ಈ ಕ್ಷಣದ ಸುದ್ದಿ

ಜನರಿಗೆ ಗೋಮೂತ್ರ ಕುಡಿಯಿರೆಂದರು: ತಾವು ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು

ದಾಂಡೇಲಿ: ಇಡೀ ದೇಶ ಕೊರೊನಾದಿಂದ ತತ್ತರಿಸಿದ್ದರೆ ಭಾ.ಜ.ಪ. ನೇತೃತ್ವದ ಕೇಂದ್ರ ಸರಕಾರದ ನಾಯಕರು  ಜನರಿಗೆ  ಗೋಮೂತ್ರ ಕುಡಿಯುರಿ, ಜಾಗಟೆ ಬಾರಿಸಿರಿ, ದೀಪ ಹಚ್ಚಿರಿ, ಸಗಣಿ ಹಚ್ಕೋರಿ ಎನ್ನುತ್ತ ಜನರನ್ನು ತಪ್ಪುದಾರಿಗೆಳೆಯುವ  ಉಪದೇಶ ನೀಡುತ್ತಿದ್ದರು. ಆದರೆ ತಾವು ಮಾತ್ರ ದೇಶದ ಅತ್ಯಂತ ಹೈಟೆಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಏ.ಐ.ಸಿ.ಸಿ. […]

ಈ ಕ್ಷಣದ ಸುದ್ದಿ

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಹಾಲ್ ಟಿಕೆಟ್ ವಂಚಿತರಾಗದಂತೆ ನೋಡಿಕೊಳ್ಳಿ : ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ.  ಪರೀಕ್ಷೆ ಬರೆಯಲಿರುವ  ಯಾವ  ವಿದ್ಯಾರ್ಥಿಗಳೂ ಸಹ  ಹಾಲ್‌ ಟಿಕೆಟ್‌ ಸಿಗದೆ ಪರೀಕ್ಷೆಯಿಂದ ವಂಚಿತರಾಗ ಕೂಡದು. ನಿಗದಿತ ಅವಧಿಯೊಳಗೆ ಎಲ್ಲ ಮಕ್ಕಳಿಗೂ ಹಾಲ್‌ ಟಿಕೆಟ್‌ ದೊರಕಿಸಲು ಕ್ರಮ ವಹಿಸುವಂತೆ ರಾಜ್ಯದ ಎಲ್ಲ ಜಿಲ್ಲೆಗಳ ಉಪ ನಿರ್ದೇಶಕರು (ಡಿಡಿಪಿಐ), ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ (ಬಿಇಒ) ರಾಜ್ಯ ಸಾರ್ವಜನಿಕ ಶಿಕ್ಷಣ […]

ಈ ಕ್ಷಣದ ಸುದ್ದಿ

1-10 ತರಗತಿಯವರೆಗೂ ಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ : ಸಚಿವ ಸುರೇಶಕುಮಾರ

ಬೆಂಗಳೂರು :  ಕನ್ನಡ ಕಲಿಕಾ ಅಧಿನಿಯಮ 2015ರ ಕಾಯ್ದೆ ಪ್ರಕಾರ ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳೇ ಆಗಲಿ 1-10ನೇ ತರಗತಿ ಮಕ್ಕಳಿಗೆ ಕನ್ನಡವನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದು ಕಡ್ಡಾಯವಾಗಿದೆ, ಈ ವಿಷಯದಲ್ಲಿ ಯಾವುದೇ ರಾಜಿಯಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶಕುಮಾರ್ […]

