ಒಡನಾಡಿ ವಿಶೇಷ

ಅರಿವೇ ಗುರು….

‌‌ ‌‌‌‌‌‌‌ ಗುರುವೆಂಬ ದೀಕ್ಷೆಯ ಪಡೆದು, ಅರಿವಿನ ಹರಿವಾಣದಲಿ ಆಗ ತಾನೆ ಕಣ್ಣ ಪಿಳುಕಿಸುವ ಮುದ್ದು ಕಂದನ ಜಗತ್ತಿಗೆ ಪರಿಚಯಿಸುವ ಅಮ್ಮ ಮೊದಲ ಗುರು. ತೊದಲು ನುಡಿಯಲಿ ಬಳಪದೋರಣವು ಗೋಡೆ, ಕಟ್ಟೆ, ಕಂಬ, ಹಲಗೆ, ಅಂಗಳ, ಮೈಲೆಲ್ಲ,ಗೀಜಿ ಅಳಿದುಳಿದ ಭಾಗ ಅಮ್ಮನ ಕಣ್ಣ ತಪ್ಪಿಸಿ ಬಾಯಲಿ ಮೆಲ್ಲಗೆ ಅಗಿದು, […]

ಒಡನಾಡಿ ವಿಶೇಷ

ನಿಮ್ಮ ಮನೆಗೂ ಬಂದಿರುವನೇ….? ಶಿವಲೀಲಾ ಹುಣಸಗಿಯವರ ಲಹರಿ…

ಅಮ್ಮಾ…ಅಮ್ಮಾ..ಎಂದು ಹಸುಗೂಸೊಂದು ನನ್ನ ಸೀರೆ ಎಳೆಯುತ್ತಿರುವಾಗ ಕರುಳು ಚುರ್ ಆಗಿ ಅಯ್ಯೋ ಪುಟ್ಟಾ ನೋಡಲಿಲ್ಲ ಕಣೋ..ಎಂದು ಕಣ್ಣರಳಿಸಿ ನೋಡಿದರೆ ನನಗೆ ನಂಬಲು‌ ಆಗದಂತ ಅನುಭವ. ಆ ಮುದ್ದು ಬಾಲಕ ಸಾಕ್ಷಾತ್ ಬಾಲ ಗಣೇಶ… ಬಾರೋ ಕಂದಾ ನಿನ್ನ ಆಗಮನವನ್ನು ನಿರೀಕ್ಷಿಸಿದ್ದೆ. ತುಂಬಾ ಬಳಲಿರುವೆ. ಬಾ… ಎಂದು ಎತ್ತುಕೊಂಡು ಅಡಿಗೆ […]

ಒಡನಾಡಿ ವಿಶೇಷ

ನಿನಗೆ ಸರಿಸಾಟಿಯುಂಟೇ…! (ಶಿವಲೀಲಾ ಹುಣಸಗಿಯವರ ಲಹರಿ…)

ಕಳೆದು ಹೋಗುವುದು ಸುಲಭವೆಂದೆನಿಸಿದರೂ, ಒಂದು ಕ್ಷಣ ಮೈಮರೆವ ಭಾವಗಳು ಜಗತ್ತಿನ ಎಲ್ಲ ಜಂಜಾಟದಿಂದ ದೂರ ಸರಿಸಿ ಮೌನಗಳು ಗರಿಬಿಚ್ಚಿ ಆಗಸದ ತುಂಬ ನಲಿವ ಕಾಮನ ಬಿಲ್ಲ ನೋಡುವುದೇ ಹಬ್ಬ.ಗಂಡು ನವಿಲು ಆಗಾಗ ತನ್ನ ಸಾವಿರ ಕಂಗಳ ನಡುಗಣ್ಣ ನಿಲಿಸಿ ನೋಡುಗ ರ ಆಕರ್ಷಿಸಿದಂತೆ. ಎಂಥ ಅಧ್ಬುತ ಅನುಭವ ಆನಂದ, […]

ಒಡನಾಡಿ ವಿಶೇಷ

ಹೋಗು ಮನಸೇ ಹೋಗು… ಈ ಪ್ರೀತಿಯ ಹೇಳಿಬಾ ಹೋಗು…!!

ಯಾರೋ ಮುಸುಕು ಎಳೆದಂತಾಗಿ ಪುನಃ ಹೋದಿಕೆ ಎಳೆ ದು ಮುದ್ದೆಯಾಗಿ ಮಲಗಿದೆ. ಕಣ್ಣು ತೆಗೆಯಲಾಗದಷ್ಟು ನಿದ್ದೆ ಕಂಗಳ ತುಂಬ ಹೊದ್ದು ಮಲಗಿರುವಾಗ ಎಳುವ ಮಾತೆಲ್ಲಿ.? ಆದರೆ ಮನದೊಳಗೊಂದು ಅಳುಕು,ಯ್ಯಾರಿಗೂ ಹೇಳಲಾರದ ಆತಂಕ, ಎನೋ ಬಿದ್ದಂತಾಗಿ ಹೆದರಿ ಎದ್ದು ಕೂತೆ. ಹಾಳಾದ ಕಳ್ಳ ಬೆಕ್ಕು.. ಇಲಿಯ ಬೇಟೆಗೆ ಅತ್ತಿಂದಿತ್ತ ಹೊಂಚು […]

ಒಡನಾಡಿ ವಿಶೇಷ

ಮಹಾಕಾಳಿಯ ಪದದ ಅಬ್ಬರಗಳು- ವಿಕಾಸದ ಮುನ್ನುಡಿ…

ಮಹಾಕಾಳಿಯ ಪದದ ಅಬ್ಬರಗಳು ಪರಾಕಾಷ್ಠೆಯನ್ನು ತಳೆದಿರುವ ದಾರುಣದ ಘಟನೆಗೆ ಈ ಅವಧಿ ತಲ್ಲಣಗೊಳ್ಳುತ್ತಿದೆ. ಇಡೀ ಜಗತ್ತಿನ ಮಾನವ ಕುಲದ ಜೀವನವೇ ಅಲ್ಲೋಲ-ಕಲ್ಲೋಲಗೊಂಡಿದೆ. ಭರವಸೆಯ ಕಿರಣ ಯಾವ ಬದಿಯಿಂದ ಬರುವದು ಎನ್ನುವದರ ಬಗೆಗೂ ಸಂಕೇತಗಳು ಕಾಣದಂತಹ ಹತಾಶ ಸ್ಥಿತಿ ತುಂಬಿಕೊಂಡಿದೆ. ಕಂಕಾಳಿಯ ಈ ಪದದ ಅಪ್ಪಳಿಸುವಿಕೆಗಳಿಂದಾಗಿ ಪ್ರಳಯವೇ ಸಂಭವಿಸುತ್ತಿದೆಯೇನೋ ಎನ್ನುವ […]

ಒಡನಾಡಿ ವಿಶೇಷ

ಬೀರಣ್ಣನ ಚುಟುಕು- ಕುಟುಕು…

ಅಧ್ಯಾತ್ಮತತ್ವ-ಪರತತ್ವ ಮೀಮಾಂಸೆ ಅಧ್ಯಾತ್ಮ.ಎಂದು ನುಡಿ ದೆಚ್ಚರಿಸಿತೆನ್ನಂತರಾತ್ಮ.ಇಹ-ಪರದ ಸ್ಥೂಲ-ಸೂಕ್ಷ್ಮಗಳ ಭಾವಾರ್ಥ;ಅರಿಯದೇ ವ್ಯಾಖ್ಯಾನ ಮಾಡುವುದು ವ್ಯರ್ಥ. ಅಧ್ಯಾತ್ಮ.ನಿಲುವಿಗೇ ಜಿಗಿಯಲಾಗದ ಬೆಕ್ಕು ಗಗನಜಿಗಿಯಲೆತ್ನಿಸಿದಂತೆ ನನ್ನೀ ಪ್ರಯತ್ನ.ಅಧ್ಯಾತ್ಮ ವಿಷಯವೇ ಕಬ್ಬಿಣದ ಕಡಲೆ;ಅರ್ಥೈಸಿಕೊಂಡವಗೆ ಬೆಂದ ನೆಲಗಡಲೆ. ಆತ್ಮ-ಪರಮಾತ್ಮ.ಆತ್ಮವೆನ್ನುವುದು ಪರಮಾತ್ಮ ನೊಂದಂಶ,ಪ್ರತಿ ಜೀವಿಯಲ್ಲಿರುವ ಅಮರ ಅವಿನಾಶ.ಅವಗಿಲ್ಲ ಬಾಹ್ಯ ಶಕ್ತಿಗಳಿಂದಪಾಯ,ದೇಹವಳಿದಾಕ್ಷಣಕೆ ಜೀವಾತ್ಮ ಮಾಯ. ಉಪವಾಸ.ವಾರದಲ್ಲೊಂದು ದಿನ ಮಾಡು ಉಪವಾಸ.ಹೊಟ್ಟೆಯೊಳಗಪಚನ […]

ಒಡನಾಡಿ ವಿಶೇಷ

ನಿಗಿಕೆಂಡದ ಒಲೆಯ ಬೆಳಕು ನನ್ನವ್ವ…

ಸಂಜೆಯ ಕರಿ ಚಹಾದ ಘಮಲು ಮೂಗಿಗೆ ಬಡಿಯುತ್ತಲೆ ಎಲ್ಲಿಯೋ ಇದ್ದ ಮನಸು, ದೇಹ ಥಟ್ಟನೆ ಒಲೆ ಮುಂದೆ ಹಾಜರು . ಕಟ್ಟಿಗೆಯ ಒಲೆ ಮೇಲೆ ಕುದಿಯುತ್ತಿದ್ದ ಚಹಾ ಒಂದು ಕ್ಷಣ ಅವ್ವನ ಭೂತ ಭವಿಷ್ಯ ವರ್ತಮಾನ ಬದುಕು ಕಣ್ಣು ಮುಂದೆ ಸಂಜೆಯ ಸಿನೇಮಾದಂತೆ ಚಲಿಸಿ ಬಿಡುತ್ತಿತ್ತು. ಈ ಸಿನಿಮಾ […]

ಒಡನಾಡಿ ವಿಶೇಷ

ಆಕೆ ಮಗಳಾಗಿ ಏಕೆ ಬೇಡ ?

ಅವಳು ಮೌನವಾಗಿದ್ದಾಳೆಏಕೆ ಎಂದು ಕೇಳಿದರೆ ಮಾತನಾಡುವುದಿಲ್ಲನವಮಾಸದ ನೆಮ್ಮದಿ ತಣ್ಣಗೆಸರಿಯುತಿದೆ ಹಗಲಿರುಳ ಬೇನೆಯಲಿ ಮನಸ ಸುತ್ತಲೂ ಮನೆಮಾಡಿದಸಾವಿನ ದುಗುಡ ಅವಳ ಬೆನ್ನು ಬಿಟ್ಟಿಲ್ಲಬೆತ್ತಲೆಯ ಕರಾಳ ಛಾಯೆಪೇಲವ ನಗುವಿನ ಹಿಂದೆ ನೋವಿನಾನೆರಳು ಆ ಪರದೆಯಲಿ ಪತ್ತೆಯಾದ ಹೆಣ್ಣು ಭ್ರೂಣಕೆಸಿಡಿಲು ಬಡಿದು ಬೇಯುತ್ತಿದೆ ಬಸಿರ ಒಡಲುಮಾಂಗಲ್ಯದೆಳೆಯು ಬಿಗಿಯುತ್ತಿದೆ ಕತ್ತಿನ ನರಗಳನುಮಾತುಗಳು ವಿಷ ಚೆಲ್ಲುತ್ತಿವೆ […]

ಒಡನಾಡಿ ವಿಶೇಷ

ಲಸಿಕೆ ಬರುವ ತನಕ ನಮ್ಮನ್ನುಕಾಯಬಲ್ಲವು ಮೂಲ ಮೌಲ್ಯ ಗಳು.

‍ಮನುಷ್ಶನೊಳಗೊಂದು ಮಹಾನ್ ಶಕ್ತಿ ಇದೆ. ದಿವ್ಯ ಚೇತನವಿದೆ.ಇದರಿಂದಾಗಿಯೇ ನಾಗರಿಕತೆಯ ಆರಂಭದಿಂದಲೂ  ಪ್ರಕೃತಿಯೊಡನೆ ನಡೆಯುತ್ತಿರವ ಸಂಘರ್ಷದಲ್ಲಿ ಮಾನವ ಗಣನೀಯ ಪ್ರಮಾಣದಲ್ಲಿ ಗೆಲ್ಲುತ್ತಲೇ ನಡೆದಿದ್ದು. ಈ ವಿಜಯದ  ಕಥೆಯೇ ನಾಗರಿಕತೆ. ತನ್ನ ಬುದ್ಧಿಮತ್ತೆ , ಸಾಮರ್ಥ್ಯ, ಕೆಚ್ಚು, ಛಲ ಮುಂತಾದ  ಗುಣಗಳಿಂದಾಗಿಯೇ ಮಾನವ ಲಕಲಕಿಸುವ  ಸಾಮ್ರಾಜ್ಯವನ್ನು  ಕಟ್ಟಿಕೊಂಡಿದ್ದು. ಹಿಮಾಲಯವನ್ನೇರಿದ್ದು.ನದಿಗಳನ್ನು ಕಟ್ಟಿ ಹಾಕಿದ್ದು.ಮಹಾನ್ […]

ಒಡನಾಡಿ ವಿಶೇಷ

ಲಸಿಕೆ ಬರುವ ತನಕ ನಮ್ಮನ್ನುಕಾಯಬಲ್ಲವು ಮೂಲ ಮೌಲ್ಯ ಗಳು.

‍ಮನುಷ್ಶನೊಳಗೊಂದು ಮಹಾನ್ ಶಕ್ತಿ ಇದೆ. ದಿವ್ಯ ಚೇತನವಿದೆ.ಇದರಿಂದಾಗಿಯೇ ನಾಗರಿಕತೆಯ ಆರಂಭದಿಂದಲೂ  ಪ್ರಕೃತಿಯೊಡನೆ ನಡೆಯುತ್ತಿರವ ಸಂಘರ್ಷದಲ್ಲಿ ಮಾನವ ಗಣನೀಯ ಪ್ರಮಾಣದಲ್ಲಿ ಗೆಲ್ಲುತ್ತಲೇ ನಡೆದಿದ್ದು. ಈ ವಿಜಯದ  ಕಥೆಯೇ ನಾಗರಿಕತೆ. ತನ್ನ ಬುದ್ಧಿಮತ್ತೆ , ಸಾಮರ್ಥ್ಯ, ಕೆಚ್ಚು, ಛಲ ಮುಂತಾದ  ಗುಣಗಳಿಂದಾಗಿಯೇ ಮಾನವ ಲಕಲಕಿಸುವ  ಸಾಮ್ರಾಜ್ಯವನ್ನು  ಕಟ್ಟಿಕೊಂಡಿದ್ದು. ಹಿಮಾಲಯವನ್ನೇರಿದ್ದು.ನದಿಗಳನ್ನು ಕಟ್ಟಿ ಹಾಕಿದ್ದು.ಮಹಾನ್ […]