ಈ ಕ್ಷಣದ ಸುದ್ದಿ

ಮಂಗಳೂರಿಗೆ ವರ್ಗಾವಣೆಗೊಂಡರೂ ಚಾರ್ಜ್ ಕೊಡದೆ ಬೆಂಗಳೂರು ಸೇರಿಕೊಂಡ ದಾಂಡೇಲಿಯ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಚಾರ್ಯರು

ಹಾಜರಿ ಪುಸ್ತಕವಿಲ್ಲ : ಹಾಸ್ಟೇಲಿಗೆ ತರಕಾರಿಯಿಲ್ಲ: ಪೋನ್ ಮಾಡಿದ್ರೆ ಸ್ವೀಕರಿಸೋದಿಲ್ಲ ದಾಂಡೇಲಿಯ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಚಾರ್ಯರು  ಮಂಗಳೂರಿಗೆ ವರ್ಗಾವಣೆಗೊಂಡರೂ ಮತ್ತೊಬ್ಬರಿಗೆ ಚಾರ್ಜ್ ನೀಡದೆ,  ವರ್ಗಾವಣೆಯಾದ ಸ್ಥಳಕ್ಕೂ ಹಾಜರಾಗದೆ, ಬೆಂಗಳೂರಿನಲ್ಲಿ  ಸೇರಿಕೊಂಡಿದ್ದಾರೆ. ಇದೀಗ ಇದು ಸ್ಥಳೀಯವಾಗಿ ಹಲವು ಸಮಸ್ಯೆಗಳಿಗೆ ಕಾರಣವಾಗಿದೆ. ವಿಶ್ವನಾಥ ಹುಲಸದಾರ ಎಂಬರು […]

ಅಂತಾರಾಷ್ಟ್ರೀಯ

ಒಲಿಂಪಿಕ್ಸ್ ಪದಕ ‘ಲಕ್ಷ್ಯ’ ಭೇದಿಸಲು ಹೊರಟಿರುವ ಉತ್ತರಾಖಂಡ್ ಹುಡುಗ ಕನ್ನಡಿಗನಾದ ಕಥೆ!

ಉತ್ತರಾಖಂಡ್’ನ ನೈನಿತಾಲ್’ನಿಂದ ಕರ್ನಲ್ ತಂದೆಯ ಜೊತೆ ಬೆಂಗಳೂರಿಗೆ ಬಂದಿದ್ದ ಕ್ರಿಕೆಟಿಗ ಮನೀಶ್ ಪಾಂಡೆ, ನಂತರದ ದಿನಗಳಲ್ಲಿ ಕನ್ನಡಿಗನೇ ಆಗಿ ಹೋದ. ಇದೂ ಕೂಡ ಅಂಥದ್ದೇ ಒಂದು ಕಥೆ..! ಉತ್ತರಾಖಂಡ್’ನ ಅಲ್ಮೋರಾ ಜಿಲ್ಲೆಯ ರಸ್ಯಾರ ಎಂಬ ಹಳ್ಳಿಯ ಒಬ್ಬ ಬ್ಯಾಡ್ಮಿಂಟನ್ ಕೋಚ್…, ಹೆಸರು ಡಿ.ಕೆ ಸೇನ್. 12 ವರ್ಷಗಳ ಹಿಂದೆ […]

ಈ ಕ್ಷಣದ ಸುದ್ದಿ

ಇನ್ನು ಮುಂದೆ ಕನ್ನಡದಲ್ಲಿಯೂ ರೈಲ್ವೆ ಪರೀಕ್ಷೆ ಬರೆಯಲೂ ಅವಕಾಶ

ಬೆಂಗಳೂರು: ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಕನ್ನಡದಲ್ಲಿ ಬರೆಯಲು ಅವಕಾಶ ಒದಗಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ಇಲಾಖೆಯಲ್ಲಿ ಬಡ್ತಿ ನೀಡಲು ನಡೆಸುವ ಸಾಮಾನ್ಯ ವಿಭಾಗ ಸ್ಪರ್ಧಾತ್ಮಕ ಪರೀಕ್ಷೆ (ಜಿಡಿಸಿಇ) ಬರೆಯಲು ಇಲ್ಲಿಯವರೆಗೂ ಇಂಗ್ಲಿಷ್‌ […]

