ಈ ಕ್ಷಣದ ಸುದ್ದಿ

ಹೊನ್ನಾವರದಲ್ಲಿ ನಡೆಯಿತು ಪ್ರೌಢಶಾಲಾ ಮುಖ್ಯಾಧ್ಯಾಪಕರ ಪ್ರಗತಿ ಪರಿಶೀಲನಾ ಸಭೆ ಮತ್ತು ಸನ್ಮಾನ ಕಾರ್ಯಕ್ರಮ

ಹೊನ್ನಾವರದ ನ್ಯೂ ಇಂಗ್ಲಿಷ್ ಸ್ಕೂಲ್ ಸಭಾಂಗಣದಲ್ಲಿ ಕಳೆದ ವರ್ಷದ ಎಸ್. ಎಸ್. ಎಲ್. ಸಿ. ಪರೀಕ್ಷಾ ವಿಶ್ಲೇಷಣೆ, ಪ್ರಗತಿ ಪರಿಶೀಲನೆ ಮತ್ತು ನಿವೃತ್ತ ಅಧಿಕಾರಿಗಳಿಗೆ, ಮುಖ್ಯಾಧ್ಯಾಪಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಯಟ್ ಪ್ರಾಚಾರ್ಯರು ಹಾಗೂ ಉಪ ನಿರ್ದೇಶಕರು (ಅಭಿವೃದ್ಧಿ) ಆದ ಎನ್.ಜಿ. ನಾಯಕರವರು ಪ್ರೌಢಶಾಲೆಯಲ್ಲಿ […]

ಈ ಕ್ಷಣದ ಸುದ್ದಿ

ವಯನಾಡು ಭೂ ಕುಸಿತ : ಕೋಡಿಶ್ರೀಗಳು ಮೊದಲೇ ಭವಿಷ್ಯ ನುಡಿದಿದ್ರಾ…?

ಬೆಳಗಾವಿ: ‘ನಾನು 20 ದಿನಗಳ ಹಿಂದೆಯೇ ವಯನಾಡಿನಲ್ಲಿ ಭೀಕರ ದುರಂತ ಸಂಭವಿಸುತ್ತದೆ ಎಂದು ಭವಿಷ್ಯ ನುಡಿದಿದ್ದೆ…’ ಹೀಗೆಂದವರು  ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು.ಅವರು ವಯನಾಡು ಭೂಕುಸಿತ ಸಂಬಂಧ ಬೆಳಗಾವಿಯ ರಾಮತೀರ್ಥ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು.  ‘ಕಳೆದ ಇಪ್ಪತ್ತು ದಿನಗಳ ಹಿಂದೆಯೇ ವಯನಾಡಿನಲ್ಲಿ ದುರಂತ ಸಂಭವಿಸುತ್ತದೆ.  ಮಳೆಯಿಂದಾಗಿ ಗುಡ್ಡ […]

ಈ ಕ್ಷಣದ ಸುದ್ದಿ

ದಾಂಡೇಲಿಗೂ ಬಂತು ರಾಡಾರ ಗನ್:  ವಾಹನ ಸವಾರರೇ ಎಚ್ಚರ

ರಾಜ್ಯದ ಯಾವುದೇ ರಸ್ತೆಯಲ್ಲಿ ಗಂಟೆಗೆ 130 ಕಿಲೋಮೀಟರ್ ವೇಗದಲ್ಲಿ ವಾಹನ ಚಲಾಯಿಸುವರ ವಿರುದ್ಧ ಎಫ್ಐಆರ್ ದಾಖಲಿಸಲು ಎಡಿಜಿಪಿ ಅಲೋಕ‌ಕುಮಾರ ಸೂಚನೆ ನೀಡಿದ್ದು, ಇದೀಗ ದಾಂಡೇಲಿ‌ಯಲ್ಲಿಯು ಕೂಡ ಆಗಸ್ಟ್ 1 ರಿಂದ ಪೋಲಿಸರಿಂದ ರಾಡಾರ್ ಗನ್ ಕಾರ್ಯಾಚರಣೆ ನಡೆಯಲಿದೆ. ಬೇಜವಾಬ್ದಾರಿತನದಿಂದ ವಾಹನ ಚಾಲನೆ ಮಾಡುವ ಸವಾರರನ್ನು ನಿಯಂತ್ರಿಸಲು ಇನ್ನು‌ಮುಂದೆ ಪೋಲಿಸರ […]