ಈ ಕ್ಷಣದ ಸುದ್ದಿ

ಕಾಗದ ಕಾರ್ಮಿಕರ ಧರಣಿ: ಸಂಧಾನಕ್ಕೆ ಆಹ್ವಾನಿಸಿದ ಕಾರ್ಮಿಕ ಇಲಾಖೆ

ವೇತನ ಪರಿಷ್ಕರಣೆಗೆ ಕಾಗದ ಕಂಪನಿ ವಿಳಂಬ ನೀತಿ ಅನುರಿಸುತ್ತಿದೆ ಎಂದು ಆಕ್ಷೇಪಿಸಿ ಕಾರ್ಮಿಕರ ಜಂಟಿ ಸಂಧಾನ ಸಮಿತಿಯ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಹಾಯಕ ಕಾರ್ಮಿಕ ಆಯುಕ್ತರು ಜುಲೈ 22 ರಂದು ಹುಬ್ಬಳ್ಳಿಯ ತಮ್ಮ ಕಚೇರಿಯಲ್ಲಿ ಮದ್ಯಸ್ಥಿಕಾ (ಸಂಧಾನ) ಸಭೆಯನ್ನು ಕರೆದಿದ್ದಾರೆ. ಜಂಟಿ ಸಂಧಾನ ಸಮಿತಿಯ ಪ್ರತಿಭಟನೆಯ […]

ಈ ಕ್ಷಣದ ಸುದ್ದಿ

ವೆಸ್ಟ್ ಕೋಸ್ಟ್ ಕಾಗದ ಕಂಪನಿಯ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಧರಣಿ ಸತ್ಯಾಗ್ರಹ…

ದಾಂಡೇಲಿಯ ವೆಸ್ಟ್‌ ಕೋಸ್ಟ್ ಪೇಪರ್ ಮಿಲ್‍ನ ಜಂಟಿ ಸಂಧಾನ ಸಮಿತಿಯ ನೇತೃತ್ವದಲ್ಲಿ ಶೀಘ್ರ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಯುತ್ತಿದ್ದು ಸತ್ಯಾಗ್ರಹ ಗುರುವಾರ ಮೂರು ದಿನಗಳನ್ನು ಪೂರೈಸಿದೆ. ಹಗಲು-ರಾತ್ರಿಯಿಡೀ ಸುರಿವ ಮಳೆಯಲ್ಲೇ ಜಂಟಿ ಸಂಧಾನ ಸಮಿತಿಯ ಸದಸ್ಯರು ಸತ್ಯಾಗ್ರಹ ಮುಂದುವರೆಸಿದ್ದಾರೆ. ನಿರಂತರ ಮಳೆ ಸುರಿಯುತ್ತಿರುವುದರಿಂದ ಧರಣಿ […]

ಈ ಕ್ಷಣದ ಸುದ್ದಿ

ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯ್ಯದ್ ತಂಗಳ ಇನ್ನಿಲ್ಲ

ದಾಂಡೇಲಿ: ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಉದ್ಯಮಿ ಸೈಯ್ಯದ್ ತಂಗಳ (57) ಬುಧವಾರ ಬೆಳಗಾವಿಯ ಕೆ.ಎಲ್. ಇ. ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕೆಲ ದಿನಗಳ ಹಿಂದೆ ಕೊರೊನಾ ಸೋಂಕಿಗೊಳಗಾಗಿದ್ದ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿರಸಿ ಪಂಡಿತ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿಯೂ ಆಕ್ಸಿಜನ್ ಸಮಸ್ಯೆಯಾದಾಗ ಬೆಳಗಾವಿಯ ಕೆ.ಎಲ್.ಇ.ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಸುಮಾರು ಒಂದು […]

ಈ ಕ್ಷಣದ ಸುದ್ದಿ

ಕೊರೊನಾ ಸೋಂಕಿಗೆ ದಾಂಡೇಲಿಯಲ್ಲಿ 15 ಜೀವ ಬಲಿ

ದಾಂಡೇಲಿ: ಕೋವಿಡ್ ಎರಡನೇ ಅಲೆಗೆ ದಾಂಡೇಲಿಯಲ್ಲಿ (ಸರಕಾರಿ ಆಸ್ಪತ್ರೆಯಲ್ಲಿ) ಒಟ್ಟೂ 15 ಜೀವ ಬಲಿಯಾಗಿದೆ.ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಬುಧವಾರ ಬಿಡುಗಡೆ ಮಾಡಿರುವ ಬುಲೆಟಿನ್ ನಲ್ಲಿ ದಾಖಲಾಗಿದೆ. ದಾಂಡೇಲಿಯಲ್ಲಿ ಕೊರೊನಾ ಎರಡನೇ ಅಲೆ ಅಲೆ ಆತಂಕಕಾರಿಯಾಗಿ ಹರಡುತ್ತಿದೆ. ಇತ್ತೀಚಿನ ದಿನಗಳಲ್ಲಿ ದಾಂಡೇಲಿ ಸರಕಾರಿ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ […]

ಈ ಕ್ಷಣದ ಸುದ್ದಿ

ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಎನ್.ಎಸ್. ನಾಯ್ಕ ಇನ್ನಿಲ್ಲ

ದಾಂಡೇಲಿ ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ , ಪುರಸಭೆಯ ನಿವೃತ್ತ ಮುಖ್ಯಾಧಿಕಾರಿ ಎನ್. ಎಸ್. ನಾಯ್ಕ ಮಂಗಳವಾರ ಕೊರೊನಾದಿಂದ ಕೊನೆಯುಸಿರೆಳೆದರು. ಇವರಿಗೆ 70 ವರ್ಷ ವಯಸ್ಸಾಗಿತ್ತು. ಕೆಲ ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಇವರನ್ನು ಶಿರಸಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಕೊನೆಯುಸಿರೆಳೆದರು. ಮೂಲತಹ […]

ಈ ಕ್ಷಣದ ಸುದ್ದಿ

ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜು ಧೂಳಿ ಇನ್ನಿಲ್ಲ

ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ, ಭಾಜಪ ಮಾಜಿ ಮುಖಂಡ ರಾಜು ಧೂಳಿಯವರು ಶನಿವಾರ ಕೊನೆಯುಸಿರೆಳೆದರು. ಹಳಿಯಾಳದ ರಾಜಕೀಯದಲ್ಲಿ ಗುರುತಿಸಬಹುದಾಗಿರುವಂತಹ ವ್ಯಕ್ತಿಯಾಗಿ, ಹಲವು ಹೋರಾಟ ಹಾಗೂ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದ ರಾಜು ದೂಳಿ ಹಿಂದೂ ಸಂಘಟನೆಗಳಲ್ಲಿ ವಿಶೇಷವಾಗಿ ಗುರುತಿಸಿಕೊಂಡಿದ್ದರು. ಇತ್ತೀಚೆಗೆ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದ ರಾಜೂ ಧೂಳಿ ರಾಜ್ಯಾದಂತ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. […]

ಈ ಕ್ಷಣದ ಸುದ್ದಿ

ನಿವೃತ್ತ ಉಪನ್ಯಾಸಕ ಎನ್.ಕೆ. ಭಟ್ಟ ಇನ್ನಿಲ್ಲ

ದಾಂಡೇಲಿಯ ಜನತಾ ವಿದ್ಯಾಲಯದ ನಿವೃತ್ತ ಉಪನ್ಯಾಸಕ, ಲೇಖಕ ಎನ್.ಕೆ. ಭಟ್ಟರವರು ಶುಕ್ರವಾರ ನಸುಕಿನ ಜಾವ ಕೊನೆಯುಸಿರೆಳೆದರು. ಕನ್ನಡ ಹಾಗೂ ಇಂಗ್ಲೀಷ ಭಾಷೆಯಲ್ಲಿ ಅಪಾರ ಜ್ಞಾನ ಹೊಂದಿದ್ದ ಎನ್.ಕೆ. ಭಟ್ಟರವರು ಸಾಹಿತ್ಯಾಸಕ್ತರೂ ಆಗಿದ್ದರು. ಕೆಲಕಾಲ ಪತ್ರಕರ್ತರಾಗಿಯೂ ಕಾರ್ಯನಿರ್ವಹಿಸಿದ್ದರು. ನಿವೃತ್ತಿಯ ನಂತರ ಶಿರಸಿಯಲ್ಲಿ ವಾಸವಾಗಿದ್ದ ಇವರು ಹಲವು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ನೀಡುತ್ತಿದ್ದರು. […]