ಈ ಕ್ಷಣದ ಸುದ್ದಿ

ಅರ್ಥಪೂರ್ಣವಾಗಿ ನಡೆದ ಬೆಥನಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರ ದಿನಾಚರಣೆ

ಬೆಥನಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರ ದಿನಾಚರಣೆ ದಾಂಡೇಲಿಯ ಸೆಂಟ್ ಮೈಕಲ್ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಸೇಂಟ್ ಮೈಕಲ್ ಕಾನ್ವೆಂಟ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಸಿಸ್ಟರ್ ಸೆಲ್ವಿ, ಶಾಲಾ ಅಭಿವೃದ್ಧಿ ಮೇಲ್ವಿಚಾರಕ ಸಮಿತಿಯ ಸದಸ್ಯರು, ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಜ್ಯೋತಿಯನ್ನು ಬೆಳಗಿಸುವುದರ ಮೂಲಕ ಸಂಸ್ಥಾಪಕರ ದಿನಾಚರಣೆಗೆ ಚಾಲನೆ […]

ಈ ಕ್ಷಣದ ಸುದ್ದಿ

ಸೂಪಾ ಜಲಾಶಯ ಭರ್ತಿಗೆ ಇನ್ನೆಷ್ಟು ದಿನ…?  ನದಿ ತಟದ ಜನರಿಗೆ ಎಚ್ಚರಿಕೆ ನೀಡಿದ ವಿದ್ಯುತ್ ನಿಗಮ

ಸೂಪಾ ಜಲಾಶಯ ತನ್ನ ಗರಿಷ್ಠ ಮಟ್ಟವನ್ನು ತಲುಪಲು ಇನ್ನು ಕೇವಲ ಎಂಟು ಮೀಟರ್ ಬಾಕಿ ಉಳಿದಿದ್ದು,  ಕರ್ನಾಟಕ ವಿದ್ಯುತ್ ನಿಗಮದವರು  ನದಿ ತಟದ ಜನರಿಗೆ  ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತರ ತನ್ನ ಎರಡನೆಯ ಎಚ್ಚರಿಕೆಯ ಪ್ರಕಟಣೆಯನ್ನು ಹೊರಡಿಸಿದ್ದಾರೆ. ಸೂಪಾ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಎಡೆಬಿಡದೆ ಮಳೆ […]

ಈ ಕ್ಷಣದ ಸುದ್ದಿ

ಕೃಷಿ ಜಾಗೃತಿ ಶಿಬಿರ ಹಾಗೂ ಪ್ರಗತಿಪರ ಕೃಷಿಕ ಮಹಿಳೆಗೆ ಸನ್ಮಾನ

ದಾಂಡೇಲಿ ತಾಲೂಕಿನ ಹಸನ್ಮಾಳದಲ್ಲಿ ಶ್ರೀಗಂಧ ಟ್ರಸ್ಟ್ ದಾಂಡೇಲಿ ಮತ್ತು ಕೆನರಾ ವೆಲ್ಫೇರ್ ಟ್ರಸ್ಟ್ ಬಿ.ಎಡ್. ಕಾಲೇಜು ದಾಂಡೇಲಿ ಇವರ ಸಹಯೋಗದಲ್ಲಿ ಬಿ.ಎಡ್ ಪದವಿ ವಿದ್ಯಾರ್ಥಿಗಳಿಗಾಗಿ ಕೃಷಿ ಜಾಗೃತಿ ಶಿಬಿರ ಮತ್ತು ಪ್ರಗತಿಪರ ಕೃಷಿಕ ಮಹಿಳೆಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೃಷಿ ಇಲಾಖೆಯ ಹಿರಿಯ […]

ಈ ಕ್ಷಣದ ಸುದ್ದಿ

ಒಳ ಮೀಸಲಾತಿ : ಸುಪ್ರೀಂ ತೀರ್ಪು ಸ್ವಾಗತಾರ್ಹವೆಂದ ಡಿ.ಸ್ಯಾಮಸನ್

‘ಒಳ ಮೀಸಲಾತಿ’ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ ಹಾಗೂ ಇದು ದಲಿತರ ದೀರ್ಘಕಾಲದ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಹಕ್ಕುಗಳ ಸಮಿತಿ ಯ ಮುಖಂಡ ಡಿ.ಸ್ಯಾಮಸನ್ ಅಭಿಪ್ರಾಯಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಸಂಘಟನೆಯ ರಾಜ್ಯ ಸಮಿತಿ ಸದಸ್ಯ ಡಿ. ಸ್ಯಾಮಸನ್ ರಾಜ್ಯದಲ್ಲಿರುವ […]

