿ ರಿಪೇರಿ ಮಾಡುವವನು….

ನಿರಂತರವಾಗಿ ಸುರಿಯುವಮಳೆನಡುವೆಸಾಗಲುಕೊಡೆಬೇಕುನೀ ನನಗೆಪ್ರೀತಿ ಕೊಡೆ.. ಸುರಿಯುವ ಮಳೆಯನ್ನು ಛತ್ರಿ ನಿಲ್ಲಿಸುವುದಿಲ್ಲ.ಆದರೆ, ಮಳೆಯ ನಡುವೆ ನೆಡೆಯುವ ಧೈರ್ಯ ನೀಡುತ್ತದೆ. ಹೌದು ಬಿಸಿಲಿದ್ದಾಗ, ಮಳೆ ಇದ್ದಾಗ ಮೊಗ್ಗು ಅರಳಿ ಸುವಾಸನೆ ಬಿರದೆ ಇರುವ ಹೂ ಎನ್ನುವುದು ಮಕ್ಕಳ ಒಗಟಿನ ಮಾತಿನಲ್ಲಿ ಕೂಡ ಛತ್ರಿ… ಸುಮಾರು 1980-90 ದಶಕದಲ್ಲಿ ಕಪ್ಪು ಛತ್ರಿಗಳದ್ದೇ ಪಾರುಪತ್ಯ. […]

ಒಡನಾಡಿ ವಿಶೇಷ

ಪರಮೇಶ್ವರಪ್ಪ ಕುದರಿಯವರ ಕನ್ನಡ ಶಾಯಿರಿಗಳು

ನಾನು ಸತ್ತ ಮ್ಯಾಲೆ ನನ್ನ ಸಮಾಧಿ ಹತ್ರದಯವಿಟ್ಟು ತಪ್ಪದೇ ವೈ ಫೈ ಕನೆಕ್ಟ್ ಮಾಡ್ರಿ!ನನ್ನ ಗೆಳ್ಯಾರು ಕಂಜೂಸ್ ಅದಾರ ವೈ ಫೈ ಬಳಸಾಕಾದ್ರೂ ನನ್ನ ಸಮಾಧಿ ಹತ್ರ ಬರ್ತಾರ!! ಎದಿ ಹಿಡಕೊಂಡ ನರಳಾಕ ಹತ್ತಿದ್ದವನ ಹತ್ರಹೋಗಿ ಏನಾತೋ ಅಂತ ಕೇಳಿದೆ!ಅಕೀನ ಲವ್ ಮಾಡ್ತೀನಿ ಅಂತ ಹೇಳಾಕ್ಕಾಗದಎದಿಯಾಗಿಟಗೊಂಡ ತಿರಗಾಕ ಹತ್ತೇನಿ […]

ಉತ್ತರ ಕನ್ನಡ

ಕಥೆ ಬರೆಯೋ ಹುಡುಗನ ಕಥೆ

ಶಾಮ ಮತ್ತೆ ಕಥೆ ಬರೆಯಲು ಕುಳಿತ. ಸಿಂಹ ಮತ್ತು ಮೊಲದ ಕಥೆ ಬರೆಯುತ್ತೇನೆ ಅಂದುಕೊಂಡ. ಓಹೋ ಆಗ ನೆನಪಾಯಿತು… ಸರ್ ಹೇಳಿದ್ದು ಏನೂ ಅಂದರೆ… “ಮೊದಲು ಓದಿದ ಕೇಳಿದ ಯಾವುದೋ ಪುಸ್ತಕದಲ್ಲಿ ಇದ್ದ ಕಥೆ ಬರೆದುಕೊಂಡು ಬರುವ ಹಾಗೆ ಇಲ್ಲ, ನಾವೇ ಒಂದು ಹೊಸ ಕಥೆ ಬರೆದುಕೊಂಡು ತರಬೇಕು”. […]

ರಾಜ್ಯ

ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು 2023ನೆಯ ಸಾಲಿನಲ್ಲಿ ಪುಸ್ತಕಗಳಿಗೆ ನೀಡಲಾಗುವ ವಿವಿಧ ದತ್ತಿ ಪುರಸ್ಕಾರಗಳಿಗಾಗಿ ಪುಸ್ತಕಗಳನ್ನು ಆಹ್ವಾನಿಸಿದೆ. ೨೦೨೩ ಜನವರಿ ೧ ರಿಂದ ಡಿಸೆಂಬರ್ ೩೧ ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳಿಸಿಕೊಡಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ […]