ಉತ್ತರ ಕನ್ನಡ

ಜನೇವರಿ 20 ರಂದು ಅಂಕೋಲೆಯಲ್ಲಿ ಸಾಹಿತ್ಯ ಸಮ್ಮೇಳನ

ಅಂಕೋಲಾ ತಾಲೂಕಾ 9 ನೇ ಕನ್ನಡ ಸಾಹಿತ್ಯ ಸಮ್ಮೇಳನ ಜನೇವರಿ 20, ಶುಕ್ರವಾರದಂದು ಅಂಕೋಲೆಯ ನಾಡವರ ಸಮುದಾಯ ಭವನದಲ್ಲಿ ನಡೆಯುತ್ತಿದೆ. ಕರ್ನಾಟಕದ ಎರಡನೆಯ ಬಾರ್ಡೋಲಿ ಎಂಬ ಹೆಗ್ಗಳಿಕೆ ಹೊಂದಿರುವ, ರೈತ ಹೋರಾಟದ ಮೂಲಕ ಚಳುವಳಿಯ ಗಟ್ಟಿತನ ತೋರಿರುವ, ಕರಿ ಇಷಾಡ ಮಾವಿನ ಹಣ್ಣಿನ ಮೂಲಕ ವಿಶ್ವದ ಗಮನ ಸೆಳೆದಿರುವ, […]

ಈ ಕ್ಷಣದ ಸುದ್ದಿ

ಪಿ.ಆರ್. ನಾಯ್ಕರ ‘ದೇವಗಿರಿ’ ಕೃತಿ ಗ್ರಾಮೀಣ ಪರಿಸರದ ಕೈಗನ್ನಡಿಯಾಗಿದೆ – ಡಿ.ಡಿ.ಪಿ.ಐ. ಈಶ್ವರ ನಾಯ್ಕ

 ಕುಮಟಾ: ಅಂಗೈಯಲ್ಲಿ ಜಗತ್ತನ್ನು ಕಾಣುವ ಇಂದಿನ ದಿನಗಳಲ್ಲಿ ದೇವಗಿರಿ ಗ್ರಾಮ ಚರಿತ್ರೆ ಗ್ರಾಮೀಣ ಪರಿಸರದ ಕೈಗನ್ನಡಿ ಎಂದು ಉಪ ನಿರ್ದೇಶಕ ಈಶ್ವರ ಎಚ್. ನಾಯ್ಕ ಹೇಳಿದರು. ಅವರು ಇತ್ತೀಚೆಗೆ ಗ್ರಾಮ ಪಂಚಾಯತಿ ದೇವಗಿರಿ ಹಾಗೂ ನಾಗಮ್ಮ ಪ್ರಕಾಶನ ಹೊಳೆಗದ್ದೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪಿ. ಆರ್. ನಾಯ್ಕ […]

ಈ ಕ್ಷಣದ ಸುದ್ದಿ

ಇನ್ನು ಮುಂದೆ ಕಸಾಪ ಸದಸ್ಯತ್ವ ಆ್ಯಪ್ ನಲ್ಲಿ…
ಕನ್ನಡ ಸಾಹಿತ್ಯ ಪರಿಷತ್ತಿನ ಆ್ಯಪ್ ಲೋಕಾರ್ಪಣೆ

ಕನ್ನಡ ಸಾಹಿತ್ಯ ಪರಿಷತ್ತಿನ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದ ಮೊಬೈಲ್ ಅಪ್ಲಿಕೇನ್ (ಕಸಾಪ ಆ್ಯಪ್ ) ಅಸ್ತಿತ್ವಕ್ಕೆ ಬಂದಿದ್ದು ಇನ್ನು ಮುಂದೆ ಕನ್ನಡ ಸಾಹಿತ್ಯ ಪರಿಷತ್ ನ ಸಮಗ್ರ ಮಾಹಿತಿಗಳ ಜೊತೆಗೆ, ಇನ್ನುಮುಂದೆ ಹೊಸದಾಗಿ ಅಜೀವ ಸದಸ್ಯರಾಗ ಬಯಸುವವರು ಕೂಡ ಇದೇ ಆ್ಯಪ್ ನಲ್ಲಿ ಸದಸ್ಯರಾಗುವ ಅವಕಾಶವನ್ನು ಕೂಡ ನೀಡಲಾಗಿದೆ. […]

ಈ ಕ್ಷಣದ ಸುದ್ದಿ

ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಷಿಯವರಿಗೆ ರಾಜ್ಯ ಸಚಿವರ ಸ್ಥಾನ ಮಾನ

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಷಿಯವರಿಗೆ ರಾಜ್ಯ ಸಚಿವರ ದರ್ಜೆಗೆ ಸಮಾನವಾದ ಸ್ಥಾನ ಮಾನವನ್ನು ನೀಡಿ ಆದೀಶಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸೂಧರಣೆ ಇಲಾಖೆಯ ಸರ್ಕಾರದ ಅಪರ ಕಾರ್ಯದರ್ಶಿ ವೀರಭದ್ರ ಹಂಚಿನಳರವರು ಈ ಆದೇಶ ಹೊರಡಿಸಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು […]

ಒಡನಾಡಿ ವಿಶೇಷ

ಶ್ರೀಅರವಿಂದರ “ಸಾವಿತ್ರಿ” ಪುಟ್ಟು ಕುಲಕರ್ಣಿಯವರ ಒಂದು ಕವಿತೆ

ಕಲ್ಯಾಣಕಾಗಿ ಉತ್ಕಂಠ ಸ್ಪಂದ ಅವನೀಗ ದರ್ಶಗೊಂಡು,ತಾರಕದಿ-ಮುರಲಿ ನಾದವನು ಸೃಜಿಸಿ ಸಂಯೋಗ ಹೊಂದಲೆಂದುಮುದ-ಮೋದ – ಸ್ವನದ ಆತ್ಮ-ಸಂಗಾತಿಯಾಂತರ್ಯ ತುಡಿತ ಕಂಡು,ನೀಲಕಂಠಗರಿ ಅವನ-ಶಿರ-ಕವಚ , ತರು-ಮರದಿ ಅರಳಿ ಇಂದು // 1//ತಪ್ತ ಭಾವದಾ ಅವನ ಉಸಿರೀಗ ತೋಷಕ್ಕೆ ಕರೆಯ ಪೋಷ,ನೀಲಲೋಹಿತದ ಘನಸಾಂದ್ರ ಭೋಗದಾಲೋಕವವನ ಕೋಶ.ದಿವಿಜ-ಕೋಮಲದ ಭೂಮದಾಭೀಪ್ಸೆ ರಕ್ತಕ್ಕು ರಂಗು ತಂದುಪ್ರಕೃತಿ ಸಹಜದಾ […]

ದಾಂಡೇಲಿ

ಸಾಹಿತ್ಯದ ಓದು ಸೃಜನಶೀಲತೆಗೆ ಪ್ರೇರಕ- ಡಾ. ಅಕ್ಕಿ’ ಅಭಿಮತ (ಅಭಿರುಚಿ ಪುಸ್ತಕ ಪ್ರೇಮಿ ಬಳಗ’ ಉದ್ಘಾಟನೆ)

ದಾಂಡೇಲಿ: ಸಾಹಿತ್ಯ ಕೃತಿಗಳ ಓದು ವಿದ್ಯಾರ್ಥಿಗಳ ಸೃಜನಶೀಲತೆಗೆ ಪ್ರೇರಣೆ ನೀಡುತ್ತದೆ. ಸೂಕ್ಷ್ಮ ಸಂವೇದನಾಶೀಲತೆಯನ್ನು ಕಲಿಸುತ್ತದೆ. ಬದುಕನ್ನು ಅರ್ಥಪೂರ್ಣವಾಗಿ ಕಳೆಯುವ ದಾರಿಗಳನ್ನು ತೆರೆಯುತ್ತದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾದ್ಯಾಪಕ ಡಾ. ಬಿ.ಎನ್. ಅಕ್ಕಿ ಅಭಿಪ್ರಾಯಪಟ್ಟರು. ಅವರು ದಾಂಡೇಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ […]

ಈ ಕ್ಷಣದ ಸುದ್ದಿ

ಕಸಾಪ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಕನ್ನಡ ಸಾಹಿತ್ಯ ಪರಿಷತ್ತು ೨೦೨೨-೨೩ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆಅರ್ಜಿಗಳನ್ನು ಆಹ್ವಾನಿಸಿದೆ. ೨೦೨೨ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಗಸ್ಟ್ ೩೧ ಕೊನೆಯ ದಿನಾಂಕವಾಗಿದೆ. ಸೆಪ್ಟೆಂಬರ್ ೧೫ರವರೆಗೆ ದಂಡ ಶುಲ್ಕ ರೂ.೫೦-೦೦ ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು. ರೂ.೨೫-೦೦ […]

ಉತ್ತರ ಕನ್ನಡ

ಉತ್ತರ ಕನ್ನಡ ಜಿಲ್ಲೆ ಸಾಹಿತ್ಯಿಕ, ಸಾಂಸ್ಕೃತಿಕ ಸಂಪತ್ತಿನ ಆಗರವಾಗಿದೆ -ಡಾ. ವಸಂತಕುಮಾರ

ದಾಂಡೇಲಿ: ಉತ್ತರ ಕನ್ನಡ ಜಿಲ್ಲೆ ಮಹಾಕವಿ ಪಂಪನ ಆದಿಯಾಗಿ ಹಲವಾರು ದಿಗ್ಗಜ ಸಾಹಿತಿಗಳನ್ನು ಕಂಡಿದೆ.  ವೈಶಿಷ್ಟ್ಯಪೂರ್ಣವಾದ ಬುಡಕಟ್ಟು ಸಂಸ್ಕೃತಿಯನ್ನು ಒಳಗೊಂಡಿದೆ. ನೈಸರ್ಗಿಕವಾಗಿ ಶ್ರೀಮಂತವಾಗಿರುವ ಈ ಜಿಲ್ಲೆ ಸಾಹಿತ್ಯಿಕ,  ಸಾಂಸ್ಕೃತಿಕ  ಸಂಪತ್ತಿನ ಆಗರವೂ ಆಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ. ಬಿ. ವಿ. ವಸಂತಕುಮಾರ ನುಡಿದರು. ಅವರು […]

ಫೀಚರ್

ದೇಶದಲ್ಲಿ ಅಪಾಯಕಾರಿಯಾದ ಸಾಂಸ್ಕೃತಿಕ ರಾಜಕಾರಣ ನಡೆಯುತ್ತಿದೆ – ಚಂದ್ರ ಪೂಜಾರಿ ಕಳವಳ
(ಡಾ. ವಿಠ್ಠಲ ಭಂಡಾರಿ ನೆನಪಿನ ಸಮಾಜ ವಿಜ್ಞಾನ ಅಧ್ಯಯನ ಕೇಂದ್ರ “ಪ್ರೀತಿಪದ” ಪ್ರಾರಂಭ

ಕಾರವಾರ: ಭಾರತ ದೇಶವನ್ನು ಜಾತಿ ಧರ್ಮಗಳ ಹೆಸರಿನಲ್ಲಿ ಒಡೆಯುವ ಕೆಲಸ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿದೆ. ರಾಜಕೀಯ ಪಕ್ಷಗಳು ದೇಶವನ್ನು ಮುನ್ನಡೆಸುವ ಬದಲು ಹಿಮ್ಮುಖವಾಗಿ ತಳ್ಳುತ್ತಿವೆ. ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಬಾರದು, ಅವರ ಆಹಾರದಲ್ಲಿ ಈರುಳ್ಳಿ, ಬೆಳ್ಳುಳ್ಳಿ ಕೊಡಬಾರದು ಎಂಬ ಅತ್ಯಂತ ಅಪಾಯಕಾರಿಯಾದ ಸಾಂಸ್ಕೃತಿಕ ರಾಜಕಾರಣ ನಮ್ಮ ದೇಶದಲ್ಲಿ ನಡೆಯುತ್ತಿದೆ […]

ಒಡನಾಡಿ ವಿಶೇಷ

‘ಪ್ರೀತಿ ಪದಗಳ ಸಹಯಾನಿ ವಿಠ್ಠಲ’ ಒಂದು ಅವಲೋಕನ

ಡಾ. ವಿಠ್ಠಲ ಭಂಡಾರಿ (ಪ್ರೀತಿಯ ವಿಠ್ಠಲಣ್ಣ) ಇಲ್ಲದ ಮೊದಲ ಸಹಯಾನ ಸಾಹಿತ್ಯೋತ್ಸವ ಹಾಗೂ ವಿಠ್ಠಲರವರ ನೆನಪಿನ ಕಾರ್ಯಕ್ರಮ ಮೇ ತಿಂಗಳಲ್ಲಿ ಕೆರೆಕೋಣದಲ್ಲಿ ನಡೆಯಿತು. 2 ವರ್ಷಗಳ ಕೋವಿಡ್ ಸ್ಥಿತ್ಯಂತರಗಳ ನಂತರ ನಡೆದ ಕಾರ್ಯಕ್ರಮವಾದರೂ ಸೇರಿದ ಸಹಯಾನಿಗಳಲ್ಲಿ ಹಿಂದಿನ ಉತ್ಸಾಹವಿಲ್ಲ ; ಗೆಲುವು, ಹರಟೆ ಇಲ್ಲ. ಎಲ್ಲರ ಮುಖದಲ್ಲೂ ಒಂದು […]