ಈ ಕ್ಷಣದ ಸುದ್ದಿ

ಜೋಗ ಜಲಪಾತದಲ್ಲಿ ರಾಜಾ, ರಾಣಿ, ರೋರಲ್‌, ರಾಕೆಟ್‌ ಜೊತೆ ಚಿಕ್ಕಪ್ಪ-ಚಿಕ್ಕಮ್ಮ, ದೊಡ್ಡಪ್ಪ-ದೊಡ್ಡಮ್ಮ : ವಿಡಿಯೋ ವೈರಲ್‌

ನಿರಂತರವಾಗಿ ಭೋರ್ಗರೆಯುತ್ತಿರುವ ಮಳೆಯಿಂದಾಗಿ ಜಗದ್ವಿಖ್ಯಾತ ಜೋಗ ಜಲಪಾತ ಮೈದುಂಬಿಕೊಂಡು ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರ ಹೃನ್ಮನಗಳನ್ನು ಸೆಳೆಯುತ್ತಿದೆ. ಇಲ್ಲಿಯ ರಾಜಾ, ರಾಣಿ, ರೋರಲ್, ರಾಕೆಟ್ ಜೊತೆ ಇನ್ನೂ ನಾಲ್ಕು ದಿಕ್ಕಿನಲ್ಲಿ ಜಲಪಾತ ಧುಮ್ಮಿಕ್ಕುತ್ತಿದೆ. ಈ ನೋಟ ಇದೀಗ ಹಲವರ ಮೊಬೈಲ್ ಗಳಲ್ಲಿ ಈ ವಿಡಿಯೋ ಹರಿದಾಡುತ್ತಿದ್ದು, ಇದಕ್ಕೆ ದೊಡ್ಡಪ್ಪ-ದೊಡ್ಡಮ್ಮ, ಚಿಕ್ಕಪ್ಪ – […]

ಈ ಕ್ಷಣದ ಸುದ್ದಿ

ದಾಂಡೇಲಿಯಲ್ಲಿ ಶುಭಾರಂಭಗೊಂಡ ಎಚ್.ಡಿ.ಎಫ್.ಸಿ. ನೂತನ ಶಾಖೆ

ದಾಂಡೇಲಿ ನಗರದ ಜೆ.ಎನ್. ರಸ್ತೆಯಲ್ಲಿ ಎಚ್. ಡಿ. ಎಫ್. ಸಿ. ಬ್ಯಾಂಕಿನ ನೂತನ ಶಾಖೆ ಗುರುವಾರ ಶುಭಾರಂಭಗೊಂಡಿತು. ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನ ತಾಂತ್ರಿಕ ವಿಭಾಗದ ಹಿರಿಯ ಉಪಾಧ್ಯಕ್ಷರಾದ ಅನುಜ್ ಥಯಾಲ ಎಚ್.ಡಿ.ಎಫ್.ಸಿ. ಬ್ಯಾಂಕ್ ದಾಂಡೇಲಿಯಲ್ಲಿ ತನ್ನ ಶಾಖೆ ತೆರೆದಿರುವುದು ಈ […]

ಈ ಕ್ಷಣದ ಸುದ್ದಿ

ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರ-2025 : ಅರ್ಜಿ ಆಹ್ವಾನ

ಸಾಹಿತ್ಯ ಅಕಾಡೆಮಿಯು ತಾನು ಅಂಗೀಕರಿಸಿದ 24 ಭಾರತೀಯ ಭಾಷೆಗಳಲ್ಲಿ ಪ್ರಧಾನ ಮಾಡುವ ‘ಯುವ ಪುರಸ್ಕಾರ್-2025’ ಪ್ರಶಸ್ತಿಗಾಗಿ ಆಸಕ್ತ ಪ್ರಕಾಶಕರು ಹಾಗೂ ಯುವ ಸಾಹಿತಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪ್ರಶಸ್ತಿಯು 50 ಸಾವಿರ ರೂ. ನಗದನ್ನು ಒಳಗೊಂಡಿದ್ದು, 2025 ರ ಜನವರಿ 1 ಕ್ಕೆ 35 ವರ್ಷವಯಸ್ಸು ಮೀರದ ಯುವ […]