ಈ ಕ್ಷಣದ ಸುದ್ದಿ

ಕಾನನದ ಶಾಲೆಗೆ ‘ಕ್ಲೀನ ಗ್ರೀನ ಎಕ್ಸಲೆನ್ಸ ಸ್ಕೂಲ್’ ಪ್ರಶಸ್ತಿ

ಅಣಶಿ ಇದು ಜೋಯಿಡಾದ ಗಡಿ ಪ್ರದೇಶ. ಹುಲಿ ಸಂರಕ್ಷಿತ ಪ್ರದೇಶವೆಂದು ಕರ್ನಾಟಕ ನಕಾಶೆಯಲ್ಲಿ ಗುರ್ತಿಸಿಕೊಂಡ ಊರು. ಜೋಯಿಡಾ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯನ್ನು ಪಡೆಯುವ ಊರು. ಕುಣಬಿ ಬುಡಕಟ್ಟು ಜನರು ಹೆಚ್ಚಾಗಿ ವಾಸಿಸಿದ ಸಣ್ಣ ಕಾಡಿನ ಹಳ್ಳಿ. ಇಲ್ಲಿನ ಪ್ರಾಥಮಿಕ ಶಾಲೆ ಸದಾ ಜಾಗೃತವಾಗಿದ್ದು ಒಂದಲ್ಲ ಒಂದು ಚಟುವಟಿಕೆ […]

ಈ ಕ್ಷಣದ ಸುದ್ದಿ

ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಸಮಿತಿ ರಚನೆಗೆ ಹಸಿರು ನಿಶಾನೆ ತೋರಿದ ಸುಪ್ರೀಂಕೋರ್ಟ

ಬೆಂಗಳೂರು:   ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಸಮಿತಿ ರಚನೆ ವಿವಾದ ಇದೀಗ ಕ್ಲೈಮ್ಯಾಕ್ಸ್​ ಹಂತಕ್ಕೆ ಬಂದಿದೆ. ನಿವೃತ್ತ ನ್ಯಾಯಮೂರ್ತಿ ಶ್ರೀಕೃಷ್ಣ ನೇತೃತ್ವದ ಸಮಿತಿಯ ವರದಿ ಒಪ್ಪಿಕೊಂಡಿರುವ ಸುಪ್ರೀಂಕೋರ್ಟ್, ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಸಮಿತಿ ರಚನೆಗೆ ನಿರ್ದೇಶನ ನೀಡಿದೆ. ನಿವೃತ್ತ ನ್ಯಾಯಮೂರ್ತಿ ಶ್ರೀಕೃಷ್ಣ ನೇತೃತ್ವದ ಸಮಿತಿಯ ವರದಿಯನ್ನು ಸುಪ್ರೀಂಕೋರ್ಟ್​ ಒಪ್ಪಿಕೊಂಡಿದ್ದು, ವರದಿ […]

ಈ ಕ್ಷಣದ ಸುದ್ದಿ

ಶಿರೂರು ಗುಡ್ಡಕುಸಿತದಲ್ಲಿ ಸಂತ್ರಸ್ಥರಾದ ಉಳುವರೆ ವಿದ್ಯಾರ್ಥಿಗಳಿಗೆ ಜಿಲ್ಲಾ ಕಸಾಪದಿಂದ ಪಾಠೋಪಕರಣ ವಿತರಣೆ

ಅಂಕೋಲಾ ತಾಲೂಕಿನ ಶಿರೂರಿನಲ್ಲಿ ನಡೆದ ಗುಡ್ಡ ಕಸಿತದ ಪರಿಣಾಮವಾಗಿ ಸಂತ್ರಸ್ತರಾದ ಪಕ್ಕದ ದಂಡೆಯ ಉಳುವರೆ ಗ್ರಾಮದ ಸಂತ್ರಸ್ಥ ವಿದ್ಯಾರ್ಥಿಗಳಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪಾಠೋಪಕರಣ ಹಾಗೂ ಅಗತ್ಯ ಸಾಮಗ್ರಿಗಳ ನೆರವು ನೀಡಿದರು. ಗುಡ್ಡ ಕುಸಿತದ ಪರಿಣಾಮ ನದಿಯ ವಿರುದ್ಧ ದಿಕ್ಕಿನ ದಂಡೆಯ ಉಳುವರೆ ಗ್ರಾಮದ ಆರು […]

ಈ ಕ್ಷಣದ ಸುದ್ದಿ

ಶಿರೂರು-ಉಳುವರೆ ಸಂತ್ರಸ್ಥರಿಗೆ ನೆರವು ನೀಡಿದ ಡಿವೈಎಫ್ಐ ಹಾಗೂ ಸಿಐಟಿಯು

ಅಂಕೋಲಾ: ಅಂಕೋಲಾ ತಾಲ್ಲೂಕಿನ ಶಿರೂರನಲ್ಲಿ ನಡೆದ ಗುಡ್ಡ ಕುಸಿತದಿಂದಾಗಿ ಹಾನಿಗೊಳಗಾದ ಉಳವರೆಯ ಸಂತ್ರಸ್ಥರಿಗೆ ಭಾರತ ಪ್ರಜಾಸತ್ತಾತ್ಮಕ ಯುವಜನಫೆಡರೇಷನ್ ಡಿ.ವೈ.ಎಫ್.ಐ ಉತ್ತರಕನ್ನಡ ಜಿಲ್ಲಾ ಸಮಿತಿ ಹಾಗೂ ಸಿ.ಐ.ಟಿ.ಯು. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಮಂಗಳವಾರ ಅಗತ್ಯ ನೆರವು ನೀಡಿದರು. ಈ ಸಂದರ್ಭದಲ್ಲಿ ಡಿ.ವೈ.ಎಪ್.ಐ.ನ ಮುಖಂಡ ರಾಜ್ಯ ಮುಖಂಡ ಡಿ.ಸ್ಯಾಮ್‌ಸನ್ ಮಾತನಾಡ ಗುಡ್ಡ […]

ಈ ಕ್ಷಣದ ಸುದ್ದಿ

ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ : ಸಾರ್ವಜನಿಕರು ಸಹಕರಿಸುವಂತೆ ಪೌರಾಯುಕ್ತರ ಮನವಿ

ದಾಂಡೇಲಿ : ಮಳೆಗಾಲದ ಕಾರಣ ನೀರು ಶುಧೀಕರಿಸಿ ಬಿಡುವಲ್ಲಿ ಕೆಲ ತಾಂತ್ರಿಕ ಅಡಚಣೆಗಳು ಆಗುತ್ತಿರುವುದರಿಂದ ಕುಡಿಯುವ ನೀರು ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯವಾದರೆ ಸಾರ್ವಜನಿಕರು ಸಹಕರಿಸುವಂತೆ ಪೌರಾಯುಕ್ತ ರಾಜಾರಾಮ ಪವಾರ ಮನವಿ ಮಾಡಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಅವರು ಮಳೆಗಾಲ ಪ್ರಾರಂಭವಾಗಿದ್ದು, ಕಾಳಿನದಿಯಲ್ಲಿ ಮಳೆಯ ನೀರು ಹರಿದು ಬರುತ್ತಿರುವುದರಿಂದ […]

ಈ ಕ್ಷಣದ ಸುದ್ದಿ

“ನಾನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದೇನೆ. ಈ ಘಳಿಗೆಯಲ್ಲಿ ಯಾರು ನನ್ನವರಲ್ಲ ಎಂಬುದು ಅರ್ಥವಾಗುತ್ತಿದೆ….”

“ನಾನು ಆಸ್ಪತ್ರೆಯ ತೀವ್ರ ನಿಘಾ ಘಟಕದಲ್ಲಿದ್ದೇನೆ. ಈ ಘಳಿಗೆಯಲ್ಲಿ ಯಾರು ನನ್ನವರಲ್ಲ ಎಂಬುದು ಅರ್ಥವಾಗುತ್ತಿದೆ…. ಧನ್ಯವಾದಗಳು ….” ಹೀಗೆಂದು ತಮ್ಮ ಫೇಸ್ ಬುಕ್ ಖಾತೆಯಲ್ಲಿ ನೋವಿನಿಂದ ಬರೆದುಕೊಂಡವರು ನಾಡಿನ ಹಿರಿಯ ಪತ್ರಕರ್ತ ಶಶಿಧರ ಭಟ್ ರವರು. ಇವರ ಈ ನೋವಿನ ಬರಹಕ್ಕೆ ಅವರ ಫೇಸ್ಬುಕ್ ಖಾತೆಯಲ್ಲಿ ಸಾವಿರಾರು ಕಮೆಂಟ್ಸ್ […]

ಈ ಕ್ಷಣದ ಸುದ್ದಿ

ಭಾರಿ ಮಳೆ ನಡುವೆಯೂ ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಒಂದು ಕಡೆ ಅರ್ಧ ಕುಸಿದ ಗುಡ್ಡ. ಇನ್ನೊಂದು ಕಡೆ ಮಣ್ಣು ತೆರೆಯುವ ಕಾರ್ಯಾಚರಣೆ. ಮತ್ತೊಂದು ಕಡೆ ಭೋರ್ಗರೆಯುತ್ತಿರುವ ಮಳೆ. ಇಂತಹ ಸಂರ್ಭದಲ್ಲಿಯೇ ಸಿ.ಎಮ್. ಸಿದ್ದರಾಮಯ್ಯ ಶಿರೂರು ಗುಡ್ಡ ಕುಸಿತ ಘಟನಾ ಸ್ಥಳಕ್ಕೆ ರವಿವಾರ ತೆರಳಿ ಪರಿಶೀಲನೆ ನಡೆಸಿದರು. ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF […]